ನನ್ನ ಗೆಲುವು ನೂರಕ್ಕೆ ನೂರು ಖಚಿತ: ಕೆ.ಎಸ್.ಈಶ್ವರಪ್ಪ
Apr 11 2024, 12:45 AM ISTಹಿಂದುತ್ವದ ಹೋರಾಟಗಾರರು ಎಲ್ಲಿದ್ದಾರೋ ಅದೆಲ್ಲಾ ನನ್ನ ಕರ್ಮಭೂಮಿ. ಹಿಂದುತ್ವ ಉಳಿವಿಗಾಗಿ ನಾನು ಸ್ಪರ್ಧೆ ಮಾಡುತ್ತಿದ್ದು, ಇದರಲ್ಲಿ ಗೆದ್ದೇ, ಗೆಲ್ಲುತ್ತೇನೆ ಎಂಬ ವಿಶ್ವಾಸ ಹೆಚ್ಚಿದೆ ಮಾಜಿ ಸಚಿವ ಕೆ.ಎಸ್.ಈಶ್ಚರಪ್ಪ ಹೇಳಿದರು.