• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡಾಯ ಅಭ್ಯರ್ಥಿ ಈಶ್ವರಪ್ಪ 33 ಕೋಟಿಯ ಒಡೆಯ

Apr 13 2024, 10:01 AM IST

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಒಟ್ಟು ಆಸ್ತಿ 33.50 ಕೋಟಿ ರು. ಈ ಪೈಕಿ 8.5 ಕೋಟಿ ರು.ಚರಾಸ್ತಿ, 25.45 ಕೋಟಿ ರು.ಸ್ಥಿರಾಸ್ಥಿ.

ಭಾರೀ ಬೆಂಬಲಿಗರೊಂದಿಗೆ ಈಶ್ವರಪ್ಪ ಉಮೇದುವಾರಿಕೆ

Apr 13 2024, 01:01 AM IST
ಬೃಹತ್‌ ಸಂಖ್ಯೆಯ ಬೆಂಬಲಿಗರೊಂದಿಗೆ ಭಾರೀ ಮೆರವಣಿಗೆ ನಡೆಸುವ ಮೂಲಕ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಚುನಾವಣೆಯ ಕಣಕ್ಕಿಳಿದಿರುವ ಈಶ್ವರಪ್ಪ ನಗರದಲ್ಲಿ ತಮ್ಮ ಶಕ್ತಿ ಪ್ರದರ್ಶನ ನಡೆಸಿದರು.

ನನ್ನ ಉಚ್ಛಾಟನೆಗೆ ಕಾಯುತ್ತಿದ್ದೇನೆ: ಈಶ್ವರಪ್ಪ

Apr 12 2024, 01:05 AM IST

ಬಿಜೆಪಿ ವರಿಷ್ಠರ ಜೊತೆ ನನ್ನ ಮಾತುಕತೆ ಮುಗಿದಿದೆ. ಇನ್ನು ಯಾರ ಜೊತೆಗೂ ಮಾತುಕತೆಗೆ ಕೂರುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.  

ನಾಮಪತ್ರ ಸಲ್ಲಿಕೆ ಬಳಿಕ ಬೆಂಬಲ ದ್ವಿಗುಣ: ಈಶ್ವರಪ್ಪ

Apr 12 2024, 01:00 AM IST
ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಕೆಲವು ಶಕ್ತಿಗಳು ವಿನಾಕಾರಣ ಸುದ್ದಿ ಹಬ್ಬಿಸುತ್ತಿವೆ. ಅವರಿಗಿರುವ ಸೋಲಿನ ಭಯವೇ ಇದಕ್ಕೆ ಕಾರಣ. ಆದರೆ ನಾನು ಹಿಂದೆ ಸರಿಯುವುದಿಲ್ಲ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಖಚಿತವಾಗಿ ಹೇಳಿದರು.

ನನ್ನನ್ನು ಗೆಲ್ಲಿಸಿ, ಮೋದಿ ಕೈ ಬಲ ಪಡಿಸಿ: ಈಶ್ವರಪ್ಪ

Apr 11 2024, 12:53 AM IST
ಬೈಂದೂರು ಕ್ಷೇತ್ರದ ಶಿರೂರು ಗ್ರಾಮಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಭೇಟಿ ಕಾರ್ಯಕರ್ತ ಸಭೆ ನಡೆಸಿದರು.

ನನ್ನ ಗೆಲುವು ನೂರಕ್ಕೆ ನೂರು ಖಚಿತ: ಕೆ.ಎಸ್‌.ಈಶ್ವರಪ್ಪ

Apr 11 2024, 12:45 AM IST
ಹಿಂದುತ್ವದ ಹೋರಾಟಗಾರರು ಎಲ್ಲಿದ್ದಾರೋ ಅದೆಲ್ಲಾ ನನ್ನ ಕರ್ಮಭೂಮಿ. ಹಿಂದುತ್ವ ಉಳಿವಿಗಾಗಿ ನಾನು ಸ್ಪರ್ಧೆ ಮಾಡುತ್ತಿದ್ದು, ಇದರಲ್ಲಿ ಗೆದ್ದೇ, ಗೆಲ್ಲುತ್ತೇನೆ ಎಂಬ ವಿಶ್ವಾಸ ಹೆಚ್ಚಿದೆ ಮಾಜಿ ಸಚಿವ ಕೆ.ಎಸ್.ಈಶ್ಚರಪ್ಪ ಹೇಳಿದರು.

ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ: ಈಶ್ವರಪ್ಪ

Apr 09 2024, 12:58 AM IST
ಭದ್ರಾವತಿ ಚನ್ನಗಿರಿ ರಸ್ತೆಯಲ್ಲಿ ರಾಷ್ಟ್ರಭಕ್ತರ ಬಳಗದ ಕಾರ್ಯಾಲಯವನ್ನು ಕೆ.ಎಸ್.ಈಶ್ವರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಉದ್ಘಾಟಿಸಿದರು.

ಇವತ್ತೇ ಚುನಾವಣೆ ಆದ್ರೆ ಲಕ್ಷ ಮತ ಅಂತರದ ಗೆಲುವು: ಕೆ.ಎಸ್‌.ಈಶ್ವರಪ್ಪ

Apr 08 2024, 01:04 AM IST
ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂದಿರದ ಆವರಣದಲ್ಲಿ ರಾಷ್ಟ್ರ ಭಕ್ತರ ಬಳಗ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ನಗರ ಬೂತ್ ಸಮಿತಿಯ ಕಾರ್ಯಕರ್ತರ ಸಮಾವೇಶದಲ್ಲಿ ಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾತನಾಡಿದರು.

ನಾನು ಸ್ಪರ್ಧೆ ಮಾಡಲು ನಿರ್ಧರಿಸಿ ಆಗಿದೆ: ಕೆ.ಎಸ್‌.ಈಶ್ವರಪ್ಪ

Apr 08 2024, 01:00 AM IST
ನಾನು ಸ್ಪರ್ಧೆ ಮಾಡಿದರೆ ಬಿಜೆಪಿಯವರು ಏನು ಮಾಡಬಹುದು ಉಚ್ಚಾಟನೆ ಮಾಡಬಹುದು. ಅಷ್ಟೇ ತಾನೇ‌ ಇನ್ನೇನೂ ಮಾಡಲು ಸಾಧ್ಯ. ನಾನು ಸಾಯೋವರೆಗೂ ಬಿಜೆಪಿಯಲ್ಲಿರುತ್ತೇನೆ ಎಂದು ಈಶ್ವರಪ್ಪ ಹೇಳಿದರು.

ಪರಿವಾರದ ಅನೇಕರ ಪರೋಕ್ಷ ಬೆಂಬಲ: ಕೆ.ಎಸ್‌.ಈಶ್ವರಪ್ಪ

Apr 07 2024, 01:47 AM IST
ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಹಾಕದಂತೆ ಕುತಂತ್ರ ಮಾಡಬಹುದು ಎನ್ನುವ ಕಾರಣಕ್ಕೆ ನ್ಯಾಯಾಲಯಕ್ಕೆ ಕೇವಿಯಟ್ ಸಲ್ಲಿಸಿದ್ದೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved