ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳು ಹಾಳಾಗಿವೆ. ಅದರಲ್ಲಿ ನಾನು ಜೀವನ ಪೂರ್ತಿ ಕಳೆದ ಭಾರತೀಯ ಜನತಾ ಪಾರ್ಟಿ ಕಥೆ ಹಾಳಾಗಿದ್ದು, ಬಿಜೆಪಿಗೆ ಸಿದ್ದಾಂತವೇ ಇಲ್ಲ ಎಂಬಂತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಕರ್ನಾಟಕದಲ್ಲಿರುವ ಹಿಂದುಳಿದ ವರ್ಗಗಳ ಏಳಿಗೆಗಾಗಿ ಕ್ರಾಂತಿವೀರ ಬ್ರಿಗೇಡ್ ಆರಂಭಿಸಲಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಕಲಬುರಗಿಯ ಕಂಟ್ರಾಕ್ಟರ್ ಸಚಿನ್ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಲೂ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್.ರವಿ.ಕುಮಾರ್ ಆಗ್ರಹಿಸಿದ್ದಾರೆ.