• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ರಾಜಕಾರಣ ಗಬ್ಬೆದ್ದು ಹೋಗಿದೆ : ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ

Feb 03 2025, 12:30 AM IST

 ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳು ಹಾಳಾಗಿವೆ. ಅದರಲ್ಲಿ ನಾನು ಜೀವನ ಪೂರ್ತಿ ‌ಕಳೆದ ಭಾರತೀಯ ಜನತಾ ಪಾರ್ಟಿ ಕಥೆ ಹಾಳಾಗಿದ್ದು, ಬಿಜೆಪಿಗೆ ಸಿದ್ದಾಂತವೇ ಇಲ್ಲ ಎಂಬಂತಾಗಿದೆ  ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಹಿಂದೂಗಳು 8ರಿಂದ 10 ಮಕ್ಕಳಿಗೆ ಜನ್ಮ ನೀಡಲಿ : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

Feb 02 2025, 01:03 AM IST
ಹಿಂದೂ ಧರ್ಮ ಸಧೃಡವಾಗಿ ಬೆಳೆಯಬೇಕಾದರೆ ಹಿಂದೂಗಳು 8 ರಿಂದ 10 ಮಕ್ಕಳಿಗೆ ಜನ್ಮ ನೀಡಬೇಕು.

ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಈಶ್ವರಪ್ಪ ಆಹ್ವಾನ

Jan 31 2025, 12:47 AM IST
ಕನ್ನಡಪ್ರಭ ವಾರ್ತೆ ಆಲಮೇಲ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಸಮಾರಂಭ ಫೆ.4 ರಂದು ಬಸವನಬಾಗೇವಾಡಿಯಲ್ಲಿ ಹಮ್ಮಿಕೊಂಡಿದ್ದು, ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮನವಿ ಮಾಡಿದರು.

ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌ ರಾಜಕಾರಣ ಈಗ ಗೊಂದಲದಲ್ಲಿದೆ : ಮಾಜಿ ಸಚಿವ ಈಶ್ವರಪ್ಪ

Jan 28 2025, 12:46 AM IST
ಫೆ.4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಯಾಗಲಿದೆ. 1008 ಮಠಾಧೀಶರು ಬ್ರಿಗೇಡ್ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

19ರಂದು ಕ್ರಾಂತಿವೀರ ಬ್ರಿಗೇಡ್ ಪೂರ್ವಭಾವಿ ಸಭೆ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

Jan 16 2025, 12:50 AM IST

ಕರ್ನಾಟಕದಲ್ಲಿರುವ ಹಿಂದುಳಿದ ವರ್ಗಗಳ ಏಳಿಗೆಗಾಗಿ ಕ್ರಾಂತಿವೀರ ಬ್ರಿಗೇಡ್ ಆರಂಭಿಸಲಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಶಿಕ್ಷಣದಿಂದ ಮಾತ್ರ ಜಗತ್ತಿನ ಸವಾಲುಗಳ ಎದುರಿಸಲು ಸಾಧ್ಯ-ಕೆ.ಎಸ್‌. ಈಶ್ವರಪ್ಪ

Jan 14 2025, 01:01 AM IST
ಶಿಕ್ಷಣವು ಜ್ಞಾನದ ಹೆಬ್ಬಾಗಿಲು, ಇದರಲ್ಲಿ ನಮ್ಮೆಲ್ಲರ ಆಕಾಂಕ್ಷೆಗಳನ್ನು ಸಬಲಗೊಳಿಸುವ ಹಾಗೂ ಪರಿವರ್ತನೆಗೊಳಿಸುವ ಶಕ್ತಿಯಿದೆ. ಹೀಗಾಗಿ ಪ್ರತಿಯೊಂದು ಕುಟುಂಬ ಶಿಕ್ಷಣವನ್ನೇ ಸಾಮಾಜಿಕ ಭದ್ರತೆಯನ್ನಾಗಿ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ನೈಜ ಜಗತ್ತಿನ ಸವಾಲುಗಳನ್ನು ಎದುರಿಸುವ ಶಕ್ತಿ ಮತ್ತು ಸಾಮರ್ಥ್ಯ ಬರಲಿವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಭಿಪ್ರಾಯ ವಕ್ತಪಡಿಸಿದರು.

ಬಿಜೆಪಿ ನನ್ನ ತಾಯಿ, ಬಿಟ್ಟು ಇರಲಾರೆ : ಮಾಜಿ ಉಪಮುಖ್ಯಮಂತ್ರಿ ಕೆ. ಎಸ್.ಈಶ್ವರಪ್ಪ

Jan 13 2025, 12:47 AM IST
ಬಿಜೆಪಿ ನನ್ನ ತಾಯಿಯಂದು ನಾನು ಮೊದಲಿನಿಂದಲೂ ಹೇಳ್ತಾ ಇದ್ದೇನೆ. ತಾಯಿ ಬಿಟ್ಟು ಯಾವತ್ತಾದರೂ ಮಗ ಇರ್ತಾನೇನು? ನಾನು ಬಿಜೆಪಿ ಬಿಟ್ಟು ಇನ್ನೆಲ್ಲಿಗೆ ಹೋಗ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ಸೇರುವ ಕುರಿತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುಳಿವು ನೀಡಿದ್ದಾರೆ.

ರಾಜ್ಯ ರಾಜಕಾರಣ ಅಸಹ್ಯ, ಹಿಂದೆಂದೂ ಕಂಡಿರಲಿಲ್ಲ : ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ

Jan 07 2025, 12:32 AM IST
ಕಾಂಗ್ರೆಸ್‌ನ ಬಣ ಬಡಿದಾಟ ನೋಡಿದರೇ ರಾಜ್ಯ ರಾಜಕಾರಣ ಅಸಹ್ಯಪಡುವ ರೀತಿ ಇದೆ. ಎಲ್ಲ ಪಕ್ಷಗಳಲ್ಲಿ ನೇರ ಗುಂಪುಗಾರಿಕೆ ಇದೆ. ಈ ತರಹ ಬಹಿರಂಗ ಬಡಿದಾಟ ಹಿಂದೆಂದೂ ಕಂಡಿರಲಿಲ್ಲ. ಈ ಬಗ್ಗೆ ಜನರೇ ತೀರ್ಮಾನ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶೋಷಿತರಿಗೆ ಹೊಸ ದಿಕ್ಕು ತೋರಿದ ಕೋರೆಗಾಂವ್‌ ಯುದ್ಧ: ಈಶ್ವರಪ್ಪ

Jan 03 2025, 12:30 AM IST
ಮಹರ್ ಸೈನಿಕರ ವೀರಾವೇಶದ ಹೋರಾಟ ಪ್ರತಿಫಲವಾಗಿ ಭೀಮಾ ಕೋರೆಗಾಂವ್ ವಿಜಯ ಸಾಧ್ಯವಾಯಿತು ಎಂದು ಪ್ರಜಾಪರಿವರ್ತನಾ ವೇದಿಕೆ ರಾಜ್ಯ ಸಂಚಾಲಕ ಎ.ಡಿ. ಈಶ್ವರಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕಂಟ್ರಾಕ್ಟರ್‌ ಆತ್ಮಹತ್ಯೆ: ಈಶ್ವರಪ್ಪ ರೀತಿ ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ

Dec 29 2024, 08:20 AM IST

 ಕಲಬುರಗಿಯ ಕಂಟ್ರಾಕ್ಟರ್‌ ಸಚಿನ್‌ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಂದಲೂ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಎನ್‌.ರವಿ.ಕುಮಾರ್‌ ಆಗ್ರಹಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved