• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ.ಟಿ.ರವಿ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ

Dec 26 2024, 01:00 AM IST

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ ಮಾಡಿದರು

ಭಾರತವನ್ನು ವಿಭಜಿಸಲು ಯಾರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ

Dec 25 2024, 12:46 AM IST
ಜಗದ್ಗುರುಗಳ ಮೇಲೆ, ತಾಯಿಯ ಮೇಲೆ, ದೇವರ ಮೇಲೆ ಎಲ್ಲಿಯವರೆಗೆ ಗೌರವ ಇರುತ್ತೋ, ಅಲ್ಲಿಯವರೆಗೂ ಭಾರತ ದೇಶವನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಹಣ ನೀಡಿ ಸೇವೆ ಪಡೆಯುವ ಪ್ರತಿಯೊಬ್ಬರೂ ಗ್ರಾಹಕರು: ಈಶ್ವರಪ್ಪ ಬಿ.ಎಸ್.

Dec 25 2024, 12:45 AM IST
ಸೇವೆಯಲ್ಲಿ ಲೋಪಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೇ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಈಶ್ವರಪ್ಪ ಬಿ.ಎಸ್. ಹೇಳಿದರು.

ಸಿದ್ದು ರಾಜೀನಾಮೆ ಕೊಡ್ತಾರೆ ಅಂತಾ ಕಾಯ್ತಿದ್ದಾರೆ : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Dec 20 2024, 12:48 AM IST
ಅಂಬೇಡ್ಕರ್‌ನ್ನ ಕಾಂಗ್ರೆಸ್‌ನವರು ಅಪಮಾನ ಮಾಡುತ್ತಿದ್ದಾರೆ. ಈಗ ಅಮಿತ್ ಶಾ ಹೇಳಿದ್ದನ್ನ ತಿರುಚಿ ಹೇಳುವಂತ ಕೆಲಸ ಮಾಡ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ

₹150 ಕೋಟಿ ಆಫರ್‌, ಮುಡಾ, ವಾಲ್ಮೀಕಿ ಹಗರಣ ಸಿಬಿಐಗೆ ಕೊಡಲಿ : ಮಾಜಿ ಡಿಸಿಎಂ ಈಶ್ವರಪ್ಪ

Dec 17 2024, 01:01 AM IST

ವಕ್ಫ್‌ ವಿವಾದಕ್ಕೆ ಸಂಬಂಧಿಸಿದಂತೆ ಅನ್ವರ್ ಮಾಣಿಪ್ಪಾಡಿ ಅವರ ವರದಿ ಬಹಿರಂಗವಾಗಿಲ್ಲ. ಅದು ಬಹಿರಂಗವಾಗದಂತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ₹ 150 ಕೋಟಿ ಆಫರ್ ಮಾಡಿದ್ದಾರೆ ಎಂದು ಸ್ವತಃ ಮಾಣಿಪ್ಪಾಡಿ ಅವರೇ ಹೇಳಿದ್ದಾರೆ. 

ಫೆ. 4ರಂದು ಕ್ರಾಂತಿವೀರ ಬ್ರಿಗೇಡ್‌ಗೆ ಚಾಲನೆ : ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ

Dec 17 2024, 01:01 AM IST
ಕ್ರಾಂತಿವೀರ ಬ್ರಿಗೇಡ್‌ ರಾಜಕೀಯದಿಂದ ಹೊರತಾಗಿರುವ ಸಂಘಟನೆ. ಬರೀ ಹಿಂದೂಗಳ ರಕ್ಷಣೆ ಹಾಗೂ ಮಠ ಮಾನ್ಯಗಳ ಹಿತಕ್ಕಾಗಿ ಮಾತ್ರ ಈ ಸಂಘಟನೆ ಕೆಲಸ ಮಾಡಲಿದೆ. ರಾಜಕಾರಣಿಗಳು ಬರಬಹುದು. ಆದರೆ, ರಾಜಕಾರಣ ಈ ಸಂಘಟನೆಯಲ್ಲಿರುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಲಿ: ಈಶ್ವರಪ್ಪ

Dec 13 2024, 12:45 AM IST
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠೀ ಚಾರ್ಜ್‌ ಖಂಡನೆ । ಕೇರಳ ಮುಸ್ಲಿಂರಿಗಾಗಿ ರಾಜ್ಯದ ಹಣ ವಿನಿಯೋಗ

ನನ್ನ ರಾಜಕೀಯ ಗುರು ಕಳೆದುಕೊಂಡು ನೋವಿದೆ: ಕೆ.ಎಸ್.ಈಶ್ವರಪ್ಪ

Dec 11 2024, 12:47 AM IST
ಶಿವಮೊಗ್ಗ: ನನಗೆ ರಾಜಕೀಯ ಗುರುಗಳು ಆಗಿದ್ದ ಎಸ್.ಎಂ.ಕೃಷ್ಣ ಇನ್ನಿಲ್ಲ ಎಂದು ಕೇಳಿ ದುಃಖ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶ್ರದ್ಧಾಂಜಲಿ ಸಲ್ಲಿಸಿದರು.

ನೂರು ಎಫ್‍ಐಆರ್ ಹಾಕಿದರೂ ಜಗ್ಗುವುದಿಲ್ಲ: ಕೆ.ಎಸ್.ಈಶ್ವರಪ್ಪ

Dec 11 2024, 12:46 AM IST
ಶಿವಮೊಗ್ಗ: ವಕ್ಫ್‌ ವಿಚಾರದಲ್ಲಿ ಸಾಧು-ಸಂತರ ನೇತೃತ್ವದಲ್ಲಿ ದಂಗೆ ಹೇಳುವ ಕಾಲ ಬರುತ್ತದೆ ಎಂದು ಹೇಳಿದ್ದೆ, ನಾನೆಲ್ಲೂ ಕೊಲ್ಲಿ ಎಂದು ಕರೆ ನೀಡಿಲ್ಲ. ಆದರೂ ಕೋಮು ಪ್ರಚೋದಿತ ಭಾಷಣದ ಆರೋಪದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ನನಗೆ ಎರಡು ಜಾಮೀನು ರಹಿತ ವಾರೆಂಟ್ ಬಂದಿವೆ. ಹಿಂದುತ್ವವನ್ನು ರಕ್ಷಣೆ ಮಾಡುವ ವಿಚಾರದಲ್ಲಿ ತಮ್ಮ ವಿರುದ್ಧ ಇಂತಹ ನೂರು ಎಫ್‍ಐಆರ್ ಹಾಕಿದರೂ, ಜಗ್ಗುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಕೆ. ಎಸ್‌.ಈಶ್ವರಪ್ಪ ಇದೀಗ ಇನ್ನೊಂದು ಬ್ರಿಗೇಡ್‌ ‘ಕ್ರಾಂತಿವೀರ’ ಘೋಷಣೆ

Nov 17 2024, 01:18 AM IST
ಈ ಹಿಂದೆ ಬಿಜೆಪಿಯಲ್ಲಿದ್ದಾಗ ‘ರಾಯಣ್ಣ ಬ್ರಿಗೇಡ್‌’ ರಚಿಸಿ ರಾಜಕೀಯ ಸಂಚಲನ ಉಂಟುಮಾಡಿದ್ದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಇದೀಗ ಇನ್ನೊಂದು ಬ್ರಿಗೇಡ್‌ ಘೋಷಣೆ ಮಾಡಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved