• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಶ್ವರಪ್ಪ ವಿರುದ್ಧ ದಾಖಲಾದ ಎಫ್.ಐ.ಆರ್. ಕೈ ಬಿಡಿ

Nov 17 2024, 01:15 AM IST
ಮಾಜಿ ಡಿಸಿಎಂ ಈಶ್ವರಪ್ಪ ವಿರುದ್ಧ ದಾಖಲಿಸಿರುವ ಎಫ್.ಐ.ಆರ್. ಕೈಬಿಡುವಂತೆ ಆಗಹಿಸಿ ರಾಷ್ಟ್ರಭಕ್ತ ಬಳಗದ ಸದಸ್ಯರು ಶನಿವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು.

ಈಶ್ವರಪ್ಪ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

Nov 15 2024, 12:35 AM IST
ಕಾಂಗ್ರೆಸ್ ನಾಯಕರನ್ನು ಕಂಡಲ್ಲಿ ಹೊಡೆಯಿರಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್ ಆಗ್ರಹಿಸಿದರು.

ಮುಡಾ ಹಗರಣ ಕರ್ನಾಟಕಕ್ಕೆ ಕಪ್ಪು ಚುಕ್ಕೆ ಇದ್ದಂತೆ: ಈಶ್ವರಪ್ಪ ಟೀಕೆ

Nov 06 2024, 11:58 PM IST
ಮುಡಾ ನಿವೇಶನ ಹಂಚಿಕೆಯ ಹಗರಣ ರಾಜ್ಯಕ್ಕೆ ಹಾಗೂ ಕಾಂಗ್ರೆಸ್‌ಗೆ ಒಂದು ಕಪ್ಪು ಚುಕ್ಕೆ. ಎಫ್‌ಐಆರ್‌ ದಾಖಲಾಗಿ ಲೋಕಾಯುಕ್ತ ವಿಚಾರಣೆ ನಡೆದರೂ ರಾಜೀನಾಮೆ ಕೊಡದಿರುವುದು ಸಿಎಂ ಸಿದ್ದರಾಮಯ್ಯ ಭಂಡತನಕ್ಕೆ ಹಿಡಿದ ಕನ್ನಡಿ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಟೀಕಿಸಿದ್ದಾರೆ.

ವಕ್ಫ್‌ ಆಕ್ರಮಣ ಮುಂದುವರಿದರೆ ರಕ್ತಕ್ರಾಂತಿ: ಮಾಜಿ ಡಿಸಿಎಂ ಈಶ್ವರಪ್ಪ

Nov 06 2024, 12:30 AM IST
ರೈತರ ಭೂಮಿ, ದೇವಸ್ಥಾನ, ಸಾಧು ಸಂತರ ಆಸ್ತಿ ಮೇಲೆ ಆಕ್ರಮಣವನ್ನು ಹಿಂದು ಸಮಾಜ ಸಹಿಸಲ್ಲ. ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ದೇವರ ಮೇಲೆ ನಂಬಿಕೆ ಬಂದಿದೆ. ಆದರೆ, ಅವೆಲ್ಲವೂ ನಾಟಕ ಆಗಬಾರದು.

ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ: ಈಶ್ವರಪ್ಪ

Oct 31 2024, 12:47 AM IST
ರೈತರ ಜಮೀನನ್ನು ಕಬಳಿಸಲು ಹೊರಟಿರುವ ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ. ಅವರ ಮಾತಿಗೆ ಕಿಮ್ಮತ್ತು ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಷ್ಟ್ರದ್ರೋಹಿಯೇ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಹಾಸನಾಂಬೆ ದರ್ಶನ ಪಡೆದ ಮಾಜಿ ಸಚಿವ ಈಶ್ವರಪ್ಪ

Oct 30 2024, 12:38 AM IST
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಕುಟುಂಬ ಸಮೇತವಾಗಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದರು. ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಈ ವರ್ಷವೂ ಕೂಡ ಆ ತಾಯಿ ಹಾಸನಾಂಬೆ ದರ್ಶನ ಭಾಗ್ಯ ನಮಗೆ ಕೊಟ್ಟಿದ್ದು, ಆ ತಾಯಿಯ ಕೃಪೆಯಿಂದ ಇಡೀ ಕರ್ನಾಟಕ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ ಎಂದರು.

ಭೈರತಿ ಸುರೇಶ್ ಹೇಳಿಕೆಗೆ ಈಶ್ವರಪ್ಪ ಖಂಡನೆ

Oct 26 2024, 12:47 AM IST
ಶೋಭಾ ಕರಂದ್ಲಾಜೆ ಹೇಳಿಕೆ ಕೂಡ ತಪ್ಪು। ಇಬ್ಬರೂ ಬಹಿರಂಗ ಕ್ಷಮೆ ಯಾಚಿಸಲಿ । ಸಂಕ್ರಾಂತಿ ಹೊತ್ತಿಗೆ ಬ್ರಿಗೇಡ್ ಘೋಷಣೆ

ಸಂಕ್ರಾಂತಿ ದಿನ ಹೊಸ ಬ್ರಿಗೇಡ್ ಸ್ಥಾಪನೆ ಮಾಡಲಾಗುವುದು : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Oct 21 2024, 01:34 AM IST
ಮುಸ್ಲಿಂ, ಕ್ರಿಶ್ಚಿಯನ್ ರಿಗೆ ದೊರೆಯುತ್ತಿರುವ ಸರ್ಕಾರದ ಅನುದಾನ ಹಿಂದುಳಿದ ಮಠಗಳಿಗೂ ಸಿಗಬೇಕು. ರಾಜಕಾರಣ ನನ್ನ ವೈಯಕ್ತಿಕ ವಿಚಾರ. ಈ ಸಂಘಟನೆಯಲ್ಲಿ ಅದನ್ನು ಬೆರೆಸಲು ಹೋಗುವುದಿಲ್ಲ

ಈಶ್ವರಪ್ಪ ಹೊಸ ಸಂಘಟನೆಗೆ ಸಿಗುತ್ತಾ ಬೆಂಬಲ?

Oct 20 2024, 01:59 AM IST
ರಾಜ್ಯ ರಾಜಕಾರಣ ಹಾಗೂ ಪಕ್ಷ ರಾಜಕಾರಣದಿಂದ ನಿರ್ಲಕ್ಷ್ಯಕ್ಕೊಳಗಾಗಿ ನೇಪಥ್ಯಕ್ಕೆ ಸರಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೆ ರಾಜಕಾರಣದಲ್ಲಿ ಉಳಿಯುವ ಅನಿವಾರ್ಯತೆ ಎಂಬಂತೆ ಮತ್ತೊಂದು ಸಂಘಟನೆ ಹುಟ್ಟು ಹಾಕುವ ಪ್ರಯತ್ನದ ಭಾಗವಾಗಿ ಭಾನುವಾರ ಬಾಗಲಕೋಟೆಯಲ್ಲಿ ನಡೆಸಲು ಉದ್ದೇಶಿಸಿರುವ ಚಿಂತನ ಮಂಥನ ಸಭೆ ಇದೀಗ ಹಲವು ರೀತಿ ಚರ್ಚೆಗೆ ಗ್ರಾಸವಾಗಿದೆ. ಮತ್ತೊಮ್ಮೆ ಆರಂಭಿಸಲು ಹೊರಟಿರುವ ಬ್ರಿಗೇಡ್‌ಗೆ ನಿರೀಕ್ಷಿತ ಬೆಂಬಲ ಸಿಗಬಹುದೆ ಎಂಬ ಕೂತೂಹಲ ಕೂಡ ಮೂಡಿದೆ.

ನಾಳೆ ಬ್ರಿಗೇಡ್ ಚಿಂತನ ಮಂಥನ ಸಭೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Oct 19 2024, 12:37 AM IST
ಅ.20 ರಂದು ಬಾಗಲಕೋಟೆ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಬ್ರಿಗೇಡ್ ಬಗ್ಗೆ ಚಿಂತನ ಮಂಥನ ಸಭೆ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved