• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಕೇಸ್‌ ದಿಕ್ಕು ತಪ್ಪಿಸಲು ‘ಜನಗಣತಿ ವರದಿ’ ಪ್ರಸ್ತಾಪ: ಕೆ.ಎಸ್‌.ಈಶ್ವರಪ್ಪ ಸಂಶಯ

Oct 01 2024, 01:18 AM IST
ಮುಂಬರುವ ಸಚಿವ ಸಂಪುಟದಲ್ಲಿ ಜಾತಿಗಣತಿ ವರದಿ ಮಂಡನೆ ಮಾಡಿ ಪಾಸ್ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಇದು ಕೇವಲ ಬೂಟಾಟಿಕೆ ಆಗಬಾರದು ಎಂದು ಈಶ್ವರಪ್ಪ ಹೇಳಿದರು.

ವಿಷ್ಣು ಸಮಾಜದ ಸತ್ಕಾರ್ಯಗಳು ಶ್ಲಾಘನೀಯ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

Sep 30 2024, 01:28 AM IST
ಶಿವಮೊಗ್ಗ ನಗರದ ಓಟಿ ರಸ್ತೆಯಲ್ಲಿರುವ ಮಲ್ನಾಡ್ ಅಂಜನಾ ಪಟೇಲ್ ಸಮಾಜದ ಆವರಣದಲ್ಲಿರುವ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ದಂತ ಹಾಗೂ ಕಣ್ಣಿನ ಆರೋಗ್ಯ ಶಿಬಿರದಲ್ಲಿ ಕೆ.ಎಸ್. ಈಶ್ವರಪ್ಪ ಅವರಿಗೆ ಕಣ್ಣಿನ ತಪಾಸಣೆ ನಡೆಸಿದರು.

ಬಿಜೆಪಿ ಶುದ್ಧೀಕರಣಕ್ಕೆ ಮಾಜಿ ಸಚಿವ ಈಶ್ವರಪ್ಪ ಮನೆಯಲ್ಲಿ ಸಭೆ : ಶಾಸಕ ರಮೇಶ ಜಾರಕಿಹೊಳಿ

Sep 28 2024, 01:30 AM IST

ಬಿಜೆಪಿಯನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಬೆಂಗಳೂರು ಮನೆಯಲ್ಲಿ ಸಭೆ ನಡೆಸಲಾಗಿದೆ ಎಂದು ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.  

ಈಶ್ವರಪ್ಪ ವಾಪಸ್‌, ಪಾದಯಾತ್ರೆ ಬಗ್ಗೆ ಬಿಜೆಪಿ ಅತೃಪ್ತರ ಸಭೆ - ಈಶ್ವರಪ್ಪ ಪರ ವರಿಷ್ಠರ ಬಳಿ ಚರ್ಚೆ?

Sep 27 2024, 07:25 AM IST

 ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ನಾಯಕತ್ವ ಮತ್ತು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚಿಸಲಾಗಿದೆ.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ನೂತನ ಹೋರಾಟ : ರಾಯಣ್ಣ ಚನ್ನಮ್ಮ ಬ್ರಿಗೇಡ್‌ ಹಿಂದಿನ ಉದ್ದೇಶವೇನು?

Sep 26 2024, 01:13 PM IST
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ರಾಯಣ್ಣ ಚನ್ನಮ್ಮ ಬ್ರಿಗೇಡ್‌ ಹೆಸರಿನಲ್ಲಿ ಹೊಸ ಸಂಘಟನೆ ಸ್ಥಾಪಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಹಿಂದೂ ಸಮಾಜಕ್ಕೆ ರಕ್ಷಣೆ ನೀಡುವ ಉದ್ದೇಶದಿಂದ ಈ ಸಂಘಟನೆ ಆರಂಭಿಸಿದ್ದಾಗಿ ಅವರು ಹೇಳಿದ್ದಾರೆ.

ತೀರ್ಪನ್ನು ಒಪ್ಪಲ್ಲ ಎಂದ್ರೆ ಕೋರ್ಟನ್ನೇ ಮುಚ್ಚಿ ಬಿಡಿ: ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಕಿಡಿ

Sep 26 2024, 11:39 AM IST
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರವರ ಪತ್ನಿ ಮುಗ್ಧ ಹೆಣ್ಣು ಮಗಳು, ಅವರಿಗೆ ಅನ್ಯಾಯ ಆಗಬಾರದು, ಆ ಸಾತ್ವಿಕ ಹೆಣ್ಣು ಮಗಳಿಗೆ ಅನ್ಯಾಯ ಆಗಬಾರದು ಎಂದು ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಹೇಳಿದರು.

ಈಶ್ವರಪ್ಪ ಮತ್ತೊಂದು ಸಾಹಸಕ್ಕೆ : ಯತ್ನಾಳ್‌ ಜೊತೆ ಸೇರಿ ಹೊಸ ಸಂಘಟನೆ ಆರ್‌ಸಿಬಿ ರಚನೆ!

Sep 23 2024, 07:35 AM IST
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಪಂಚಮಸಾಲಿ ಸಮುದಾಯದೊಂದಿಗೆ ಕೈಜೋಡಿಸಿ 'ರಾಯಣ್ಣ ಚೆನ್ನಮ್ಮ ಬ್ರಿಗೇಡ್' (ಆರ್‌ಸಿಬಿ) ಸ್ಥಾಪಿಸಲು ಮುದಾಗಿದ್ದಾರೆ. ಈ ಮೂಲಕ ಬಿಜೆಪಿಗೆ ಸೆಡ್ಡು ಹೊಡೆಯುವ ತಂತ್ರ ರೂಪಿಸುತ್ತಿದ್ದಾರೆಯೇ ಎಂಬ ചോദ്യ எழுந்துள்ளಿದೆ.

ತಿರುಪತಿ ಪ್ರಸಾದಕ್ಕೆ ದನದ ಕೊಬ್ಬು ಬಳಕೆ: ಸಿಬಿಐ ತನಿಖೆಗೆ ಕೆ.ಎಸ್‌.ಈಶ್ವರಪ್ಪ ಆಗ್ರಹ

Sep 21 2024, 01:49 AM IST
ತಿರುಪತಿ ಲಡ್ಡು ಕೇವಲ ಪ್ರಸಾದವಲ್ಲ, ಅದು ಭಕ್ತಿಯ ಒಂದು ರೂಪ. ಈಗ ಆಗಿರುವ ಘಟನೆಯಿಂದ ವಿಶ್ವದಲ್ಲಿರುವ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವಂತಹ ವಿಷಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಶುದ್ಧಿಕರಣಕ್ಕಾಗಿ ಹೊರಬಂದಿದ್ದೇನೆ: ಈಶ್ವರಪ್ಪ

Sep 14 2024, 01:48 AM IST
ಸ್ವಜನ ಪಕ್ಷಪಾತ ನಡೆಯುತ್ತಿದೆ ಎಂದು ಸಾಕಷ್ಟು ಬಾರಿ ವರಿಷ್ಠರ ಗಮನಕ್ಕೆ ತಂದಿದ್ದೆ. ಆದರೂ ನನ್ನ ಮಾತು ಕೇಳಿಲ್ಲ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಈಶ್ವರಪ್ಪ, ಯತ್ನಾಳಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ

Sep 13 2024, 01:43 AM IST
ಜಾತಿಯಲ್ಲಿ ಬೇರೆ-ಬೇರೆಯಾಗಿದ್ದರೂ ತಾಯಿ- ಮಗನಂತೆ ಚೆನ್ನಮ್ಮ ಮತ್ತು ರಾಯಣ್ಣ ಇಬ್ಬರೂ ಬ್ರಿಟಿಷರ ವಿರುದ್ಧ ಹೋರಾಡುವ ಮೂಲಕ ದೇಶವನ್ನು ಗುಲಾಮಗಿರಿಯಿಂದ ಮುಕ್ತಿಗೊಳಿಸಲು ಶ್ರಮಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved