• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಾಶಿವ ಮುತ್ಯಾನ ದರ್ಶನ ಪಡೆದ ಈಶ್ವರಪ್ಪ

Sep 09 2024, 01:39 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಬಬಲಾದಿ ಸದಾಶಿವ ಮಠಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿನೀಡಿ ಸದಾಶಿವ ಮುತ್ಯಾನ ದರ್ಶನ ಪಡೆದರು. ಮಠದಲ್ಲಿ ಕೆ.ಎಸ್.ಈಶ್ವರಪ್ಪ, ಪುತ್ರ ಕಾಂತೇಶ, ಮಾಜಿ ಶಾಸಕ ವೀರಭದ್ರಪ್ಪ ಹಾಲಳ್ಳಿ ಅವರಿಗೆ ಮಠದ ಪೀಠಾಧಿಪತಿ ಸಿದ್ರಾಮಯ್ಯ ಹೊಳಿಮಠ ಸನ್ಮಾನಿಸಿ ಗೌರವಿಸಿದರು.

ಸಿದ್ದರಾಮಯ್ಯ ಪತ್ನಿಗೆ ತೊಂದರೆ ಆಗದಿರಲಿ: ಈಶ್ವರಪ್ಪ ಪ್ರಾರ್ಥನೆ

Sep 09 2024, 01:34 AM IST
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಯಾವುದೇ ತೊಂದರೆ ಆಗದಿರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುವೆ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಹಿಂಸಾ ಕೃತ್ಯ ಪ್ರೇರೇಪಿಸುವ ಅವ್ರು ಐವನ್ ಅಲ್ಲ, ಹೈವಾನ್: ಈಶ್ವರಪ್ಪ

Aug 22 2024, 12:47 AM IST
ರಾಜ್ಯಪಾಲರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಪಕ್ಷದಿಂದ ಕೈ ಬಿಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.

ಆಶ್ರಯ ಮನೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

Aug 14 2024, 12:48 AM IST
ಶಿವಮೊಗ್ಗದ ಮಹಾನಗರ ಪಾಲಿಕೆ ಕಚೇರಿ ಎದುರು ಮಂಗಳವಾರ ರಾಷ್ಟ್ರಭಕ್ತರ ಬಳಗದಿಂದ ವಿವಿಧ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳವಾರ ಮಹಾ ನಗರ ಪಾಲಿಕೆ ಎದುರು ಬೃಹತ್‌ ಪ್ರತಿಭಟನೆ ನಡೆಯಿತು.

ಬಿಜೆಪಿ ಇಬ್ಭಾಗವಾಗುವ ಸಾಧ್ಯತೆ: ಈಶ್ವರಪ್ಪ ಎಚ್ಚರಿಕೆ

Aug 13 2024, 12:47 AM IST
ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ಈ ಎಲ್ಲಾ ಅಶಾಂತಿಗೆ ಕಾರಣವಾಗಿದೆ. ಬಿ.ವೈ.ವಿಜಯೇಂದ್ರ ಅವರದು ಏಕಪಕ್ಷೀಯ ನಿರ್ಧಾರವಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆಪಾದಿಸಿದರು.

ಬಿಎಸ್‌ವೈ ಹೊಂದಾಣಿಕೆ ರಹಸ್ಯವೀಗ ಬಯಲು: ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ

Aug 10 2024, 01:31 AM IST
ಶಿಕಾರಿಪುರದಲ್ಲಿ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿರುವ ಬಿ.ವೈ.ವಿಜಯೇಂದ್ರ, ಬಿ.ಎಸ್.ಯಡಿಯೂರಪ್ಪ ಮತ್ತು ಕಾಂಗ್ರೆಸ್ಸಿನ ಡಿ.ಕೆ.ಶಿವಕುಮಾರ್ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಹರಿಹಾಯ್ದರು.

ರಾಮನಗರ ಹೆಸರು ಬದಲಾವಣೆಗೆ ಈಶ್ವರಪ್ಪ ಕಿಡಿ

Jul 30 2024, 12:40 AM IST
ಹಿಂದುತ್ವದ ಹೆಸರು ಬಂದರೆ ಸಿದ್ದರಾಮಯ್ಯ, ಡಿಕೆಶಿಗೆ ದೆವ್ವ ಬಂದ ಹಾಗೆ ಆಗುತ್ತದೆ ಎಂದು ಈಶ್ವರಪ್ಪ ಕಿಡಿಕಾರಿದರು.

ಆಶ್ರಯ ಮನೆ ತ್ವರಿತ ಹಂಚಿಕೆಗಾಗಿ ನಾಡಿದ್ದು ಸಚಿವರ ಭೇಟಿ: ಈಶ್ವರಪ್ಪ

Jul 25 2024, 01:18 AM IST
ಆಶ್ರಯ ಮನೆ ಹಂಚಿಕೆಯಲ್ಲಿ ವಿಳಂಬ ಹಾಗೂ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳ ಕುರಿತು ಸಚಿವರ ಗಮನ ಸೆಳೆಯುವ ನಿಟ್ಟಿನಲ್ಲಿ ಜು.27ರಂದು ಭೇಟಿಯಾಗುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಸಂಗೀತ, ಸಾಹಿತ್ಯ ಮಾತ್ರ ಮನುಷ್ಯ ಉನ್ನತೀಕರಣ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Jul 23 2024, 12:43 AM IST
ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಸಹಯೋಗದೊಡನೆ ಆಯೋಜಿಸಿದ್ದ ಗಾಯಕ ಶಂಕರ್ ಶಾನುಭೋಗ ಅವರ ಕಾವ್ಯ ಸಂಗೀತ ಹೆಸರಿನ ಅಭಿಯಾನ ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಉದ್ಘಾಟಿಸಿದರು.

ಮಕ್ಕಳು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು: ಎನ್.ಪಿ.ಈಶ್ವರಪ್ಪ

Jul 14 2024, 01:30 AM IST
ತರೀಕೆರೆ, ನಮ್ಮ ಶಾಲಾ ಮತ್ತು ಹಾಸ್ಟೆಲ್ ಮಕ್ಕಳು ಸರ್ಕಾರ ಮತ್ತು ಸ್ಥಳೀಯ ದಾನಿಗಳು ನೀಡಿರುವ ಈ ಅಭ್ಯಾಸ ಸಾಮಗ್ರಿಗಳನ್ನು ಬಳಸಿಕೊಂಡು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶಾಲಾ ಸಮಿತಿ ಸದಸ್ಯ ಎನ್ .ಪಿ. ಈಶ್ವರಪ್ಪ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved