ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮನೆದೇವರಿಗೆ ಪೂಜೆ ಬಳಿಕ ಈಶ್ವರಪ್ಪ ಮತದಾನ
May 08 2024, 01:06 AM IST
ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕುಟುಂಬದವರು ಮತ ಚಲಾಯಿಸಿದರು.
2 ಲಕ್ಷ ಮತಗಳ ಅಂತರದಿಂದ ಗೆದ್ದು ಬರುವೆ: ಕೆ.ಎಸ್.ಈಶ್ವರಪ್ಪ
May 06 2024, 01:32 AM IST
8 ವಿಧಾನಸಭಾ ಕ್ಷೇತ್ರದಲ್ಲೂ ಒಂದೊಂದು ಸಮಸ್ಯೆ ಇದೆ. ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಜನಾಕ್ರೋಶ ಎದ್ದಿದೆ ಎಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ 2 ಲಕ್ಷ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಈಶ್ವರಪ್ಪ ಸ್ಪರ್ಧೆಯಿಂದ ಏನೂ ಆಗಲ್ಲ: ರಾಘವೇಂದ್ರ
May 05 2024, 02:04 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಅವರ ಸ್ಪರ್ಧೆ ಯಾವುದೇ ಯಾವುದೇ ಪರಿಮಾಮ ಬೀರಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಯುವಕರು, ಹಿರಿಯರೇ ನನ್ನ ಸ್ಟಾರ್ ಪ್ರಚಾರಕರು: ಕೆ.ಎಸ್.ಈಶ್ವರಪ್ಪ
May 05 2024, 02:01 AM IST
ಮಂಡೇನಕೊಪ್ಪದಲ್ಲಿ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಾರ್ವಜನಿಕ ಸಭೆ ನಡೆಸಿ, ಬಿರುಸಿನ ಪ್ರಚಾರ ಮಾಡಿದರು.
ಶಿವಮೊಗ್ಗದಲ್ಲಿ ರಾಘವೇಂದ್ರ-ಗೀತಾಗೆ ಪೈಪೋಟಿ ನೀಡಿರುವ ಈಶ್ವರಪ್ಪ
May 04 2024, 12:34 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ರಾಘವೇಂದ್ರ-ಗೀತಾಗೆ ಈಶ್ವರಪ್ಪ ತೀವ್ರ ಪೈಪೋಟಿ ನೀಡುತ್ತಿದ್ದಾರೆ.
ದಲಿತರು ಶಿಕ್ಷಣ ಪಡೆಯದಿದ್ದರೆ ಅಂಬೇಡ್ಕರ್ಗೆ ಅವಮಾನ: ಕೆ.ಎಸ್.ಈಶ್ವರಪ್ಪ
May 04 2024, 12:31 AM IST
ರಾಷ್ಟ್ರಭಕ್ತರ ಬಳಗದ ವತಿಯಿಂದ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರನ್ನು ಬೆಂಬಲಿಸಿ ಶಿವಮೊಗ್ಗ ನಗರದ ಪೇಸ್ ಕಾಲೇಜಿನ ಸಭಾಂಗಣದಲ್ಲಿ ದಲಿತರ ಸಮಾವೇಶ ನಡೆಯಿತು.
ನನ್ನಿಂದ ಮೋದಿ ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೆ.ಎಸ್.ಈಶ್ವರಪ್ಪ
May 03 2024, 01:05 AM IST
ನರೇಂದ್ರ ಮೋದಿ ಅವರ ಪೋಟೋ ಅಷ್ಟೇ ಅಲ್ಲ. ಅವರನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. ವಿಶ್ವ ನಾಯಕ ಮೋದಿ ಪೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರ ದೇಶದ ಎಲ್ಲರಿಗೂ ಇದೆ ಎಂದು ಈಶ್ವರಪ್ಪ ಹೇಳಿದರು.
ಹಿಂದುತ್ವಕ್ಕೆ ಧಕ್ಕೆ ಬಂದರೆ ನಾನು ಸಹಿಸುವುದಿಲ್ಲ: ಈಶ್ವರಪ್ಪ ಗುಡುಗು
May 02 2024, 12:20 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಡೆದ ವಿಜಯ ಸಂಕಲ್ಪ ಬೃಹತ್ ಸಮಾವೇಶವನ್ನು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದರು. ಸಮಾವೇಶದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.
ಕಾಂತೇಶ್ ತಡೆಯಾಜ್ಞೆ ಹಿಂದೆ ಅಂತಹದ್ದೇನೂ ಇಲ್ಲ: ಈಶ್ವರಪ್ಪ
May 02 2024, 12:19 AM IST
ಚುನಾವಣಾ ಪ್ರಚಾರಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಆಗಮಿಸಿದ್ದರು. ಈ ವೇಳೆ ಪುತ್ರ ಕಾಂತೇಶ್ ತಮ್ಮ ಬಗ್ಗೆ ಯಾವುದೇ ವೀಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿರುವುದನ್ನು ಸಮರ್ಥಿಸಿಕೊಂಡರು.
‘ಹಿಂದ’ ಸಂಘಟನೆ ಸ್ಥಾಪಿಸುವ ಸುಳಿವು ನೀಡಿದ ಈಶ್ವರಪ್ಪ
May 01 2024, 01:17 AM IST
ಈಗ ಲೋಕಸಭಾ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದ್ದಾರೆ. ಶರಾವತಿ ಸಂತ್ರಸ್ತರು, ಬಗರ್ ಹುಕುಂ, ಮಲೆನಾಡು ರೈತರ ಸಮಸ್ಯೆಗಳನ್ನು ಯಾವ ಸರ್ಕಾರಗಳು ಬಗೆಹರಿಸಿಲ್ಲ
< previous
1
...
4
5
6
7
8
9
10
11
12
...
21
next >
More Trending News
Top Stories
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ
ನೇಯ್ಗೆ ಕೂಲಿಗಾರರ ಮಗಳು ರಾಜ್ಯದ ಟಾಪರ್
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಪ.ಬಂಗಾಳ - ಒಡಿಶಾ ನಡುವೆ ಜಗನ್ನಾಥ ದೇಗುಲ ವಿವಾದ