ಬಿಎಸ್ವೈ ನಾಯಕತ್ವ ಒಡೆಯಲು ಸವದಿ, ಸೋಮಣ್ಣ, ಈಶ್ವರಪ್ಪ ಬಳಕೆ
Apr 30 2024, 02:07 AM ISTಕನ್ನಡಪ್ರಭ ವಾರ್ತೆ ಬೆಳಗಾವಿ: ಜಾತಿ, ಜಾತಿಗಳನ್ನು ಒಡೆಯಲು, ಜಾತಿಗಳನ್ನು ಬಳಸುವವರು ಬಿಜೆಪಿಗರು. ಹೀಗಾಗಿ ಮಾಜಿ ಸಿಎಂ ಯಡಿಯೂರಪ್ಪರ ನಾಯಕತ್ವ ಒಡೆಯಲು ಸವದಿ, ಸೋಮಣ್ಣ, ಈಶ್ವರಪ್ಪ ಅವರನ್ನು ಬಳಸಲಾಗಿದೆ. ಸಮಾಜ ಒಡೆಯುವ ಕೆಲಸವನ್ನು ಬಿಜೆಪಿಗರು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ತೇಜಸ್ವಿನಿಗೌಡ ಆರೋಪಿಸಿದರು.