• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಬಂಧಿ ಜತೆ ಫೋನ್‌ನಲ್ಲಿ ಮಾತಾಡಲು 26/11 ಉಗ್ರ ರಾಣಾಗೆ ಕೋರ್ಟ್‌ ಒಪ್ಪಿಗೆ

Jun 10 2025, 07:11 AM IST
26/11 ಮುಂಬೈ ದಾಳಿಯ ಪ್ರಮುಖ ರೂವಾರಿ ತಹಾವುರ್ ರಾಣಾನಿಗೆ ತನ್ನ ಸಂಬಂಧಿಕರ ಜೊತೆ ಫೋನ್‌ನಲ್ಲಿ ಮಾತನಾಡಲು ವಿಶೇಷ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾ। ಚಂದ್ರಜಿತ್‌ ಸಿಂಗ್‌ ಅವರು ರಾಣಾನಿಗೆ ಕೇವಲ ಒಂದೇ ಬಾರಿ ಮಾತನಾಡುವಂತೆ ಸೂಚಿಸಿದ್ದಾರೆ.

ಉಗ್ರರ ಮೇಲೆ ನಿಗಾದ ವಿಶ್ವಸಂಸ್ಥೆ ಸಮಿತಿಗೆ ಉಗ್ರ ಪಾಕಿಸ್ತಾನ ಅಧ್ಯಕ್ಷ!

Jun 04 2025, 02:06 AM IST
ಕೋಟೆ ಕಾಯಲು ಕಳ್ಳನನ್ನೇ ನೇಮಿಸಿದಂತೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಡಿ ಬರುವ ತಾಲಿಬಾನ್‌ ನಿರ್ಬಂಧ ಸಮಿತಿಗೆ 2025ನೇ ವರ್ಷಕ್ಕೆ ಉಗ್ರಪೋಷಕ ಪಾಕಿಸ್ತಾನವನ್ನು ಅಧ್ಯಕ್ಷ ಮಾಡಲಾಗಿದೆ. ಸಾಲದೆಂಬಂತೆ, ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಹುದ್ದೆಯನ್ನು ರಷ್ಯಾದೊಂದಿಗೆ ಪಾಕಿಸ್ತಾನಕ್ಕೂ ನೀಡಲಾಗಿದೆ.

ಬಾಂಗ್ಲಾದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಪಾಕ್ ಉಗ್ರ ಪಾಠ?

Jun 03 2025, 02:08 AM IST

 ಬಾಂಗ್ಲಾದೇಶದ ವಿವಿಗಳಲ್ಲಿ ಕಲಿಯುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿಗಳಲ್ಲಿ ಭಾರತ ವಿರೋಧಿ ಮನಸ್ಥಿತಿ ಬಿತ್ತಿ ತಮ್ಮತ್ತ ಸೆಳೆಯುವ ತಂತ್ರವನ್ನು ಲಷ್ಕರ್‌- ಎ- ತೊಯ್ಬಾ ಮತ್ತು ಜೈಷ್‌- ಎ - ಮೊಹಮ್ಮದ್‌ ಸಂಘಟನೆಗಳು ರೂಪಿಸಿವೆ 

ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಉಗ್ರ ಹೋರಾಟ

May 31 2025, 12:28 AM IST
ಕೇಂದ್ರ ಸರ್ಕಾರದ ಜನಪರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಭಾರತೀಯ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ಶುಕ್ರವಾರ ತಾಲೂಕು ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಭಾರತಕ್ಕೆ ಬೇಕಿದ್ದ ಉಗ್ರ ಹಫೀಜ್‌ ಆಪ್ತ ಹಮ್ಜಾಗೆ ಅನಾಮಿಕರ ಗುಂಡೇಟು

May 21 2025, 02:18 AM IST
ನೆರೆಯ ಪಾಕಿಸ್ತಾನದಲ್ಲಿ ಅನಾಮಿಕರ ಗುಂಡಿನ ಸದ್ದು ಜೋರಾಗಿದ್ದು, ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯ ಸಹ ಸಂಸ್ಥಾಪಕರಲ್ಲಿ ಒಬ್ಬನಾಗಿದ್ದ ಉಗ್ರ ಆಮೀರ್‌ ಹಮ್ಜಾನನ್ನು ಅನಾಮಿಕ ವ್ಯಕ್ತಿಗಳು ದಾಳಿ ಮಾಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ

May 17 2025, 05:30 AM IST

ಆಪರೇಷನ್‌ ಸಿಂದೂರ ಮೂಲಕ ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪ್ರತೀಕಾರ ತೀರಿಸಿಕೊಂಡಿರುವ ಭಾರತ ಇದೀಗ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿದೆ

ಭಾರತದ ದಾಳಿಗೆ ಬಲಿಯಾದ ಉಗ್ರ ಅಜರ್‌ ಕುಟುಂಬಕ್ಕೆ ಪಾಕ್‌ 14 ಕೋಟಿ ಪರಿಹಾರ

May 15 2025, 06:25 AM IST

ಭಾರತದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಹತರಾದ ಜೈಷ್‌ ಎ ಮೊಹಮ್ಮದ್‌ ಉಗ್ರ ಮಸೂದ್ ಅಜರ್ ಕುಟುಂಬದ 14 ಜನರಿಗೆ ಒಟ್ಟು 14 ಕೋಟಿ ರು. ಪರಿಹಾರ

ಉಗ್ರ ಒಸಾಬಾ ಬಿನ್‌ ಲಾಡೆನ್‌ ಆಪ್ತನ ಮಗ ಪಾಕ್‌ ಸೇನಾ ವಕ್ತಾರ!

May 11 2025, 05:59 AM IST

ಅಹ್ಮದ್ ಷರೀಫ್ ಚೌಧರಿ ಕುರಿತ ಕುತೂಹಲದ ಸುದ್ದಿಯೊಂದು ಹೊರಬಿದ್ದಿದೆ. ಚೌಧರಿ ಅವರು ಹತ ಅಲ್‌ಖೈದಾ ಸಂಸ್ಥಾಪಕ ಉಗ್ರ ಒಸಾಬಾ ಬಿನ್‌ ಲಾಡೆನ್‌ಗೆ ಆಪ್ತನಾಗಿದ್ದ ಅಧಿಕಾರಿಯೊಬ್ಬರ ಮಗ ಎಂದು ಗೊತ್ತಾಗಿದೆ.

ವಿಶ್ವಸಂಸ್ಥೆಯಲ್ಲಿ ಪಾಕ್‌ನ ‘ಉಗ್ರ’ ಮುಖ ಅನಾವರಣಕ್ಕೆ ಭಾರತ ಯತ್ನ

May 06 2025, 12:15 AM IST

  ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ಬಣ್ಣವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿ ಧ್ವನಿಯಲ್ಲಿ ಬಯಲು ಮಾಡಲು ಭಾರತ ಮುಂದಾಗಿದೆ.

ಪಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರ । ಪಾಕಿಸ್ತಾನ ಮೇಲೆ ಭಾರತ ಜಲಯುದ್ಧ

May 05 2025, 12:47 AM IST
ಪಹಲ್ಗಾಂ ನರಮೇಧದ ಬಳಿಕ ಸಿಂಧು ಜಲ ಒಪ್ಪಂದವನ್ನು ತಡೆ ಹಿಡಿದು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದ ಭಾರತ ಇದೀಗ ‘ಜಲಯುದ್ಧ’ವನ್ನು ಅಧಿಕೃತವಾಗಿಯೇ ಆರಂಭಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved