• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ಜೈಲಲ್ಲಿ ಉಗ್ರ ಜುಲ್ಫಿಕರ್‌ ಅಟ್ಟಹಾಸ - ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್ ಮೇಲ್‌

Oct 18 2024, 12:49 PM IST

ಸ್ಮಾರ್ಟ್‌ ಫೋನ್‌ ಬಳಸುತ್ತ, ಗುಟ್ಕಾ, ಗಾಂಜಾ ಅಮಲಲ್ಲಿ ಹಾಯಾಗಿ ಜೈಲಲ್ಲಿ ಕಾಲ ಕಳೆಯುತ್ತಿದ್ದಾರೆಂಬ ಸಂಗತಿ ಬಯಲಾದ ಬೆನ್ನಲ್ಲೇ ಇದೀಗ ಜೈಲಲ್ಲಿರುವ ಉಗ್ರನೋರ್ವ ಜೈಲು ಸಿಬ್ಬಂದಿ, ಸಹ ಕೈದಿಗಳಿಗೆ ತನ್ನ ಕುಟೀಲತನದಿಂದ ಬ್ಲ್ಯಾಕ್‌ಮೇಲ್‌ ಮಾಡುವ ಮಾಹಿತಿ ಬಹಿರಂಗವಾಗಿದೆ.

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ವಿಚಾರ : ಭಾರತದ ವಿರುದ್ಧ ಕೆನಡಾ ನಿರ್ಬಂಧ?

Oct 16 2024, 12:45 AM IST
ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ವಿಚಾರದಲ್ಲಿ ಭಾರತ ಜತೆ ರಾಜತಾಂತ್ರಿಕ ಸಂಬಂಧ ಕಡಿದುಕೊಂಡಿರುವ ಕೆನಡಾ, ಈಗ ಭಾರತದ ವಿರುದ್ಧ ನಿರ್ಬಂಧ ಹೇರುವ ಸುಳಿವು ನೀಡಿದೆ.

ಪ್ರಕರಣ ಹಿಂಪಡೆಯದಿದ್ದರೇ ಉಗ್ರ ಹೋರಾಟ: ಕವಲೂರು ಮಹಿಳೆಯರ ಎಚ್ಚರಿಕೆ

Oct 09 2024, 01:32 AM IST
ತಮ್ಮೂರ (ಕವಲೂರು ಗ್ರಾಮದ) ರಸ್ತೆ ಅಭಿವೃದ್ಧಿ ಮಾಡಿಕೊಡಿ ಎಂದು ಹೋರಾಟ ಮಾಡಿದರೆ ಪ್ರತಿಭಟನೆ ಮಾಡಿದವರ ಮೇಲೆ ಕೇಸ್ ಹಾಕಿದ್ದು ಯಾವ ನ್ಯಾಯ? ಕೂಡಲೇ ಪ್ರಕರಣವನ್ನು ವಾಪಸ್‌ ಪಡೆಯಬೇಕು.

ಗ್ರಾಪಂ ನೌಕರರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ

Oct 08 2024, 01:07 AM IST
ಗ್ರಾಪಂ ನೌಕರರ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಪಂ ಸದಸ್ಯರ ಮಹಾಒಕ್ಕೂಟದ ಉಪಾಧ್ಯಕ್ಷ ಶಿವಲಿಂಗಪ್ಪ ತಲ್ಲೂರ ಎಚ್ಚರಿಕೆ ನೀಡಿದರು.

ಇಸ್ರೇಲ್‌ನಿಂದ ಗಾಜಾ, ಲೆಬನಾನ್‌ನಲ್ಲಿ ಹಮಾಸ್ ಮತ್ತು ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ : 47 ಸಾವು

Oct 07 2024, 01:39 AM IST
ಇಸ್ರೇಲ್‌ ಭಾನುವಾರ ಗಾಜಾ ಮತ್ತು ಲೆಬನಾನ್‌ನಲ್ಲಿ ಹಮಾಸ್ ಮತ್ತು ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 47 ಜನರು ಸಾವನ್ನಪ್ಪಿದ್ದಾರೆ. ಗಾಜಾದಲ್ಲಿ ಮಸೀದಿ ಮತ್ತು ಲೆಬನಾನ್‌ನಲ್ಲಿ ಹಲವು ಕಟ್ಟಡಗಳನ್ನು ಗುರಿಯಾಗಿಸಲಾಗಿದೆ. ಹಿಜ್ಬುಲ್ಲಾ ಉಗ್ರರು ಪ್ರತಿದಾಳಿ ನಡೆಸಿದ್ದಾರೆ.

ಟನ್ ಕಬ್ಬಿಗೆ ೫ ಸಾವಿರ ರು. ನಿಗದಿಗೆ ಆಗ್ರಹ: ಇಲ್ಲದಿದ್ದರೆ ಉಗ್ರ ಹೋರಾಟ

Oct 06 2024, 01:20 AM IST
ಕಳೆದ ಏಳೆಂಟು ವರ್ಷಗಳಿಂದಲೂ ರೈತರ ಕಬ್ಬಿಗೆ ಯಾವುದೇ ರೀತಿಯ ಬೆಲೆ ನಿಗದಿ ಮಾಡದೆ ಇದ್ದು, ರೈತರು ತುಂಬಾ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ನಡುವೆ ಕೊರೋನಾ ಮತ್ತು ಬರದಿಂದ ತತ್ತರಿಸಿ ಜೀವನ ನಡೆಸುವುದೇ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ ರೈತರನ್ನು ರಕ್ಷಣೆ ಮಾಡಬೇಕು.

ವಿವಿಗಳ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ

Oct 05 2024, 01:39 AM IST
ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿನ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಹಲವು ಸಮಸ್ಯೆಗಳನ್ನು ಪರಿಹರಿಸಬೇಕು. ಒಂದು ವೇಳೆ ಸರ್ಕಾರ ಈ ಸಮಸ್ಯೆಗಳ ಗಂಭೀರತೆಯನ್ನು ಪರಿಗಣಿಸದೆ ಹೋದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಶುಕ್ರವಾರ ಎಬಿವಿಪಿ ಸಂಘಟನೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ವ್ಯಾಪಕ ಕೊರತೆ ಇರುವುದು. ಇದರ ಪರಿಣಾಮ ವಿದ್ಯಾರ್ಥಿಗಳಿಗೆ ಸಮರ್ಪಕ ತರಗತಿ ನಡೆಯದಿರುವುದು ಕಳೆದ ಹಲವಾರು ವರ್ಷಗಳಿಂದ ಇರುವ ಗಂಭೀರ ಸಮಸ್ಯೆಯಾಗಿದೆ ಎಂದರು.

ಮೂರು ತಿಂಗಳ ಹಿಂದೆ ಹಮಾಸ್‌ ಉಗ್ರ ಸಂಘಟನೆಯ ಮೂವರು ಪ್ರಮುಖ ನಾಯಕರ ಹತ್ಯೆ : ಇಸ್ರೇಲ್‌ ಸೇನೆ

Oct 04 2024, 01:07 AM IST
ಪ್ಯಾಲೆಸ್ತೀನ್‌ ಜತೆಗಿನ ಯುದ್ಧ ಮಧ್ಯಪ್ರಾಚ್ಯದಲ್ಲಿ ರಕ್ತದೋಕುಳಿಗೆ ಕಾರಣವಾಗಿರುವಾಗಲೇ, ಹಮಾಸ್‌ ಉಗ್ರ ಸಂಘಟನೆಯ ಮೂವರು ಪ್ರಮುಖ ನಾಯಕರನ್ನು ತಾನು ಮೂರು ತಿಂಗಳ ಹಿಂದೆಯೇ ಹೊಡೆದುರುಳಿಸಿರುವುದಾಗಿ ಇಸ್ರೇಲ್‌ ಸೇನೆ ಹೇಳಿಕೊಂಡಿದೆ.

ವಾಲ್ಮೀಕಿ ಪುತ್ಥಳಿಗೆ ಶಂಕುಸ್ಥಾಪನೆ ಮಾಡದಿದ್ದರೆ ಉಗ್ರ ಹೋರಾಟ

Oct 04 2024, 01:04 AM IST
ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅ.17ರೊಳಗೆ ಗುದ್ದಲಿಪೂಜೆ ಮಾಡದಿದ್ದರೆ ವಾಲ್ಮೀಕಿ ಜಯಂತಿಯ ಸರ್ಕಾರಿ ಕಾರ್ಯಕ್ರಮ ಬಹಿಷ್ಕರಿಸಿ, ಉಗ್ರ ಹೋರಾಟ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಚಾಮರಾನಗರದಲ್ಲಿ ಜಿಲ್ಲಾ ಮಟ್ಟದ ನಾಯಕ ಸಮುದಾಯದ ಮುಖಂಡರ ಸಭೆ ನಡೆಯಿತು.

ತಿಹಾರ್‌ ಜೈಲಿನಲ್ಲಿರುವ ಉಗ್ರ ಯಾಸಿನ್‌ ಭಟ್ಕಳ್‌ಗೆ ತಾಯಿ ಜೊತೆ ಮಾತುಕತೆಗೆ ದೆಹಲಿ ಕೋರ್ಟ್‌ ಅನುಮತಿ

Sep 27 2024, 01:20 AM IST

ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ್‌ಗೆ ತಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲು ದೆಹಲಿ ಕೋರ್ಟ್‌ ಅವಕಾಶ ಕಲ್ಪಿಸಿದೆ.  

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved