• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ರಾಜೀನಾಮೆ ನೀಡದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ

Sep 25 2024, 12:51 AM IST
ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ, ರಾಜ್ಯ ಸರ್ಕಾರವನ್ನು ವಿಸರ್ಜಿಸಿ, ಹೊಸದಾಗಿ ಜನಾದೇಶಕ್ಕೆ ಹೋಗುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಮಂಗಳವಾರ ಸಂಜೆ ಪ್ರತಿಭಟಿಸಿತು.

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಉಗ್ರ ನಾಯಕ ಬಲಿ

Sep 25 2024, 12:46 AM IST
ತನ್ನ ದೇಶದ ಮೇಲೆ ದಾಳಿ ನಡೆಸಿದ್ದ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಕಳೆದ 2 ದಿನಗಳಿಂದ ಇಸ್ರೇಲ್‌ ನಡೆಸುತ್ತಿರುವ ಭೀಕರ ವೈಮಾನಿಕ ದಾಳಿಯಲ್ಲಿ ಬಲಿಯಾದ ಲೆಬನಾನ್‌ ಜನರ ಸಂಖ್ಯೆ 560ಕ್ಕೆ ತಲುಪಿದೆ.

2ಎ ಮೀಸಲಾತಿ ಸಿಗದಿದ್ದರೆ ಉಗ್ರ ಹೋರಾಟ: ಶಾಸಕ ಬಸನಗೌಡ ಪಾಟೀಲ

Sep 23 2024, 01:22 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಂಬಂಧ ನಮ್ಮ ನಿಯೋಗಕ್ಕೆ ಮುಖ್ಯಮಂತ್ರಿ ಸ್ಪಂದಿಸದಿದ್ದರೆ ಮುಂದಿನ ಹೋರಾಟ ಉಗ್ರವಾಗಿರಲಿದೆ. ಬೆಳಗಾವಿ ಅಧಿವೇಶನದಲ್ಲಿ ಮುಂದಿನ ಹೋರಾಟ ಮಾಡೋಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ರಸ್ತೆ ದುರಸ್ತಿ ಮಾಡದಿದ್ದರೆ ಉಗ್ರ ಪ್ರತಿಭಟನೆ: ಡಾ. ಶರಣಭೂಪಾಲರೆಡ್ಡಿ

Sep 22 2024, 01:46 AM IST
Fierce protest if the road is not repaired: Dr. Sharanbhupala Reddy

ಇಸ್ರೇಲ್‌ - ಲೆಬನಾನ್‌ನ ಹಿಜ್ಬುಲ್ಲಾ ಕದನ : ಉಗ್ರ ನಾಯಕ ಸೇರಿ ನೂರಾರು ಮಂದಿ ಬಲಿ ?

Sep 21 2024, 01:49 AM IST
ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ನಡುವಿನ ಕದನ ತೀವ್ರಗೊಂಡಿದ್ದು, ಪರಸ್ಪರ ನಡೆಸಿದ ದಾಳಿಯಲ್ಲಿ 300ಕ್ಕೂ ಹೆಚ್ಚು ರಾಕೆಟ್‌ ಮತ್ತು ಕ್ಷಿಪಣಿಗಳನ್ನು ಬಳಸಲಾಗಿದೆ. ಹಿಜ್ಬುಲ್ಲಾ ಕಮಾಂಡರ್‌ ಇಬ್ರಾಂಹಿಂ ಅಕಿಲ್‌ ಹತನಾಗಿದ್ದಾನೆ ಎಂದು ವರದಿಗಳು ತಿಳಿಸಿವೆ.

ಭಾರತ ಸರ್ಕಾರದ ವಿರುದ್ಧ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಕೇಸ್‌ : ಅಮೆರಿಕ ನೋಟಿಸ್‌

Sep 20 2024, 01:30 AM IST

ಖಲಿಸ್ತಾನಿ ಉಗ್ರ  ಗುರುಪತ್ವಂತ್ ಸಿಂಗ್ ಪನ್ನೂನ್ , ಭಾರತ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಭಾರತ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ರಾ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಭಾರತದ ವಿರುದ್ಧ ಜಿಹಾದಿ ಯುದ್ಧಕ್ಕೆ ಮುಸ್ಲಿಂ ಯುವ ಸಮುದಾಯ ಸಜ್ಜುಗೊಳಿಸುತ್ತಿದ್ದ ಶಂಕಿತ ಉಗ್ರ ಬಂಧನ

Sep 01 2024, 01:58 AM IST

ಪಾಕಿಸ್ತಾನ ಮೂಲದ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಶಂಕಿತ ಉಗ್ರನನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ತಮಿಳುನಾಡು ಮೂಲದ ಅಜೀಜ್ ಅಹ್ಮದ್‌ ಅಲಿಯಾಸ್‌ ಜಲೀಲ್ ಅಜೀಜ್‌ ಬಂಧಿತ 

ಉಗ್ರ ನಿಗ್ರಹ ಕಾಯ್ದೆಯಡಿ ಬಂಧಿತ ಆರೋಪಿಯೂ ಜಾಮೀನಿಗೆ ಅರ್ಹ

Aug 14 2024, 12:48 AM IST
‘ಜಾಮೀನು ಎಂಬುದು ಕಾನೂನು, ಜೈಲೆಂಬುದು ಅಪವಾದ’ ಎಂಬ ಶಾಸನಾತ್ಮಕ ತತ್ವಗಳು, ಕಾನೂನು ಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆಯಡಿ ಬಂಧಿತರಿಗೂ ಅನ್ವಯವಾಗುತ್ತದೆ.

ಗಡಿಪಾರು ಮಾಡಿದರೆ ಉಗ್ರ ಹೋರಾಟ

Aug 12 2024, 12:46 AM IST
ಹೋರಾಟಗಾರ ಶ್ರವಣ್‌ಕುಮಾರ್ ನಾಯಕ್‌ರನ್ನು ಗಡಿಪಾರಿಗೆ ಒತ್ತಾಯಿಸಿರುವುದು ಖಂಡನೀಯ

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಐಸಿಸ್‌ ಮಾಡ್ಯೂಲ್‌ ಜತೆ ನಂಟು ಹೊಂದಿದ್ದ ಉಗ್ರ ಬಂಧನ

Aug 10 2024, 01:36 AM IST
ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ದೆಹಲಿ ಪೊಲೀಸ್‌ ವಿಶೇಷ ಘಟಕದ ಅಧಿಕಾರಿಗಳು ಪುಣೆ ಐಸಿಸ್‌ ಮಾಡ್ಯೂಲ್‌ ಜತೆ ನಂಟು ಹೊಂದಿದ್ದ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರ ರಾಜಧಾನಿಯಲ್ಲಿ ಬಂಧಿಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved