• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮಾಯಕ ಹಿಂದೂಗಳ ಮೇಲೆ ಗೂಂಡಾ ಕಾಯ್ದೆ, ಗಡೀಪಾರು ಆದೇಶ: ಉಗ್ರ ಹೋರಾಟದ ಎಚ್ಚರಿಕೆ

Apr 05 2024, 01:02 AM IST
ಹಿಂದೂ ವಿರೋಧಿ ನೀತಿಯನ್ನು ನಿಲ್ಲಿಸದಿದ್ದಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಗುವುದು ಹಾಗೂ ಪೊಲೀಸ್ ಇಲಾಖೆಯ ಮುಂಭಾಗದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಗೋ ರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ.

ಚಿಕ್ಕಮಗಳೂರು: ಗ್ರಾಪಂ ಸದಸ್ಯರ ಸಮಸ್ಯೆ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ

Apr 03 2024, 01:42 AM IST
ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆ ಪರಿಹಾರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ವಾಣಿ ಎಚ್ಚರಿಕೆ

ನಾಲೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟ: ಪೀಹಳ್ಳಿ ರಮೇಶ್ ಎಚ್ಚರಿಕೆ

Mar 28 2024, 12:45 AM IST
ಭೀಕರ ಬರಗಾಲದಿಂದಾಗಿ ನೀರಿಲ್ಲದೆ ಜನರ ಬದುಕು ಹೀನಾಯ ಸ್ಥಿತಿಗೆ ತಲುಪಿದೆ ಮಳೆ ಹಾಗೂ ನಾಲೆಗಳಲ್ಲಿ ನೀರಿಲ್ಲದೆ ಬಹುತೇಕ ಬೆಳೆಗಳು ಒಣಗಿವೆ. ಸದ್ಯ ಬೆಳೆದು ನಿಂತಿರುವ ರೈತರ ಬೆಳಗಳು ಸಹ ಕೈ ತಪ್ಪಿ ಹೋಗುವಂತಹ ಪರಿಸ್ಥತಿ ನಿರ್ಮಾಣವಾಗಿದೆ. ಕೂಡಲೇ ನಾಲೆಗಳ ಮೂಲಕ ನೀರು ಹರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ.

ರಷ್ಯಾ ಉಗ್ರ ದಾಳಿ ಹಿಂದೆ ಉಕ್ರೇನ್‌ ಕೈವಾಡ: ಪುಟಿನ್‌

Mar 24 2024, 01:33 AM IST
ಇಲ್ಲಿನ ಸಭಾಂಗಣವೊಂದರ ಮೇಲೆ ನಡೆದ ಉಗ್ರ ದಾಳಿಯ ಹೊಣೆಯನ್ನು ಐಸಿಸ್‌ ಸಂಘಟನೆ ಹೊತ್ತುಕೊಂಡಿದ್ದರೂ ದಾಳಿಯ ಹಿಂದೆ ಉಕ್ರೇನ್‌ ಕೈವಾಡವಿರುವ ಸುಳಿವು ಲಭಿಸಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹೇಳಿದ್ದಾರೆ.

ರಷ್ಯಾದಲ್ಲಿ ಮುಂಬೈ ರೀತಿ ಉಗ್ರ ದಾಳಿಗೆ 133 ಕ್ಕೂ ಹೆಚ್ಚು ಬಲಿ!

Mar 24 2024, 01:32 AM IST
16 ವರ್ಷಗಳ ಹಿಂದೆ ಮುಂಬೈನಲ್ಲಿ ನಡೆದಿದ್ದ ಉಗ್ರರ ಸರಣಿ ದಾಳಿಯನ್ನು ನೆನಪಿಸುವ ರೀತಿಯ ಭೀಕರ ದಾಳಿಯೊಂದು ಶುಕ್ರವಾರ ರಾತ್ರಿ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆದಿದೆ.

ಮಣಿಪುರ: ನಿಷೇಧಿತ 2 ಯುಎನ್ಎಲ್‌ಎಫ್‌ ಉಗ್ರ ನಾಯಕರ ಬಂಧನ

Mar 14 2024, 02:02 AM IST
ಮಣಿಪುರದಲ್ಲಿ ನಿಷೇಧಿತ ಉಗ್ರ ಸಂಘಟನೆಯ ಇಬ್ಬರು ಸದಸ್ಯರನ್ನು ಎನ್‌ಐಎ ಬಂಧಿಸಿದೆ.

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ವಿಡಿಯೋ ಬೆಳಕಿಗೆ

Mar 10 2024, 01:46 AM IST
ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ವಿಡಿಯೋ ಬೆಳಕಿಗೆ ಬಂದಿದ್ದು, ನಿಜ್ಜರ್‌ಗೆ ಇಬ್ಬರು ಗುಂಡಿಕ್ಕಿ ಪರಾರಿ ಆಗುವ ದೃಶ್ಯವನ್ನು ಸಿಬಿಸಿ ನ್ಯೂಸ್‌ನಿಂದ ಬಿಡುಗಡೆ ಮಾಡಿದೆ. ಹತ್ಯೆ ಹಿಂದೆ ತಾನಿಲ್ಲ ಎಂಬ ಭಾರತದ ವಾದಕ್ಕೆ ಪುಷ್ಟಿ ಬಂದಿದೆ.

ಕಾನೂನು ತಿದ್ದುಪಡಿ ಮಾಡಿದರೆ ಉಗ್ರ ಚಳವಳಿ: ಪ್ರಹ್ಲಾದ ಜೋಶಿ ಎಚ್ಚರಿಕೆ

Feb 25 2024, 01:45 AM IST
ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯಲು ಹುನ್ನಾರ ನಡೆಸಿದೆ. ವಿಧಾನಪರಿಷತ್‌ನಲ್ಲಿ ಈ ಮಸೂದೆಯನ್ನು ಸೋಲಿಸಿದ್ದೇವೆ. ಇಷ್ಟಕ್ಕೂ ಮೀರಿ ಕಾನೂನು ಜಾರಿಗೊಳಿಸಿದರೆ ಅದರ ವಿರುದ್ಧ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಏರ್ಪೋರ್ಟಲ್ಲಿ ಪೊಲೀಸ್‌ ಪುತ್ರನ ‘ಉಗ್ರ’ ರಗಳೆ

Feb 22 2024, 01:45 AM IST
ಲಖನೌಗೆ ಹೊರಟಿದ್ದ ವಿದ್ಯಾರ್ಥಿ ತಾನು ಉಗ್ರ ಎಂದು ಭದ್ರತಾ ಸಿಬ್ಬಂದಿ ಮೇಲೆ ಎಗರಾಡಿದ ಘಟನೆ ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ನಡೆದಿದೆ.

ಬಜೆಟ್‌ನಲ್ಲಿ ಜಿಲ್ಲೆಯನ್ನಾಗಿಸದಿದ್ರೆ ಉಗ್ರ ಹೋರಾಟ

Feb 16 2024, 01:48 AM IST
ಸರ್ಕಾರ ಆಡಳಿತಾತ್ಮಕ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದಾದರೆ ಬ್ರಿಟಿಷರ ಕಾಲದಿಂದಲೂ ಕಂದಾಯ ಉಪವಿಭಾಗ ಕೇಂದ್ರವಾಗಿರುವ ಬೈಲಹೊಂಗಲನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು. ಪ್ರಭಾವಿಗಳಿಗೆ ಮಣೆ ಹಾಕಿ ಒಂದು ವೇಳೆ ಇಂದಿನ ಬಜೆಟ್ನಲ್ಲಿ ಕಡೆಗಣಿಸಿದರೆ ಶುಕ್ರವಾರದಿಂದಲೇ ಅನಿರ್ಧಿಷ್ಟಾವಧಿಯ ಉಗ್ರ ಹೋರಾಟದ ಮೂಲಕ ಬಿಸಿ ಮುಟ್ಟಿಸಲಾಗುವುದು ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಶಿವರಂಜನ ಬೋಳಣ್ಣವರ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved