• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಿಲ್ಲಿಸದಿದ್ದರೆ ಉಗ್ರ ಹೋರಾಟ-ಮಾಜಿ ಸಚಿವ ಆರ್‌. ಶಂಕರ

Aug 02 2024, 12:52 AM IST
ಶುದ್ಧ ಚಾರಿತ್ರ್ಯnದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹೆಸರಿನಲ್ಲಿ ಬಿಜೆಪಿಗರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್. ಶಂಕರ್ ಕಿಡಿಕಾರಿದರು.

ಪಾಲೆಸ್ತೀನ್‌ನ ಹಮಾಸ್‌ ಉಗ್ರ ಸಂಘಟನೆಯ ನಾಯಕ ಇಸ್ಮಾಯಿಲ್‌ ಹನಿ ಇರಾನ್‌ನಲ್ಲಿ ವಾಯುದಾಳಿ ನಡೆಸಿ ಹತ್ಯೆ

Aug 01 2024, 12:16 AM IST
ಕಳೆದ ವರ್ಷ ಅ.7ರಂದು ಇಸ್ರೇಲ್‌ನೊಳಗೆ ನುಗ್ಗಿ 1200ಕ್ಕೂ ಹೆಚ್ಚು ನಾಗರಿಕರ ಹತ್ಯೆ ಮಾಡಿಸಿದ್ದ ಪಾಲೆಸ್ತೀನ್‌ನ ಹಮಾಸ್‌ ಉಗ್ರ ಸಂಘಟನೆಯ ನಾಯಕ ಇಸ್ಮಾಯಿಲ್‌ ಹನಿಯೆನನ್ನು ಬುಧವಾರ ಇರಾನ್‌ನಲ್ಲಿ ವಾಯುದಾಳಿ ನಡೆಸಿ ಹತ್ಯೆಗೈಯಲಾಗಿದೆ.

ಲೋಕಸಭೆಯ ಸದಸ್ಯನಾಗಿ ಆಯ್ಕೆಯಾದ ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಪರ ಚನ್ನಿ ಹೇಳಿಕೆ: ವಿವಾದ

Jul 26 2024, 01:36 AM IST
ಇತ್ತೀಚೆಗೆ ಲೋಕಸಭೆಯ ಸದಸ್ಯನಾಗಿ ಆಯ್ಕೆಯಾದ ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಪರ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಸಂಸದ ಚರಂಜಿತ್ ಸಿಂಗ್ ಚನ್ನಿ ಗುರುವಾರ ನೀಡಿದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ.

ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯಗೆ ಖಲಿಸ್ತಾನಿ ಉಗ್ರ ಪನ್ನೂನ್‌ ತವರಿನ ಎಚ್ಚರಿಕೆ

Jul 25 2024, 01:24 AM IST
ಸ್ವಾಮಿ ನಾರಾಯಣ ಮಂದಿರದ ಮೇಲಿನ ದಾಳಿ, ಖಲಿಸ್ತಾನಿಗಳ ಹಿಂಸಾಚಾರವನ್ನು ಖಂಡಿಸಿದ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯಗೆ, ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಎಚ್ಚರಿಕೆ ನೀಡಿದ್ದಾನೆ.

ಕಾಶ್ಮೀರ: ಉಗ್ರ ದಾಳಿಗೆ 4 ಯೋಧರು ಹುತಾತ್ಮ

Jul 17 2024, 12:46 AM IST
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜತೆ ನಡೆದ ಭೀಕರ ಚಕಮಕಿಯಲ್ಲಿ ಓರ್ವ ಕ್ಯಾಪ್ಟನ್‌ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಸಂಸತ್‌ ಮೇಲಿನ ಹೊಗೆ ಬಾಂಬ್: 2ನೇ ಚಾರ್ಜ್‌ಶೀಟಲ್ಲೂ ಉಗ್ರ ಕೇಸು

Jul 16 2024, 12:31 AM IST
ಕಳೆದ ವರ್ಷ ನೂತನ ಸಂಸತ್‌ ಭವನದೊಳಗೆ ಅಕ್ರಮವಾಗಿ ನುಸುಳಿ ‘ಹೊಗೆ ಬಾಂಬ್‌’ ಸಿಡಿಸಿದ ಪ್ರಕರಣದಲ್ಲಿ ಕರ್ನಾಟಕದ ಮನೋರಂಜನ್‌ ಸೇರಿದಂತೆ 6 ಮಂದಿ ವಿರುದ್ಧ ದೆಹಲಿ ಪೊಲೀಸರು 2ನೇ ಸಲವೂ ಭಯೋತ್ಪಾದನೆಯ ಆರೋಪವನ್ನೂ ಹೊರಿಸಿ ನ್ಯಾಯಾಲಯಕ್ಕೆ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಿದ್ದಾರೆ.

ನೌಕರರ ಬೇಡಿಕೆ ಈಡೇರಿಸದಿದ್ರೆ ಉಗ್ರ ಹೋರಾಟ

Jul 13 2024, 01:31 AM IST
ರಾಜ್ಯ ಸರ್ಕಾರ ಏಳನೇ ವೇತನ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಸರ್ಕಾರಿ ನೌಕರರ ಸಂಘದ ವತಿಯಿಂದ ತಹಸೀಲ್ದಾರ್ ಶ್ರೀಮತಿ ರಶ್ಮಿ ಹಾಲೇಶ್ ಅವರಿಗೆ ಮನವಿ ಸಲ್ಲಿಸಲಾಯಿತು

ಕಾಶ್ಮೀರ; ಉಗ್ರ ದಾಳಿ ಐವರು ಯೋಧರ ಸಾವು

Jul 09 2024, 12:47 AM IST
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಸೋಮವಾರ ಉಗ್ರರು ನಡೆಸಿದ ಗ್ರೆನೇಡ್‌ ಹಾಗೂ ಗುಂಡಿನ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

ಭಾರತಕ್ಕೆ ಬೇಕಿದ್ದ ಖಲಿಸ್ತಾನಿ ಉಗ್ರ ಪಾಕ್‌ನಲ್ಲಿ ಸಾವು

Jul 07 2024, 01:27 AM IST
1981ರಲ್ಲಿ ಇಂಡಿಯನ್ ಏರ್‌ಲೈನ್ಸ್‌ ವಿಮಾನವನ್ನು ಪಾಕಿಸ್ತಾನದ ಕರಾಚಿಗೆ ಅಪಹರಿಸಿದ್ದ ತಂಡದ ನಾಯಕ, ದಾಲ್‌ ಖಾಲ್ಸಾ ಖಲಿಸ್ತಾನಿ ಉಗ್ರ ಸಂಘಟನೆಯ ನಾಯಕ ಗಜಿಂದರ್‌ ಸಿಂಗ್‌ (73) ಹೃದಯಾಘಾತದಿಂದ ಶುಕ್ರವಾರ ಪಾಕಿಸ್ತಾನದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ರಸ್ತೆ ಅತಿಕ್ರಮಣ ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ

Jun 20 2024, 01:13 AM IST
ರಸ್ತೆಯ ಮೇಲೆ ಮನೆ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಲು ಕಳೆದೊಂದು ವರ್ಷದಿಂದ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರವೇ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕರಿಗೆ ಸುಲಭ ಸಂಚಾರಕ್ಕೆ ಅವಕಾಶ ಕಲ್ಪಿಸದಿದ್ದಲ್ಲಿ ನಗರಸಭೆ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದೆಂದು ಮಹಾದೇವ ಧೂಪದಾಳ ಎಚ್ಚರಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved