• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯ್ಯಪ್ಪ ದೇಗುಲ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಿದರೆ ಉಗ್ರ ಹೋರಾಟ:ಲೋಕೇಶ್ವರ್‌ ಎಚ್ಚರಿಕೆ

Feb 16 2024, 01:47 AM IST
ಅರವತ್ತು ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿರುವುದು ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗಲಿದೆ.

ನಿಷೇಧದ ಹಿನ್ನೆಲೆ ಹೊಸ ಪಕ್ಷ ಸ್ಥಾಪಿಸಿ ಕಣಕ್ಕಿಳಿದ ಉಗ್ರ ಹಫೀಜ್‌ ಬಂಟರು

Feb 06 2024, 01:32 AM IST
ಪಾಕಿಸ್ತಾನ ಚುನಾವಣೆಗೆ ಉಗ್ರ ಹಫೀಜ಼್ ಅವರ ಬಂಟರು ಹೊಸ ಹೆಸರಿನಲ್ಲಿ ರಾಜಕೀಯ ಪಕ್ಷ ನೊಂದಾಯಿಸಿ ಕಣಕ್ಕಿಳಿದಿದ್ದಾರೆ.

ಪಾಕ್‌ ಉಗ್ರ ನೆಲೆ ಮೇಲೆ ಇರಾನ್‌ ಸರ್ಜಿಕಲ್ ದಾಳಿ

Jan 18 2024, 02:02 AM IST
ಪಾಕ್‌ಗೆ ಇರಾನ್‌ ಸರ್ಜಿಕಲ್‌ ಶಾಕ್‌ ನೀಡಿದೆ. ಪಾಕಿಸ್ತಾನ ಉಗ್ರರ 2 ನೆಲೆಗಳ ಮೇಲೆ ಇರಾನ್‌ ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿದ್ದು, ಪಾಕ್‌ ಗರಂ ಆಗಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಇರಾನ್‌ ರಾಯಭಾರಿಯನ್ನು ಉಚ್ಚಾಟನೆ ಮಾಡಲಾಗಿದೆ. ಜೊತೆಗೆ ಇರಾನ್‌ಗೆ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿದೆ.

ಚಿಕ್ಕಲ್ಲೂರಿನಲ್ಲಿ ಮಾಂಸಹಾರದ ಪಂಕ್ತಿಸೇವೆಗೆ ಅವಕಾಶ ನೀಡಿ: ಉಗ್ರ ನರಸಿಂಹೇಗೌಡ

Jan 13 2024, 01:31 AM IST
ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಜ. ೨೫ ರಿಂದ ೨೯ ತನಕ ನಡೆಯುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಪಂಕ್ತಿಭೋಜನಕ್ಕೆ ಅವಕಾಶ ಕಲ್ಪಿಸಬೇಕು ಮತ್ತು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು

ಗಣರಾಜ್ಯಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಗ್ರ ಖೆಡ್ಡಾಕ್ಕೆ

Jan 05 2024, 01:45 AM IST
11 ಉಗ್ರ ಕೃತ್ಯಗಳನ್ನು ಎಸಗಿ ದೇಶದ ಭದ್ರತಾ ಸಿಬ್ಬಂದಿಗಳಿಗೆ ಬಹುದಿನಗಳಿಂದಲೂ ಬೇಕಾಗಿದ್ದ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಯ ಉಗ್ರನನ್ನು ದೆಹಲಿಯಲ್ಲಿ ಪೊಲೀಸರು ವಿಶೇಷ ತನಿಖಾ ದಳ ಗುರುವಾರ ಬಂಧಿಸಿದೆ.

ಭಾರತದ ಮೇಲೆ ಆರ್ಥಿಕ ದಾಳಿಗೆ ಖಲಿಸ್ತಾನಿ ಉಗ್ರ ಪನ್ನು ಕರೆ

Jan 02 2024, 02:15 AM IST
ಭಾರತೀಯ ಷೇರು ಬದಲು ಅಮೆರಿಕ ಷೇರು ಖರೀದಿಸಿ ದಾಳಿ ನಡೆಸಿ, ಈ ಮೂಲಕ ಭಾರತೀಯ ಅರ್ಥವ್ಯವಸ್ಥೆಯನ್ನೇ ಬುಡಮೇಲು ಮಾಡಿ, ಮಾ.12ಕ್ಕೆ 1993ರ ಮುಂಬೈ ಷೇರುಪೇಟೆ ದಾಳಿಗೆ 31 ವರ್ಷವಾದ ಸಂದರ್ಭದಲ್ಲಿ ಈ ಕುಟಿಲ ನೀತಿ ಅನುಸರಿಸಲು ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ಕರೆ ನೀಡಿದ್ದಾನೆ.

ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಲಖ್ಬೀರ್‌ ಲಂಡಾಗೆ ಉಗ್ರ ಪಟ್ಟ!

Dec 31 2023, 01:30 AM IST
ಕೆನಡಾದಲ್ಲಿದ್ದುಕೊಂಡು ಖಲಿಸ್ತಾನಿ ಪರ ಚಟುವಟಿಗೆ, ಭಾರತದಲ್ಲಿ ಉಗ್ರ ಕೃತ್ಯ ನಡೆಸುತ್ತಿದ್ದ ಲಖ್ಬೀರ್‌ ಸಿಂಗ್‌ ಲಂಡಾನನ್ನು ಕೇಂದ್ರ ಗೃಹ ಸಚಿವಾಲಯ ಉಗ್ರ ಪಟ್ಟ ನೀಡಿದೆ. ಈತ ಪಂಜಾಬ್‌ನ ತರಣ್‌ತಾರಣ್‌ ಜಿಲ್ಲೆಯವನಾಗಿದ್ದಾನೆ.

ಮತಾಂತರಕ್ಕೆ ಕಡಿವಾಣ ಹಾಕದಿದ್ದರೆ ಉಗ್ರ ಹೋರಾಟ

Dec 30 2023, 01:15 AM IST
ರಾಜ್ಯದಲ್ಲಿ ಮತಾಂತರಕ್ಕೆ ಕಡಿವಾಣ ಹಾಕಬೇಕು ಎಂದು ಅಂಬಾರಗೊಪ್ಪ ತಾಂಡ ಜನತೆ ಗುರುವಾರ ರಾತ್ರಿ ಆಗ್ರಹಿಸಿ, ಬ್ರದರನ್ ಚರ್ಚ್ ಫಾಸ್ಟರ್ ಸುರೇಶ್ ಮತ್ತವರ ಬೆಂಬಲಿಗರ ವಿರುದ್ಧ ಮುಖಂಡ ಲೋಹಿತ್‌ ನಾಯ್ಕ ನೇತೃತ್ವದಲ್ಲಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕಾಶ್ಮೀರಿ ಉಗ್ರರ ಜೊತೆ ಸೇರಿ ಪನ್ನು ಹೊಸ ಉಗ್ರ ಸಂಘಟನೆ!

Dec 23 2023, 01:45 AM IST
‘ಕಾಶ್ಮೀರ್‌-ಖಲಿಸ್ತಾನ್‌ ರೆಫರೆಂಡಮ್‌ ಫ್ರಂಟ್‌’ ಎಂಬ ಸಂಘಟನೆಯನ್ನು ಪನ್ನು ಘೋಷಣೆ ಮಾಡಿದ್ದು, ಈ ಸಂಘಟನೆಗೆ ನಾನೇ ವಕ್ತಾರ ಎಂದು ಪನ್ನು ಹೊಸ ವಿಡಿಯೋ ಹರಿಬಿಟ್ಟಿದ್ದಾನೆ. ಅಲ್ಲದೆ ಕಾಶ್ಮೀರದಲ್ಲಿ ಉಗ್ರರಿಂದ 5 ಯೋಧರ ಹತ್ಯೆಗೆ ಸಂತಸ ವ್ಯಕ್ತಪಡಿಸಿ; ಮೋದಿ, ದೋವಲ್‌ಗೆ ಬೆದರಿಕೆ ಹಾಕಿದ್ದಾನೆ.

ಕಾಶ್ಮೀರ ಉಗ್ರ ದಾಳಿ: ಐವರು ಸೈನಿಕರು ಬಲಿ

Dec 22 2023, 01:30 AM IST
ಜಮ್ಮು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಗುರುವಾರ ಸೇನೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನಾ ಸ್ಥಳ ರಕ್ತಸಿಕ್ತವಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved