• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹತ ಖಲಿಸ್ತಾನಿ ಉಗ್ರ ನಿಜ್ಜರ್‌ಗೆ ಕೆನಡಾ ಸಂಸತ್ತಲ್ಲಿ ಶ್ರದ್ದಾಂಜಲಿ

Jun 20 2024, 01:04 AM IST
ನಿಜ್ಜರ್‌ ಹತ್ಯೆಗೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಒಂದು ನಿಮಿಷ ಮೌನ ಆಚರಣೆ ಮಾಡಲಾಗಿದ್ದು, ಮತ್ತೊಮ್ಮೆ ಭಾರತ ವಿರೋಧಿ ನಿಲುವು ಪ್ರಕಟಿಸಿದ ಕೆನಡಾ ಸರ್ಕಾರ ಹರ್ದೀಪ್‌ ಸಿಂಗ್‌ ನಿಜ್ಜರ್‌ಗೆ ನಮನ ಸಲ್ಲಿಸಿದೆ.

ಉಗ್ರ ನಿಗ್ರಹಕ್ಕೆ ಸಂಪೂರ್ಣ ಶಕ್ತಿ ವಿನಿಯೋಗ: ಮೋದಿ ತಾಕೀತು

Jun 14 2024, 01:07 AM IST
ಜಮ್ಮು-ಕಾಶ್ಮೀರದಲ್ಲಿ 4 ದಿನಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಖುದ್ದು ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದಾರೆ.

ಉಗ್ರ ಸಂಘಟನೆಯಿಂದ ಹಿಂದೂಗಳ ಹತ್ಯೆ: ಕಠಿಣ ಕ್ರಮಕ್ಕೆ ಒತ್ತಾಯ

Jun 14 2024, 01:06 AM IST
ಚಿಕ್ಕಮಗಳೂರುವೈಷ್ಣೋದೇವಿ ಯಾತ್ರೆಗೆ ತೆರಳುತ್ತಿರುವ ಸಮಯದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹೀನಾ ಕೃತ್ಯವೆಸಗಿರುವ ಉಗ್ರ ಸಂಘಟನೆಯನ್ನು ಸದೆ ಬಡಿದು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ರಾಷ್ಟ್ರಪತಿಗೆ ಒತ್ತಾಯಿಸಿದ್ದಾರೆ.

ಕಾಶ್ಮೀರದಲ್ಲಿ 3 ದಿನದಲ್ಲಿ 4 ಉಗ್ರ ದಾಳಿ: ಇನ್ನಷ್ಟು ದಾಳಿಯ ಭೀತಿ!

Jun 13 2024, 12:45 AM IST
ಬಹುತೇಕ ಪ್ರಶಾಂತವಾಗಿದ್ದ ಜಮ್ಮು-ಕಾಶ್ಮೀರದಲ್ಲಿ ಕೇವಲ 72 ತಾಸುಗಳಲ್ಲಿ 3 ಪ್ರತ್ಯೇಕ ಭಯೋತ್ಪಾದಕ ದಾಳಿಗಳು ನಡೆದಿದ್ದು, 12 ಮಂದಿ ಸಾವಿಗೀಡಾಗಿ, 40 ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸದಿದ್ದರೇ ಉಗ್ರ ಹೋರಾಟ: ಮುತಾಲಿಕ್ ಎಚ್ಚರಿಕೆ

Jun 07 2024, 12:31 AM IST
ಲೋಕಸಭೆ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿದವನನ್ನು ಬಿಟ್ಟು ಕೇವಲ ಮೋದಿ ಹಮಾರಾ ಕುತ್ತಾ ಹೈ ಎಂದಿದ್ದ ವ್ಯಕ್ತಿಯನ್ನು ಬಂದಿಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸುವಲ್ಲಿ ಪೊಲೀಸ್‌ರು ವಿಫಲರಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ತಕ್ಷಣ ಬೆಳೆ ಹಾನಿ ಪರಿಹಾರ ನೀಡದಿದ್ದಾರೆ ಉಗ್ರ ಹೋರಾಟ

Jun 04 2024, 12:31 AM IST
ಬೆಳೆಹಾನಿ ವಿತರಣೆ ತಾರತಮ್ಯ ಸರಿಪಡಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಎಚ್ಚರಿಕೆ ನೀಡಿದ್ದಾರೆ.

ಕಾಶ್ಮೀರ ಉಗ್ರ ದಾಳಿಯ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಲಿ: ಫಾರೂಖ್‌

May 20 2024, 01:33 AM IST
ಶನಿವಾರ ತಡರಾತ್ರಿ ಜಮ್ಮು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕಾ ದಾಳಿ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಬೇಕು ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಖ್‌ ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಐಸಿಸ್‌ ಉಗ್ರ ನಂಟು ಆರೋಪ: ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು

May 17 2024, 12:39 AM IST
ಜಾಮೀನು‌ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.

ಕಾಂಗ್ರೆಸ್‌ ಪರ ಉಗ್ರ ಮೂಸಾ ಪ್ರಚಾರ: ಬಿಜೆಪಿ ಆರೋಪ

May 11 2024, 12:00 AM IST
ಮಹಾರಾಷ್ಟ್ರದ ಕಾಂಗ್ರೆಸ್‌ ನೇತೃತ್ವದ ವಿಪಕ್ಷ ಒಕ್ಕೂಟ ಎಂವಿಎ ತನ್ನ ಅಭ್ಯರ್ಥಿ ಪರ 1993 ಮುಂಬೈ ಸ್ಫೋಟದ ರೂವಾರಿ ಉಗ್ರ ಮೂಸಾನನ್ನು ಪ್ರಚಾರಕ್ಕೆ ಇಳಿಸಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ಉಗ್ರ ಕಸಬ್ ಪರ ಕಾಂಗ್ರೆಸ್ಸಿಗನ ಹೇಳಿಕೆಗೆ ತರೂರ್ ಬೆಂಬಲ

May 07 2024, 01:04 AM IST
2008ರಲ್ಲಿ 26/11 ಮುಂಬೈ ದಾಳಿ ವೇಳೆ ಎಟಿಎಸ್‌ ಮುಖ್ಯಸ್ಥ ಹೇಮಂತ್‌ ಕರ್ಕರೆ ಬಲಿಯಾಗಿದ್ದು ಉಗ್ರ ಕಸಬ್‌ ಗುಂಡಿಗಲ್ಲ, ಬದಲಿಗೆ ಆರ್‌ಎಸ್‌ಎಸ್‌ ನಂಟಿನ ಪೊಲೀಸರಿಗೆ ಎಂಬ ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ನಾಯಕ ವಿಜಯ್‌ ವಡೆಟ್ಟಿವಾರ್ ಹೇಳಿಕೆಯನ್ನು ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಬೆಂಬಲಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved