• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವಸಂಸ್ಥೆಯಲ್ಲಿ ಪಾಕ್‌ನ ‘ಉಗ್ರ’ ಮುಖ ಅನಾವರಣಕ್ಕೆ ಭಾರತ ಯತ್ನ

May 06 2025, 12:15 AM IST

  ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ಬಣ್ಣವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿ ಧ್ವನಿಯಲ್ಲಿ ಬಯಲು ಮಾಡಲು ಭಾರತ ಮುಂದಾಗಿದೆ.

ಪಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರ । ಪಾಕಿಸ್ತಾನ ಮೇಲೆ ಭಾರತ ಜಲಯುದ್ಧ

May 05 2025, 12:47 AM IST
ಪಹಲ್ಗಾಂ ನರಮೇಧದ ಬಳಿಕ ಸಿಂಧು ಜಲ ಒಪ್ಪಂದವನ್ನು ತಡೆ ಹಿಡಿದು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದ ಭಾರತ ಇದೀಗ ‘ಜಲಯುದ್ಧ’ವನ್ನು ಅಧಿಕೃತವಾಗಿಯೇ ಆರಂಭಿಸಿದೆ.

ಉಗ್ರ ಪಾಕ್‌ಗೆ ಮತ್ತೆ ಭಾರತ 3 ನಿರ್ಬಂಧ

May 04 2025, 07:00 AM IST

ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಮುಂದಾಗಿರುವ ಭಾರತವು ನೆರೆಯ ದೇಶದ ಮೇಲೆ 3 ಹೊಸ ನಿರ್ಬಂಧಗಳನ್ನು ಹೇರಿದೆ

ಉಗ್ರ ಪಾಕ್‌ಗೆ ಮತ್ತೆ ಭಾರತ 3 ನಿರ್ಬಂಧ

May 04 2025, 01:34 AM IST

ಪಹಲ್ಗಾಂ ಉಗ್ರ ದಾಳಿ ಬಳಿಕ ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಮುಂದಾಗಿರುವ ಭಾರತವು ನೆರೆಯ ದೇಶದ ಮೇಲೆ 3 ಹೊಸ ನಿರ್ಬಂಧಗಳನ್ನು ಹೇರಿದೆ.  

ಪಹಲ್ಗಾಂ ಉಗ್ರ ದಾಳಿ: ಪಾಕ್‌ ಗಡಿ ಬಂದ್‌ ಹಿನ್ನೆಲೆ ನಗರದಲ್ಲಿ ಡ್ರೈಫ್ರೂಟ್ಸ್‌ ದರ ಏರಿಕೆ

Apr 30 2025, 02:03 AM IST
ಪಹಲ್ಗಾಂ ಉಗ್ರ ದಾಳಿ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಡ್ರೈ ಫ್ರೂಟ್ಸ್ ಸಾಗಾಟ ಬಹುತೇಕ ಸ್ಥಗಿತಗೊಂಡಿರುವ ಪರಿಣಾಮ ಒಂದೇ ವಾರದಲ್ಲಿ ಇಲ್ಲಿನ ಶಿವಾಜಿನಗರದ ರಸೆಲ್‌ ಸೇರಿ ಇತರ ಡ್ರೈಫ್ರೂಟ್ಸ್‌ ಮಾರುಕಟ್ಟೆಗೆ ಬಿಸಿ ತಟ್ಟಿದ್ದು, ದರ ದುಬಾರಿಯಾಗಿದೆ.

ಪಹಲ್ಗಾಂ ಉಗ್ರರಿಗೆ ಉಗ್ರ ಶಿಕ್ಷೆ ವಿಧಿಸಲು ಆಗ್ರಹ

Apr 28 2025, 12:46 AM IST
ಈಚೆಗೆ ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಭಾರತೀಯ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಘಟನೆಗೆ ಕಾರಣರಾದವರಿಗೆ ಕೇಂದ್ರ ಸರ್ಕಾರ ಉಗ್ರವಾದ ಶಿಕ್ಷೆ ವಿಧಿಸಬೇಕು ಎಂದು ಮುಂಡರಗಿ ಅಂಜುಮನ್ ಎ ಇಸ್ಲಾಂ ಕಮಿಟಿ ಮಾಜಿ ಅಧ್ಯಕ್ಷ ನಬೀಸಾಬ್ ಕೆಲೂರು ಒತ್ತಾಯಿಸಿದರು.

ಭಾರತದ ಉಗ್ರ ಬೇಟೆಗೆ ನಮ್ಮ ಪೂರ್ಣ ಬೆಂಬಲ : ಅಮೆರಿಕ

Apr 27 2025, 01:51 AM IST

ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧ ಮಾಡಿದ ಉಗ್ರರ ಬೇಟೆಯಾಡುವ ಭಾರತದ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅಮೆರಿಕ ಘೋಷಿಸಿದೆ 

ಪಹಲ್ಗಾಮ್‌ ಉಗ್ರ ದಾಳಿ ಖಂಡಿಸಿ ಮೇಣದ ಬತ್ತಿ ಮೆರವಣಿಗೆ

Apr 25 2025, 11:53 PM IST
ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಮೇಣದ ಬತ್ತಿ ಮೆರವಣಿಗೆಯನ್ನು ನಡೆಸಲಾಯಿತು.

ಹಿಂದೂಗಳ ಹತ್ಯೆಗೆ ಉಗ್ರ ಪ್ರತೀಕಾರ ಬೇಕಿದೆ: ಮಾದುಲಿಂಗ ಸ್ವಾಮೀಜಿ

Apr 25 2025, 11:51 PM IST
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡ ಖಂಡನೀಯ. ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ ಉಗ್ರರನ್ನು ಮಟ್ಟಹಾಕಬೇಕು ಎಂದು ಜಕನೂರಿನ ಮಾದುಲಿಂಗ ಸ್ವಾಮಿಗಳು ಆಗ್ರಹಿಸಿದರು.

ಪಹಲ್ಗಾಂ ನರಮೇಧದಲ್ಲಿ ಲಷ್ಕರ್‌ ಉಗ್ರ ಹಫೀಜ್‌ ಕೈವಾಡ

Apr 25 2025, 11:50 PM IST
ಭಾರತ ಮತ್ತೊಮ್ಮೆ ಪಾಕಿಸ್ತಾನ ಹಾಗೂ ಅದರ ಉಗ್ರರ ವಿರುದ್ಧ ಸಿಡಿದೇಳುವಂತೆ ಮಾಡಿದ ಪಹಲ್ಗಾಂ ದಾಳಿಯ ಹಿಂದೆ, 26/11 ಮುಂಬೈ ದಾಳಿಯ ಮಾಸ್ಟರ್‌ಮೈಂಡ್‌ ಆಗಿರುವ ಲಷ್ಕರ್‌ ಎ ತೊಯ್ಬಾದ ಮುಖ್ಯಸ್ಥ ಹಫೀಜ್‌ ಸಯೀದ್‌ ಕೈವಾಡ ಸಂಬಂಧ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved