• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣದ ಉಗ್ರ ಬಾಂಬ್‌ ಸ್ಪೆಷಲಿಸ್ಟ್!

Jul 06 2025, 01:48 AM IST

  ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣ ಸಂಬಂಧ ಇತ್ತೀಚೆಗೆ   ಬಂಧಿಸಲ್ಪಟ್ಟ ಉಗ್ರ ಅಬೂಬಕ್ಕರ್ ಸಿದ್ದಿಕಿ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ‘ಮೀನು’. ಆತ ಎಲೆಕ್ಟ್ರಾನಿಕ್‌ ಉಪಕರಣ, ಟೈಮರ್‌ಗಳನ್ನು ಬಳಸಿಕೊಂಡು ಸುಧಾರಿತ ಸ್ಫೋಟಕ  ತಯಾರಿಯಲ್ಲಿ ಸ್ಪೆಷಲಿಸ್ಟ್ ಆಗಿದ್ದ 

ಭಾರತದ ದಾಳಿಗೆ ಪಾಕ್‌ ಉಗ್ರ ನೆಲೆ ಛಿದ್ರ : ಇನ್ನಷ್ಟು ಚಿತ್ರಗಳು ಬಹಿರಂಗ

Jul 01 2025, 12:47 AM IST
ಕಳೆದ ತಿಂಗಳು ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್‌ ಸಿಂದೂರದ ತೀವ್ರತೆ ಎಷ್ಟಿತ್ತು ಎಂಬುದನ್ನು ತೋರಿಸುವ ಮತ್ತಷ್ಟು ಚಿತ್ರಗಳು ಬಹಿರಂಗವಾಗಿವೆ.

ಸಿಂದೂರದಲ್ಲಿ ನಾಶವಾದ ಉಗ್ರ ನೆಲೆಗಳಿಗೆ ಪಾಕ್‌ ಮರು ಜೀವ?

Jun 29 2025, 01:32 AM IST

 ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂದೂರದಲ್ಲಿ ಧ್ವಂಸಗೊಂಡ ಲ್ಯಾಂಚ್‌ ಪ್ಯಾಡ್‌, ತರಬೇತಿ ಶಿಬಿರಗಳ ಪುನರ್‌ ನಿರ್ಮಾಣಕ್ಕೆ ಪಾಕಿಸ್ತಾನ ಮುಂದಾಗಿದೆ ಎನ್ನುವ ಸುದ್ದಿ ಹೊರ ಬಿದ್ದಿದೆ.

ಭಾರತ ಐಸಿಸ್‌ನ ಮಾಜಿ ಮುಖ್ಯಸ್ಥ, ಉಗ್ರ ಸಾಕೀಬ್ ನಾಚನ್ ಸಾವು

Jun 29 2025, 01:32 AM IST
ನಿಷೇಧಿತ ಉಗ್ರ ಸಂಘಟನೆ ಸಿಮಿಯ ಕಾರ್ಯಕರ್ತ, ಪುಣೆ ಐಸಿಸ್ ಮಾಡ್ಯೂಲ್ ಪ್ರಕರಣದ ಆರೋಪಿ ಸಾಕೀಬ್‌ ನಾಚನ್ (67) ಶನಿವಾರ ದೆಹಲಿಯ ಆಸ್ಪತ್ರೆಯಲ್ಲಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.

ಶಾಸಕ ಪಿ.ರವಿಕುಮಾರ್ ಕ್ಷಮೆಯಾಚಿಸದಿದ್ದರೆ ಉಗ್ರ ಪ್ರತಿಭಟನೆ: ಡಾ.ಇಂದ್ರೇಶ್

Jun 25 2025, 11:47 PM IST
ಪಿ.ರವಿಕುಮಾರ್ ಅವರು ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಕನಿಷ್ಠ ಗೌರವ ಇಟ್ಟುಕೊಂಡು ಮಾತನಾಡಬೇಕು. ಆರ್. ಅಶೋಕ್ ಅವರಿಗೆ ಮುಠ್ಠಾಳ, ಆಫ್ ಮೆಂಟಲ್ ಅಂತೆಲ್ಲಾ ಮಾತನಾಡಿದ್ದಾರೆ.

ಸಂಬಂಧಿ ಜತೆ ಫೋನ್‌ನಲ್ಲಿ ಮಾತಾಡಲು 26/11 ಉಗ್ರ ರಾಣಾಗೆ ಕೋರ್ಟ್‌ ಒಪ್ಪಿಗೆ

Jun 10 2025, 07:11 AM IST
26/11 ಮುಂಬೈ ದಾಳಿಯ ಪ್ರಮುಖ ರೂವಾರಿ ತಹಾವುರ್ ರಾಣಾನಿಗೆ ತನ್ನ ಸಂಬಂಧಿಕರ ಜೊತೆ ಫೋನ್‌ನಲ್ಲಿ ಮಾತನಾಡಲು ವಿಶೇಷ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾ। ಚಂದ್ರಜಿತ್‌ ಸಿಂಗ್‌ ಅವರು ರಾಣಾನಿಗೆ ಕೇವಲ ಒಂದೇ ಬಾರಿ ಮಾತನಾಡುವಂತೆ ಸೂಚಿಸಿದ್ದಾರೆ.

ಉಗ್ರರ ಮೇಲೆ ನಿಗಾದ ವಿಶ್ವಸಂಸ್ಥೆ ಸಮಿತಿಗೆ ಉಗ್ರ ಪಾಕಿಸ್ತಾನ ಅಧ್ಯಕ್ಷ!

Jun 04 2025, 02:06 AM IST
ಕೋಟೆ ಕಾಯಲು ಕಳ್ಳನನ್ನೇ ನೇಮಿಸಿದಂತೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಡಿ ಬರುವ ತಾಲಿಬಾನ್‌ ನಿರ್ಬಂಧ ಸಮಿತಿಗೆ 2025ನೇ ವರ್ಷಕ್ಕೆ ಉಗ್ರಪೋಷಕ ಪಾಕಿಸ್ತಾನವನ್ನು ಅಧ್ಯಕ್ಷ ಮಾಡಲಾಗಿದೆ. ಸಾಲದೆಂಬಂತೆ, ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಹುದ್ದೆಯನ್ನು ರಷ್ಯಾದೊಂದಿಗೆ ಪಾಕಿಸ್ತಾನಕ್ಕೂ ನೀಡಲಾಗಿದೆ.

ಬಾಂಗ್ಲಾದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಪಾಕ್ ಉಗ್ರ ಪಾಠ?

Jun 03 2025, 02:08 AM IST

 ಬಾಂಗ್ಲಾದೇಶದ ವಿವಿಗಳಲ್ಲಿ ಕಲಿಯುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿಗಳಲ್ಲಿ ಭಾರತ ವಿರೋಧಿ ಮನಸ್ಥಿತಿ ಬಿತ್ತಿ ತಮ್ಮತ್ತ ಸೆಳೆಯುವ ತಂತ್ರವನ್ನು ಲಷ್ಕರ್‌- ಎ- ತೊಯ್ಬಾ ಮತ್ತು ಜೈಷ್‌- ಎ - ಮೊಹಮ್ಮದ್‌ ಸಂಘಟನೆಗಳು ರೂಪಿಸಿವೆ 

ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಉಗ್ರ ಹೋರಾಟ

May 31 2025, 12:28 AM IST
ಕೇಂದ್ರ ಸರ್ಕಾರದ ಜನಪರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಭಾರತೀಯ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ಶುಕ್ರವಾರ ತಾಲೂಕು ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಭಾರತಕ್ಕೆ ಬೇಕಿದ್ದ ಉಗ್ರ ಹಫೀಜ್‌ ಆಪ್ತ ಹಮ್ಜಾಗೆ ಅನಾಮಿಕರ ಗುಂಡೇಟು

May 21 2025, 02:18 AM IST
ನೆರೆಯ ಪಾಕಿಸ್ತಾನದಲ್ಲಿ ಅನಾಮಿಕರ ಗುಂಡಿನ ಸದ್ದು ಜೋರಾಗಿದ್ದು, ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯ ಸಹ ಸಂಸ್ಥಾಪಕರಲ್ಲಿ ಒಬ್ಬನಾಗಿದ್ದ ಉಗ್ರ ಆಮೀರ್‌ ಹಮ್ಜಾನನ್ನು ಅನಾಮಿಕ ವ್ಯಕ್ತಿಗಳು ದಾಳಿ ಮಾಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved