• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಜರಾತ್‌ನಲ್ಲಿ ₹1800 ಕೋಟಿ ಮೌಲ್ಯದ 300 ಕೆಜಿ ಡ್ರಗ್ಸ್ ವಶ - ಉಗ್ರ ನಿಗ್ರಹ ದಳ, ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

Apr 15 2025, 01:05 AM IST
ಅಕ್ರಮವಾಗಿ ಸಾಗಿಸುತ್ತಿದ್ದ 1,800 ಕೋಟಿ ರು. ಮೌಲ್ಯದ 300 ಕೆ.ಜಿ. ಮಾದಕ ವಸ್ತುವನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಮತ್ತು ಕರಾವಳಿ ರಕ್ಷಣಾ ಪಡೆಗಳು ವಶಪಡಿಸಿಕೊಂಡಿವೆ.

ಅಮೆರಿಕದಿಂದ ಗಡೀಪಾರಿನಿಂದ ಪಾರಾಗಲು 30 ಅನಾರೋಗ್ಯ ಪ್ರಸ್ತಾಪಿಸಿದ್ದ ಉಗ್ರ ತಹಾವುರ್‌ ರಾಣಾ

Apr 14 2025, 01:17 AM IST
ಭಾರತದ ಮನವಿಯ ಮೇರೆಗೆ ಅಮೆರಿಕದಿಂದ ಗಡೀಪಾರಾಗುವುದಕ್ಕೂ ಮೊದಲು ಉಗ್ರ ತಹಾವುರ್‌ ರಾಣಾ, ಅದರಿಂದ ಪಾರಾಗಲು ಮಾಡಿದ್ದ ಯತ್ನಗಳ ಮಾಹಿತಿ ಇದೀಗ ಬಯಲಾಗಿದೆ.

ಉಗ್ರ ತಹಾವುರ್‌ ರಾಣಾ ಭಾರತಕ್ಕೆ ಗಡೀಪಾರಾದ ಬೆನ್ನಲ್ಲೇ, 2011ರಲ್ಲಿ ಮೋದಿ ಟ್ವೀಟ್‌ ಒಂದು ಇದೀಗ ವೈರಲ್‌

Apr 12 2025, 12:47 AM IST

 ಉಗ್ರ ತಹಾವುರ್‌ ರಾಣಾ ಭಾರತಕ್ಕೆ ಗಡೀಪಾರಾದ ಬೆನ್ನಲ್ಲೇ, 2011ರಲ್ಲಿ ಮೋದಿ ಮಾಡಿದ್ದ ಟ್ವೀಟ್‌ ಒಂದು ಇದೀಗ ವೈರಲ್‌ ಆಗುತ್ತಿದೆ.

ಹದ್ದಿನ ಕಣ್ಣಿನಲ್ಲಿ ಅಮೆರಿಕದಿಂದ ಭಾರತಕ್ಕೆ ಗಡೀಪಾರಾಗಿರುವ 26/11 ದಾಳಿಯ ಉಗ್ರ ತಹಾವುರ್‌ ರಾಣಾ ವಿಚಾರಣೆ

Apr 12 2025, 12:45 AM IST
ಅಮೆರಿಕದಿಂದ ಭಾರತಕ್ಕೆ ಗಡೀಪಾರಾಗಿರುವ 26/11 ದಾಳಿಯ ಉಗ್ರ ತಹಾವುರ್‌ ರಾಣಾನನ್ನು ಎನ್‌ಐಎ 18 ದಿನ ತನ್ನ ಕಸ್ಟಡಿ ಪಡೆದಿದ್ದು, ಡಿಐಜಿ ಜಯ್‌ ರಾಯ್ ನೇತೃತ್ವದ ತಂಡ , ಶುಕ್ರವಾರ ದೆಹಲಿಯ ಎನ್‌ಐಎ ಪ್ರಧಾನ ಕಚೇರಿಯಲ್ಲಿ ಬಿಗಿ ಭದ್ರತೆಯ ನಡುವೆ ವಿಚಾರಣೆ ಆರಂಭಿಸಿದೆ.

ಅಮೆರಿಕದಲ್ಲಿ ಕುಳಿತೇ ದಾಳಿ ಸಂಚು ರೂಪಿಸಿದ್ದ ಭಾರತಕ್ಕೆ ಗಡೀಪಾರಾಗಿರುವ ಉಗ್ರ ರಾಣಾ!

Apr 11 2025, 12:34 AM IST
ಭಾರತಕ್ಕೆ ಗಡೀಪಾರಾಗಿರುವ ಉಗ್ರ ರಾಣಾ, ಅಮೆರಿಕದಲ್ಲಿ ಕುಳಿತುಕೊಂಡೇ ಮುಂಬೈ ದಾಳಿಗೆ ಸಂಚು ರೂಪಿಸಿದ್ದ.

ಪಾಕ್‌ನಲ್ಲಿ ಮಸೂದ್ ಅಜರ್ ಸಂಬಂಧಿ ಭಾರತಕ್ಕೆ ಬೇಕಾದ ಮತ್ತೊಬ್ಬ ಉಗ್ರ ಖಾರಿ ಎಜಾಜ್ ಅಬಿದ್‌ ಹತ್ಯೆ

Apr 09 2025, 12:31 AM IST

 ಪಾಕಿಸ್ತಾನದಲ್ಲಿ ಅಪರಿಚಿತ ದಾಳಿಕೋರರು ಭಯೋತ್ಪಾದಕ ಸಂಘಟನೆ ಜೈಷ್‌-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್  ಸಂಬಂಧಿ ಖಾರಿ ಎಜಾಜ್ ಅಬಿದ್‌ನನ್ನು ಹತ್ಯೆ ಮಾಡಿದ್ದಾರೆ.

15 ದಿನಗಳಲ್ಲಿ ಡಿಪೋ ಉದ್ಘಾಟಿಸದಿದ್ರೆ ಉಗ್ರ ಹೋರಾಟ

Apr 05 2025, 12:50 AM IST
ತಾಲೂಕಿನ ಗ್ರಾಮಾಂತರ ಜನರಿಗೆ ಅನುಕೂಲವಾಗುವ ದೃಷ್ಠಿಯಿಂದ ಪಟ್ಟಣದ ಹೊರವಲಯದಲ್ಲಿ ₹8 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೆ.ಎಸ್.ಆರ್.ಟಿ.ಸಿ. ಡಿಪೋ ನಿರ್ಮಾಣವಾಗಿದೆ. ಇದರ ಕಾಮಗಾರಿ ಸಂಪೂರ್ಣ ಮುಗಿದಿದೆ. ಆದರೂ, ಉದ್ಘಾಟಿಸಿ, ಜನಸೇವೆಗೆ ಸಮರ್ಪಿಸದೇ ವಿಳಂಬ ಮಾಡುತ್ತಿರುವುದು ಖಂಡನೀಯ. ಮುಂದಿನ 15 ದಿನಗಳೊಳಗೆ ಡಿಪೋ ಉದ್ಘಾಟನೆ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಾಲೂಕು ಹಸಿರು ಸೇನೆಯ ಅಧ್ಯಕ್ಷ ಬಸವಾಪುರ ರಂಗನಾಥ್ ಹೇಳಿದ್ದಾರೆ.

ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯ ಉಗ್ರ ಹಫೀಜ್‌ನ ಮತ್ತೊಬ್ಬ ಆಪ್ತ ನಿಗೂಢವಾಗಿ ಹತ್ಯೆ!

Apr 02 2025, 01:02 AM IST
ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯ ಹಣಕಾಸು ವಹಿವಾಟು ನೋಡಿಕೊಳ್ಳುತ್ತಿದ್ದ, ಉಗ್ರ ಹಫೀಜ್‌ ಸಯೀದ್‌ನ ಬಲಗೈ ಬಂಟನೊಬ್ಬ ಕರಾಚಿಯಲ್ಲಿ ನಿಗೂಢ ವ್ಯಕ್ತಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

ಯತ್ನಾಳ ಉಚ್ಚಾಟನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ

Mar 29 2025, 12:37 AM IST
ಯತ್ನಾಳರ ಉಚ್ಚಾಟನೆ ರದ್ದುಗೊಳಿಸಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಏ. 10ರ ವರೆಗೆ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿಗೆ ಗಡುವು ನೀಡಿದ್ದು ಅಲ್ಲಿಯವರೆಗೆ ಕಾಯುತ್ತೇವೆ. ಇಲ್ಲದಿದ್ದರೆ ಸಮಾಜದಿಂದ ಉಗ್ರ ಹೋರಾಟ ನಡೆಸಲಾಗುವುದು.

ಮಾ.26ರಿಂದ ಒಂದು ವಾರ ಉಗ್ರ ಹೋರಾಟ

Mar 24 2025, 01:19 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಮೂಲಕ ಸಭಾಧ್ಯಕ್ಷ ಯು.ಟಿ.ಖಾದರ ಅವರು ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಇದು ಸಭಾಧ್ಯಕ್ಷರ ನಿರ್ಧಾರವೋ ಅಥವಾ ಸರ್ಕಾರದ ನಿರ್ಧಾರವೋ ಎಂಬುದನ್ನು ಹೇಳಬೇಕು. ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved