• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಳಿಗೆ ಗಡಿಯತ್ತ 15000 ತಾಲಿಬಾನ್‌ ಉಗ್ರ ಹೆಜ್ಜೆ : ತಾನು ಸಾಕಿ ಬೆಳೆಸಿದ ಹಾವೇ ಇದೀಗ ಪಾಕಿಸ್ತಾನಕ್ಕೆ ದುಸ್ವಪ್ನ

Dec 27 2024, 12:46 AM IST

ತಾನು ಸಾಕಿ ಬೆಳೆಸಿದ ಹಾವೇ ಇದೀಗ ಪಾಕಿಸ್ತಾನಕ್ಕೆ ದುಸ್ವಪ್ನವಾಗಿ ಕಾಡಲು ಶುರುವಾಗಿದೆ. ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಿರ್ಮೂಲನೆಗೆ ಅಫ್ಘಾನಿಸ್ತಾನದಲ್ಲಿರುವ ಉಗ್ರ ನೆಲೆಗಳನ್ನು ಗುರಿಯಾಗಿರಿಸಿ ಪಾಕ್‌ ಸೇನೆ ನಡೆಸಿದ ವೈಮಾನಿಕ ದಾಳಿ  

ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹತ್ಯೆ , ಸ್ಫೋಟ : ಬಾಂಗ್ಲಾ ಉಗ್ರ ಸಂಚು ಬೆಳಕಿಗೆ

Dec 22 2024, 01:32 AM IST

  ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆಯೊಂದು ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹತ್ಯೆ ಮತ್ತು ರಸ್ತೆ ಕಾರಿಡಾರ್‌ ಸ್ಫೋಟದ ಮೂಲಕ ಆರ್ಥಿಕ ವಿನಾಶಕ್ಕೆ ಸಂಚು ರೂಪಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಅಂಕೋಲಾ ತಾಲೂಕಿನ ಕೇಣಿ ಬಂದರು ಸರ್ವೆ ನಿಲ್ಲಿಸದಿದ್ದರೆ ಉಗ್ರ ಹೋರಾಟ: ಮೀನುಗಾರರ ಎಚ್ಚರಿಕೆ

Dec 14 2024, 12:50 AM IST
ಕೇಣಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಾಣಿಜ್ಯ ಬಂದರಿಗೆ ಇಲ್ಲಿನ ಜನರ ತೀವ್ರ ವಿರೋಧವಿದೆ.

ಆದಿತ್ಯ ಠಾಕ್ರೆ ಹೇಳಿಕೆ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ

Dec 12 2024, 12:34 AM IST
ಎಂಇಎಸ್ ಪುಂಡಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಬಾರದು: ಮೊಹಮ್ಮದ್ ಜಿಕ್ರಿಯಾ

ಸರ್ಕಾರ ನಿಲುವು ಬದಲಿಸದಿದ್ದರೆ ಉಗ್ರ ಹೋರಾಟ

Nov 22 2024, 01:17 AM IST
ಕಪ್ಪತಗುಡ್ಡದ ಸಂರಕ್ಷಣಾ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸಿ ಆಗಾಗ ಸಂಕಷ್ಟ ಸೃಷ್ಟಿಸುತ್ತಿರುವ ಕರ್ನಾಟಕ ಸರ್ಕಾರದ ಧೋರಣೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ

ಟಿಪ್ಪು ಬಗ್ಗೆ ವಿಚಾರಗೋಷ್ಠಿ ಆಯೋಜಿಸಿದರೆ ಉಗ್ರ ಹೋರಾಟ: ರಾಜ್ಯಾಧ್ಯಕ್ಷ ಬಿ.ಮಂಜುನಾಥ್

Nov 20 2024, 12:35 AM IST
ಮಂಡ್ಯದಲ್ಲಿ ಡಿಸೆಂಬರ್ ನಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ವಿಚಾರಗೋಷ್ಠಿ ಆಯೋಜನೆ ಮಾಡಿದ್ದೇ ಆದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಜರಂಗಸೇನೆಯ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ಎಚ್ಚರಿಕೆ ನೀಡಿದರು.

ವಾರಾಂತ್ಯದಲ್ಲಿ ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿ : ಖಲಿಸ್ತಾನಿ ಉಗ್ರ ಪನ್ನು ಧಮಕಿ

Nov 12 2024, 12:46 AM IST
ಈ ವಾರಾಂತ್ಯದಲ್ಲಿ ಅಯೋಧ್ಯೆ ರಾಮಮಂದಿರ ಮತ್ತು ಕೆನಡಾದಲ್ಲಿನ ಹಲವು ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ‘ಸಿಖ್‌ ಫಾರ್ ಜಸ್ಟಿಸ್‌’ ಸಂಘಟನೆಯ ನಾಯಕ, ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಬೆದರಿಕೆ ಹಾಕಿದ್ದಾನೆ.

ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚು : ಕರ್ನಾಟಕದಲ್ಲಿ ಎನ್‌ಐಎ ಶೋಧ

Nov 11 2024, 11:45 PM IST
ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ವ್ಯಾಪಕ ಶೋಧ ನಡೆಸಿದೆ ಹಾಗೂ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಅರ್ಶ್ ಡಲ್ಲಾ ಎಂದು ಕರೆಯಲ್ಪಡುವ ಅರ್ಶ್‌ದೀಪ್ ಸಿಂಗ್‌ ಬಂಧನ

Nov 11 2024, 01:03 AM IST
ಖಲಿಸ್ತಾನಿ ಉಗ್ರರ ವಿಷಯದಲ್ಲಿ ಭಾರತ-ಕೆನಡಾ ಸಂಬಂಧ ಹಳಸಿರುವ ನಡುವೆಯೇ ಕೆನಡಾ ಪೊಲೀಸರು ಭಾನುವಾರ ಅರ್ಶ್ ಡಲ್ಲಾ ಎಂದು ಕರೆಯಲ್ಪಡುವ ಖಲಿಸ್ತಾನಿ ಉಗ್ರ ಅರ್ಶ್‌ದೀಪ್ ಸಿಂಗ್‌ನನ್ನು ಬಂಧಿಸಿದ್ದಾರೆ.

ಸೋಮವಾರಪೇಟೆ : ವಕ್ಫ್‌ ಹೆಸರಿಗೆ ವನದುರ್ಗಿ ದೇಗುಲ ಆಸ್ತಿ - ಬಿಜೆಪಿ ಉಗ್ರ ಹೋರಾಟ ಎಚ್ಚರಿಕೆ

Nov 09 2024, 01:20 AM IST

 ಶ್ರೀ ವನದುರ್ಗಿ ದೇವಾಲಯದ ಆಸ್ತಿಯನ್ನು ವಕ್ಫ್ ಬೋರ್ಡ್‌ನಿಂದ ದೇವಾಲಯದ ಹೆಸರಿಗೆ ಕಂದಾಯ ಇಲಾಖೆ ಮಾಡಿಕೊಡಬೇಕು. ತಪ್ಪಿದಲ್ಲಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಕೃಷಿಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್‌ಚಂದ್ರ ಎಚ್ಚರಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved