• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ಅಮೆರಿಕದಲ್ಲಿ 24 ಗಂಟೆಗಳ ಅವಧಿಯಲ್ಲಿ ಮೂರು ‘ಉಗ್ರ’ ದಾಳಿ

Jan 03 2025, 12:31 AM IST
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ಅಮೆರಿಕದಲ್ಲಿ 24 ಗಂಟೆಗಳ ಅವಧಿಯಲ್ಲಿ ಮೂರು ‘ಉಗ್ರ’ ದಾಳಿಗಳು ನಡೆದಿದ್ದು, ದೇಶದ ಜನರನ್ನು ಬೆಚ್ಚಿ ಬೀಳಿಸಿದೆ.

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನ ಸಮೂಹದ ಮೇಲೆ ಅಮೆರಿಕದಲ್ಲಿ ಉಗ್ರ ದಾಳಿ ?

Jan 02 2025, 12:30 AM IST

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನಸಮೂಹದ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಪಿಕಪ್‌ ಟ್ರಕ್‌ ಹರಿಸಿದ ಆಘಾತಕಾರಿ ಘಟನೆ ಅಮೆರಿಕದ ನ್ಯೂ ಓರ್ಲೀನ್ಸ್‌ನಲ್ಲಿ ಮಂಗಳವಾರ ನಡೆದಿದೆ. ಘಟನೆಯಲ್ಲಿ 10 ಜನರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  

ಮೋರೇರ ತಟ್ಟೆಗಳ ಬೆಟ್ಟದ ಬಳಿ ಅಣು ವಿದ್ಯುತ್ ಸ್ಥಾವರ ರದ್ದು ಮಾಡದಿದ್ದರೆ ಉಗ್ರ ಹೋರಾಟ: ಎಚ್.ಆರ್. ಶ್ರೀನಾಥ

Dec 28 2024, 01:03 AM IST
ಐತಿಹಾಸಿಕ ಮೋರೇರ ತಟ್ಟೆಗಳ ಬೆಟ್ಟದ ಬಳಿಯೇ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಿದರೆ ರೈತರ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮದ್ಯ ಮಾರಾಟ ಮಳಿಗೆ ತೆರೆದರೆ ಉಗ್ರ ಹೋರಾಟ

Dec 27 2024, 12:49 AM IST
ತಾಲೂಕಿನ ಹೊನ್ನವಳ್ಳಿ ಹೋಬಳಿ ಕೆರೆ ಬಂಡಿಪಾಳ್ಯದ ಗ್ರಾಮದಲ್ಲಿ ಎಂಎಸ್‌ಐಎಲ್ ವತಿಯಿಂದ ಮದ್ಯ ಮಾರಾಟ ಮಳಿಗೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಹಾಗೂ ಅಬಕಾರಿ ಇಲಾಖೆ ಅನುಮತಿ ನೀಡಬಾರದು ಎಂದು ಗ್ರಾಮದ ಮಹಿಳೆಯರು ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.

ಉತ್ತರ ಪ್ರದೇಶದ ಮಹಾ ಕುಂಭ ಮೇಳದ ಮೇಲೆ ದಾಳಿ : ಖಲಿಸ್ತಾನಿ ಉಗ್ರ ಪನ್ನೂ ಬೆದರಿಕೆ

Dec 27 2024, 12:48 AM IST
ಮುಂದಿನ ತಿಂಗಳು ಉತ್ತರ ಪ್ರದೇಶದಲ್ಲಿ ನಡೆಯಲಿರುವ ಪವಿತ್ರ ಮಹಾ ಕುಂಭಮೇಳದ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್ ಪನ್ನು ವಿಡಿಯೋ ಮೂಲಕ ಬೆದರಿಕೆಯೊಡ್ಡಿದ್ದಾನೆ.

ದಾಳಿಗೆ ಗಡಿಯತ್ತ 15000 ತಾಲಿಬಾನ್‌ ಉಗ್ರ ಹೆಜ್ಜೆ : ತಾನು ಸಾಕಿ ಬೆಳೆಸಿದ ಹಾವೇ ಇದೀಗ ಪಾಕಿಸ್ತಾನಕ್ಕೆ ದುಸ್ವಪ್ನ

Dec 27 2024, 12:46 AM IST

ತಾನು ಸಾಕಿ ಬೆಳೆಸಿದ ಹಾವೇ ಇದೀಗ ಪಾಕಿಸ್ತಾನಕ್ಕೆ ದುಸ್ವಪ್ನವಾಗಿ ಕಾಡಲು ಶುರುವಾಗಿದೆ. ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಿರ್ಮೂಲನೆಗೆ ಅಫ್ಘಾನಿಸ್ತಾನದಲ್ಲಿರುವ ಉಗ್ರ ನೆಲೆಗಳನ್ನು ಗುರಿಯಾಗಿರಿಸಿ ಪಾಕ್‌ ಸೇನೆ ನಡೆಸಿದ ವೈಮಾನಿಕ ದಾಳಿ  

ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹತ್ಯೆ , ಸ್ಫೋಟ : ಬಾಂಗ್ಲಾ ಉಗ್ರ ಸಂಚು ಬೆಳಕಿಗೆ

Dec 22 2024, 01:32 AM IST

  ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆಯೊಂದು ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹತ್ಯೆ ಮತ್ತು ರಸ್ತೆ ಕಾರಿಡಾರ್‌ ಸ್ಫೋಟದ ಮೂಲಕ ಆರ್ಥಿಕ ವಿನಾಶಕ್ಕೆ ಸಂಚು ರೂಪಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಅಂಕೋಲಾ ತಾಲೂಕಿನ ಕೇಣಿ ಬಂದರು ಸರ್ವೆ ನಿಲ್ಲಿಸದಿದ್ದರೆ ಉಗ್ರ ಹೋರಾಟ: ಮೀನುಗಾರರ ಎಚ್ಚರಿಕೆ

Dec 14 2024, 12:50 AM IST
ಕೇಣಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಾಣಿಜ್ಯ ಬಂದರಿಗೆ ಇಲ್ಲಿನ ಜನರ ತೀವ್ರ ವಿರೋಧವಿದೆ.

ಆದಿತ್ಯ ಠಾಕ್ರೆ ಹೇಳಿಕೆ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ

Dec 12 2024, 12:34 AM IST
ಎಂಇಎಸ್ ಪುಂಡಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಬಾರದು: ಮೊಹಮ್ಮದ್ ಜಿಕ್ರಿಯಾ

ಸರ್ಕಾರ ನಿಲುವು ಬದಲಿಸದಿದ್ದರೆ ಉಗ್ರ ಹೋರಾಟ

Nov 22 2024, 01:17 AM IST
ಕಪ್ಪತಗುಡ್ಡದ ಸಂರಕ್ಷಣಾ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸಿ ಆಗಾಗ ಸಂಕಷ್ಟ ಸೃಷ್ಟಿಸುತ್ತಿರುವ ಕರ್ನಾಟಕ ಸರ್ಕಾರದ ಧೋರಣೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved