• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟನ್ ಕಬ್ಬಿಗೆ ೫ ಸಾವಿರ ರು. ನಿಗದಿಗೆ ಆಗ್ರಹ: ಇಲ್ಲದಿದ್ದರೆ ಉಗ್ರ ಹೋರಾಟ

Oct 06 2024, 01:20 AM IST
ಕಳೆದ ಏಳೆಂಟು ವರ್ಷಗಳಿಂದಲೂ ರೈತರ ಕಬ್ಬಿಗೆ ಯಾವುದೇ ರೀತಿಯ ಬೆಲೆ ನಿಗದಿ ಮಾಡದೆ ಇದ್ದು, ರೈತರು ತುಂಬಾ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ನಡುವೆ ಕೊರೋನಾ ಮತ್ತು ಬರದಿಂದ ತತ್ತರಿಸಿ ಜೀವನ ನಡೆಸುವುದೇ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ ರೈತರನ್ನು ರಕ್ಷಣೆ ಮಾಡಬೇಕು.

ವಿವಿಗಳ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ

Oct 05 2024, 01:39 AM IST
ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿನ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಹಲವು ಸಮಸ್ಯೆಗಳನ್ನು ಪರಿಹರಿಸಬೇಕು. ಒಂದು ವೇಳೆ ಸರ್ಕಾರ ಈ ಸಮಸ್ಯೆಗಳ ಗಂಭೀರತೆಯನ್ನು ಪರಿಗಣಿಸದೆ ಹೋದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಶುಕ್ರವಾರ ಎಬಿವಿಪಿ ಸಂಘಟನೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ವ್ಯಾಪಕ ಕೊರತೆ ಇರುವುದು. ಇದರ ಪರಿಣಾಮ ವಿದ್ಯಾರ್ಥಿಗಳಿಗೆ ಸಮರ್ಪಕ ತರಗತಿ ನಡೆಯದಿರುವುದು ಕಳೆದ ಹಲವಾರು ವರ್ಷಗಳಿಂದ ಇರುವ ಗಂಭೀರ ಸಮಸ್ಯೆಯಾಗಿದೆ ಎಂದರು.

ಮೂರು ತಿಂಗಳ ಹಿಂದೆ ಹಮಾಸ್‌ ಉಗ್ರ ಸಂಘಟನೆಯ ಮೂವರು ಪ್ರಮುಖ ನಾಯಕರ ಹತ್ಯೆ : ಇಸ್ರೇಲ್‌ ಸೇನೆ

Oct 04 2024, 01:07 AM IST
ಪ್ಯಾಲೆಸ್ತೀನ್‌ ಜತೆಗಿನ ಯುದ್ಧ ಮಧ್ಯಪ್ರಾಚ್ಯದಲ್ಲಿ ರಕ್ತದೋಕುಳಿಗೆ ಕಾರಣವಾಗಿರುವಾಗಲೇ, ಹಮಾಸ್‌ ಉಗ್ರ ಸಂಘಟನೆಯ ಮೂವರು ಪ್ರಮುಖ ನಾಯಕರನ್ನು ತಾನು ಮೂರು ತಿಂಗಳ ಹಿಂದೆಯೇ ಹೊಡೆದುರುಳಿಸಿರುವುದಾಗಿ ಇಸ್ರೇಲ್‌ ಸೇನೆ ಹೇಳಿಕೊಂಡಿದೆ.

ವಾಲ್ಮೀಕಿ ಪುತ್ಥಳಿಗೆ ಶಂಕುಸ್ಥಾಪನೆ ಮಾಡದಿದ್ದರೆ ಉಗ್ರ ಹೋರಾಟ

Oct 04 2024, 01:04 AM IST
ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅ.17ರೊಳಗೆ ಗುದ್ದಲಿಪೂಜೆ ಮಾಡದಿದ್ದರೆ ವಾಲ್ಮೀಕಿ ಜಯಂತಿಯ ಸರ್ಕಾರಿ ಕಾರ್ಯಕ್ರಮ ಬಹಿಷ್ಕರಿಸಿ, ಉಗ್ರ ಹೋರಾಟ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಚಾಮರಾನಗರದಲ್ಲಿ ಜಿಲ್ಲಾ ಮಟ್ಟದ ನಾಯಕ ಸಮುದಾಯದ ಮುಖಂಡರ ಸಭೆ ನಡೆಯಿತು.

ತಿಹಾರ್‌ ಜೈಲಿನಲ್ಲಿರುವ ಉಗ್ರ ಯಾಸಿನ್‌ ಭಟ್ಕಳ್‌ಗೆ ತಾಯಿ ಜೊತೆ ಮಾತುಕತೆಗೆ ದೆಹಲಿ ಕೋರ್ಟ್‌ ಅನುಮತಿ

Sep 27 2024, 01:20 AM IST

ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ್‌ಗೆ ತಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲು ದೆಹಲಿ ಕೋರ್ಟ್‌ ಅವಕಾಶ ಕಲ್ಪಿಸಿದೆ.  

ಸಿಎಂ ರಾಜೀನಾಮೆ ನೀಡದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ

Sep 25 2024, 12:51 AM IST
ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ, ರಾಜ್ಯ ಸರ್ಕಾರವನ್ನು ವಿಸರ್ಜಿಸಿ, ಹೊಸದಾಗಿ ಜನಾದೇಶಕ್ಕೆ ಹೋಗುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಮಂಗಳವಾರ ಸಂಜೆ ಪ್ರತಿಭಟಿಸಿತು.

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಉಗ್ರ ನಾಯಕ ಬಲಿ

Sep 25 2024, 12:46 AM IST
ತನ್ನ ದೇಶದ ಮೇಲೆ ದಾಳಿ ನಡೆಸಿದ್ದ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಕಳೆದ 2 ದಿನಗಳಿಂದ ಇಸ್ರೇಲ್‌ ನಡೆಸುತ್ತಿರುವ ಭೀಕರ ವೈಮಾನಿಕ ದಾಳಿಯಲ್ಲಿ ಬಲಿಯಾದ ಲೆಬನಾನ್‌ ಜನರ ಸಂಖ್ಯೆ 560ಕ್ಕೆ ತಲುಪಿದೆ.

2ಎ ಮೀಸಲಾತಿ ಸಿಗದಿದ್ದರೆ ಉಗ್ರ ಹೋರಾಟ: ಶಾಸಕ ಬಸನಗೌಡ ಪಾಟೀಲ

Sep 23 2024, 01:22 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಂಬಂಧ ನಮ್ಮ ನಿಯೋಗಕ್ಕೆ ಮುಖ್ಯಮಂತ್ರಿ ಸ್ಪಂದಿಸದಿದ್ದರೆ ಮುಂದಿನ ಹೋರಾಟ ಉಗ್ರವಾಗಿರಲಿದೆ. ಬೆಳಗಾವಿ ಅಧಿವೇಶನದಲ್ಲಿ ಮುಂದಿನ ಹೋರಾಟ ಮಾಡೋಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ರಸ್ತೆ ದುರಸ್ತಿ ಮಾಡದಿದ್ದರೆ ಉಗ್ರ ಪ್ರತಿಭಟನೆ: ಡಾ. ಶರಣಭೂಪಾಲರೆಡ್ಡಿ

Sep 22 2024, 01:46 AM IST
Fierce protest if the road is not repaired: Dr. Sharanbhupala Reddy

ಇಸ್ರೇಲ್‌ - ಲೆಬನಾನ್‌ನ ಹಿಜ್ಬುಲ್ಲಾ ಕದನ : ಉಗ್ರ ನಾಯಕ ಸೇರಿ ನೂರಾರು ಮಂದಿ ಬಲಿ ?

Sep 21 2024, 01:49 AM IST
ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ನಡುವಿನ ಕದನ ತೀವ್ರಗೊಂಡಿದ್ದು, ಪರಸ್ಪರ ನಡೆಸಿದ ದಾಳಿಯಲ್ಲಿ 300ಕ್ಕೂ ಹೆಚ್ಚು ರಾಕೆಟ್‌ ಮತ್ತು ಕ್ಷಿಪಣಿಗಳನ್ನು ಬಳಸಲಾಗಿದೆ. ಹಿಜ್ಬುಲ್ಲಾ ಕಮಾಂಡರ್‌ ಇಬ್ರಾಂಹಿಂ ಅಕಿಲ್‌ ಹತನಾಗಿದ್ದಾನೆ ಎಂದು ವರದಿಗಳು ತಿಳಿಸಿವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved