• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಸರ್ಕಾರದ ವಿರುದ್ಧ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಕೇಸ್‌ : ಅಮೆರಿಕ ನೋಟಿಸ್‌

Sep 20 2024, 01:30 AM IST

ಖಲಿಸ್ತಾನಿ ಉಗ್ರ  ಗುರುಪತ್ವಂತ್ ಸಿಂಗ್ ಪನ್ನೂನ್ , ಭಾರತ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಭಾರತ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ರಾ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಭಾರತದ ವಿರುದ್ಧ ಜಿಹಾದಿ ಯುದ್ಧಕ್ಕೆ ಮುಸ್ಲಿಂ ಯುವ ಸಮುದಾಯ ಸಜ್ಜುಗೊಳಿಸುತ್ತಿದ್ದ ಶಂಕಿತ ಉಗ್ರ ಬಂಧನ

Sep 01 2024, 01:58 AM IST

ಪಾಕಿಸ್ತಾನ ಮೂಲದ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಶಂಕಿತ ಉಗ್ರನನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ತಮಿಳುನಾಡು ಮೂಲದ ಅಜೀಜ್ ಅಹ್ಮದ್‌ ಅಲಿಯಾಸ್‌ ಜಲೀಲ್ ಅಜೀಜ್‌ ಬಂಧಿತ 

ಉಗ್ರ ನಿಗ್ರಹ ಕಾಯ್ದೆಯಡಿ ಬಂಧಿತ ಆರೋಪಿಯೂ ಜಾಮೀನಿಗೆ ಅರ್ಹ

Aug 14 2024, 12:48 AM IST
‘ಜಾಮೀನು ಎಂಬುದು ಕಾನೂನು, ಜೈಲೆಂಬುದು ಅಪವಾದ’ ಎಂಬ ಶಾಸನಾತ್ಮಕ ತತ್ವಗಳು, ಕಾನೂನು ಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆಯಡಿ ಬಂಧಿತರಿಗೂ ಅನ್ವಯವಾಗುತ್ತದೆ.

ಗಡಿಪಾರು ಮಾಡಿದರೆ ಉಗ್ರ ಹೋರಾಟ

Aug 12 2024, 12:46 AM IST
ಹೋರಾಟಗಾರ ಶ್ರವಣ್‌ಕುಮಾರ್ ನಾಯಕ್‌ರನ್ನು ಗಡಿಪಾರಿಗೆ ಒತ್ತಾಯಿಸಿರುವುದು ಖಂಡನೀಯ

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಐಸಿಸ್‌ ಮಾಡ್ಯೂಲ್‌ ಜತೆ ನಂಟು ಹೊಂದಿದ್ದ ಉಗ್ರ ಬಂಧನ

Aug 10 2024, 01:36 AM IST
ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ದೆಹಲಿ ಪೊಲೀಸ್‌ ವಿಶೇಷ ಘಟಕದ ಅಧಿಕಾರಿಗಳು ಪುಣೆ ಐಸಿಸ್‌ ಮಾಡ್ಯೂಲ್‌ ಜತೆ ನಂಟು ಹೊಂದಿದ್ದ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರ ರಾಜಧಾನಿಯಲ್ಲಿ ಬಂಧಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಿಲ್ಲಿಸದಿದ್ದರೆ ಉಗ್ರ ಹೋರಾಟ-ಮಾಜಿ ಸಚಿವ ಆರ್‌. ಶಂಕರ

Aug 02 2024, 12:52 AM IST
ಶುದ್ಧ ಚಾರಿತ್ರ್ಯnದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹೆಸರಿನಲ್ಲಿ ಬಿಜೆಪಿಗರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್. ಶಂಕರ್ ಕಿಡಿಕಾರಿದರು.

ಪಾಲೆಸ್ತೀನ್‌ನ ಹಮಾಸ್‌ ಉಗ್ರ ಸಂಘಟನೆಯ ನಾಯಕ ಇಸ್ಮಾಯಿಲ್‌ ಹನಿ ಇರಾನ್‌ನಲ್ಲಿ ವಾಯುದಾಳಿ ನಡೆಸಿ ಹತ್ಯೆ

Aug 01 2024, 12:16 AM IST
ಕಳೆದ ವರ್ಷ ಅ.7ರಂದು ಇಸ್ರೇಲ್‌ನೊಳಗೆ ನುಗ್ಗಿ 1200ಕ್ಕೂ ಹೆಚ್ಚು ನಾಗರಿಕರ ಹತ್ಯೆ ಮಾಡಿಸಿದ್ದ ಪಾಲೆಸ್ತೀನ್‌ನ ಹಮಾಸ್‌ ಉಗ್ರ ಸಂಘಟನೆಯ ನಾಯಕ ಇಸ್ಮಾಯಿಲ್‌ ಹನಿಯೆನನ್ನು ಬುಧವಾರ ಇರಾನ್‌ನಲ್ಲಿ ವಾಯುದಾಳಿ ನಡೆಸಿ ಹತ್ಯೆಗೈಯಲಾಗಿದೆ.

ಲೋಕಸಭೆಯ ಸದಸ್ಯನಾಗಿ ಆಯ್ಕೆಯಾದ ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಪರ ಚನ್ನಿ ಹೇಳಿಕೆ: ವಿವಾದ

Jul 26 2024, 01:36 AM IST
ಇತ್ತೀಚೆಗೆ ಲೋಕಸಭೆಯ ಸದಸ್ಯನಾಗಿ ಆಯ್ಕೆಯಾದ ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಪರ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಸಂಸದ ಚರಂಜಿತ್ ಸಿಂಗ್ ಚನ್ನಿ ಗುರುವಾರ ನೀಡಿದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ.

ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯಗೆ ಖಲಿಸ್ತಾನಿ ಉಗ್ರ ಪನ್ನೂನ್‌ ತವರಿನ ಎಚ್ಚರಿಕೆ

Jul 25 2024, 01:24 AM IST
ಸ್ವಾಮಿ ನಾರಾಯಣ ಮಂದಿರದ ಮೇಲಿನ ದಾಳಿ, ಖಲಿಸ್ತಾನಿಗಳ ಹಿಂಸಾಚಾರವನ್ನು ಖಂಡಿಸಿದ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯಗೆ, ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಎಚ್ಚರಿಕೆ ನೀಡಿದ್ದಾನೆ.

ಕಾಶ್ಮೀರ: ಉಗ್ರ ದಾಳಿಗೆ 4 ಯೋಧರು ಹುತಾತ್ಮ

Jul 17 2024, 12:46 AM IST
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜತೆ ನಡೆದ ಭೀಕರ ಚಕಮಕಿಯಲ್ಲಿ ಓರ್ವ ಕ್ಯಾಪ್ಟನ್‌ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved