ಸರ್ಕಾರದಿಂದ ಬ್ರ್ಯಾಂಡ್ ಉಡುಪಿ ಘನತೆಗೆ ಧಕ್ಕೆ ತರುವ ಯತ್ನ: ಯಶ್ಪಾಲ್ ಆಕ್ರೋಶ
Jun 14 2025, 02:37 AM ISTಈ ಕಾರ್ಯಪಡೆ ರಚನೆಯ ನಿರ್ಧಾರದಿಂದ ಸರ್ಕಾರವೇ ತನ್ನ ಗೃಹ ಇಲಾಖೆಯ ವೈಫಲ್ಯವನ್ನು ಒಪ್ಪಿಕೊಂಡಿದ್ದು, ರಾಜ್ಯದ 31 ಜಿಲ್ಲೆಗಳ ಪೈಕಿ ಕೇವಲ 3 ಜಿಲ್ಲೆಗಳಿಗೆ ಮಾತ್ರ ಈ ಕಾರ್ಯಪಡೆಯನ್ನು ರಚಿಸಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ಪರೋಕ್ಷವಾಗಿ ದೇಶಕ್ಕೆ ಸಂದೇಶ ನೀಡಿದಂತಾಗಿದೆ ಎಂದು ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ.