• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅಂಬೇಡ್ಕರ್‌ ಯುವಸೇನೆ ಸ್ವಾಗತ

Jun 18 2025, 12:30 AM IST
ಸೋಮವಾರ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಅವರನ್ನು ಸ್ವಾಗತಿಸಲಾಯಿತು.

ಉಡುಪಿ: ಗೀತಾಮಂದಿರದಲ್ಲಿ ಹಲಸು, ಮಾವು ಮೇಳಕ್ಕೆ ಚಾಲನೆ

Jun 17 2025, 03:44 AM IST
ಉಡುಪಿ ಕೃಷ್ಣಮಠದ ಬಳಿ ಇರುವ ಗೀತಾ ಮಂದಿರದಲ್ಲಿ ಹಲಸು-ಮಾವು ಮೇಳ ನಡೆಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶುಕ್ರವಾರ ಚಾಲನೆ ನೀಡಿದರು.

ಉಡುಪಿ: ಮುಂದುವರಿದ ಭಾರಿ ಮಳೆ, ಓರ್ವ ವ್ಯಕ್ತಿ ಬಲಿ

Jun 17 2025, 01:08 AM IST
ಉಡುಪಿ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಈ ಮುಂಗಾರು ಮಳೆಗಾಲದ ದಾಖಲೆ ಮಳೆ ಸುರಿದಿದೆ. ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 126 ಮಿ.ಮೀ. ಮಳೆಯಾಗಿದೆ. ಇಲ್ಲಿನ ಉದ್ಯಾವರ ಗ್ರಾಮದ ಕೇದಾರ ಎಂಬಲ್ಲಿ ವ್ಯಕ್ತಿಯೊಬ್ಬರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಸರ್ಕಾರದಿಂದ ಬ್ರ್ಯಾಂಡ್ ಉಡುಪಿ ಘನತೆಗೆ ಧಕ್ಕೆ ತರುವ ಯತ್ನ: ಯಶ್ಪಾಲ್ ಆಕ್ರೋಶ

Jun 14 2025, 02:37 AM IST
ಈ ಕಾರ್ಯಪಡೆ ರಚನೆಯ ನಿರ್ಧಾರದಿಂದ ಸರ್ಕಾರವೇ ತನ್ನ ಗೃಹ ಇಲಾಖೆಯ ವೈಫಲ್ಯವನ್ನು ಒಪ್ಪಿಕೊಂಡಿದ್ದು, ರಾಜ್ಯದ 31 ಜಿಲ್ಲೆಗಳ ಪೈಕಿ ಕೇವಲ 3 ಜಿಲ್ಲೆಗಳಿಗೆ ಮಾತ್ರ ಈ ಕಾರ್ಯಪಡೆಯನ್ನು ರಚಿಸಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ಪರೋಕ್ಷವಾಗಿ ದೇಶಕ್ಕೆ ಸಂದೇಶ ನೀಡಿದಂತಾಗಿದೆ ಎಂದು ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ.

ಉಡುಪಿ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Jun 13 2025, 05:15 AM IST
ಲೊಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ ಇನ್‌ಸ್ಪಾಯರ್-೨೦೨೫ ಯೋಜನೆ, ಬ್ರಹ್ಮಾವರ ಜಯಂಟ್ಸ್ ಗ್ರೂಪ್ ಹಾಗೂ ಸುವರ್ಣ ಎಂಟರ್‌ಪ್ರೈಸಸ್‌ ವತಿಯಿಂದ ಪರಿಸರ ದಿನಾಚರಣೆ ಮಾಹಿತಿ ಕಾರ್ಯಾಗಾರ ನಡೆಯಿತು.

ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆ ಮಾಡಲು ಜನರು ಕೈಜೋಡಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

Jun 13 2025, 02:31 AM IST
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮಳೆ ಅಬ್ಬರಕ್ಕೆ 3 ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್ : ಉಡುಪಿ ಶಾಲೆಗಳಿಗಿದೆ ರಜೆ

Jun 12 2025, 07:17 AM IST

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಕಡಿಮೆ ಲಿಂಗಾನುಪಾತ : ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

Jun 12 2025, 06:21 AM IST

ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತ 1000ಕ್ಕೆ 978 ಹೆಣ್ಣು ಇದ್ದು, ಅತೀ ಕಡಿಮೆ ಲಿಂಗಾನುಪಾತ ವ್ಯತ್ಯಾಸದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. 

ಉಡುಪಿ: ಕೃಷ್ಣಮಠದ ಗಂಗಾಭಾಗೀರಥಿ ಗುಡಿಗೆ ಶತಮಾನ ಪೂರ್ಣ

Jun 10 2025, 07:49 AM IST
ತ್ರೈಲೋಕ್ಯ ಗುರುಗಳಾದ ಶ್ರೀ ಮಧ್ವಾಚಾರ್ಯರ ಅಮಿತ ಆತ್ಮಶಕ್ತಿ ಹಾಗೂ ಅಪ್ರತಿಮವಾದ ತಪಸ್ಸಿನ ದ್ಯೋತಕವಾಗಿ ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ಈ ಮಧ್ವ ಸರೋವರದಲ್ಲಿ ಗಂಗೋದ್ಭವವಾಗುತ್ತದೆ ಎಂಬ ಐತಿಹ್ಯವಿದೆ. 1925ನೇ ಇಸವಿಯಲ್ಲಿ ಅದಮಾರು ಮಠದ ವಿಬುಧಪ್ರಿಯತೀರ್ಥ ಶ್ರೀಪಾದಂಗಳ ಪರ್ಯಾಯದ ಅವಧಿಯಲ್ಲಿ ಮಧ್ವ ಸರೋವರದಲ್ಲಾದ ಗಂಗೋದ್ಭವದ ದಿವ್ಯ ವಿದ್ಯಮಾನದ ಸಂಸ್ಮರಣೆಗಾಗಿ ಅವರು ಈ ಗಂಗಾ ಭಾಗೀರಥಿಯ ಗುಡಿಯನ್ನು ನಿರ್ಮಿಸಿದ್ದಾರೆ.

ಕಮಲಹಾಸನ್ ವಿರುದ್ಧ ಉಡುಪಿ ಠಾಣೆಯಲ್ಲಿ ಕರವೇ ದೂರು ದಾಖಲು

Jun 06 2025, 12:51 AM IST
ಥಗ್ ಲೈಫ್ ಸಿನಿಮಾದ ಧ್ವನಿಸುರುಳಿ ಬಿಡುಗಡೆ ಸಂದರ್ಭದಲ್ಲಿ ಕನ್ನಡ ಭಾಷೆ ಹಾಗೂ ಕನ್ನಡಿಗರಿಗೆ ಅವಮಾನವಾಗುವಂತೆ ಮಾತನಾಡಿದ ತಮಿಳು ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved