• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಅಲ್ಪಾವಧಿ ತರಬೇತಿಗೆ ಚಾಲನೆ

Mar 15 2025, 01:03 AM IST
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕಾರ್ಯಕ್ರಮದ ಅಂಗವಾಗಿ ಆಯುರ್ವೇದದಲ್ಲಿ ಅಲ್ಪಾವಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಉಡುಪಿ: ಪಿಪಿಸಿಯಲ್ಲಿ ಪಠ್ಯಸಂಬಂಧಿ ತಾಳಮದ್ದಳೆ ಕಾರ್‍ಯಾಗಾರ

Mar 14 2025, 12:30 AM IST
ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಆಶ್ರಯದಲ್ಲಿ ವಿದ್ಯಾರ್ಥಿ ವೇದಿಕೆ, ಕನ್ನಡ ವಿಭಾಗ ಹಾಗೂ ಸಾಂಸ್ಕೃತಿಕ ಸಂಘಗಳ ಸಂಯೋಜನೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದ್ವಿತೀಯ ಬಿಸಿಎ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿರುವ ರಾಧಾಕೃಷ್ಣ ಕಲ್ಚಾರ್ ಅವರ ‘ಸಾಂಸ್ಕೃತಿಕ ಪಲ್ಲಟಗಳು ಮತ್ತು ತಾಳಮದ್ದಳೆ’ ಲೇಖನ ಹಾಗೂ ಪಾರ್ತಿಸುಬ್ಬ ಕವಿಯ ಪಂಚವಟಿ ಪ್ರಸಂಗದ ಪಠ್ಯವನ್ನು ಆಧರಿಸಿ ತಾಳಮದ್ದಳೆ ಕಾರ್‍ಯಾಗಾರ ಆಯೋಜಿಸಲಾಯಿತು.

ಉಡುಪಿ ಜಿ.ಶಂಕರ್‌ ಕಾಲೇಜಿನಲ್ಲಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Mar 13 2025, 12:49 AM IST
ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗೆ ಕಾಲೇಜಿನ ಆಂತರಿಕ ಗುಣಮಟ್ಟಕೋಶದ (ಐ.ಕ್ಯೂ.ಎ.ಸಿ.) ವತಿಯಿಂದ ಒಂದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು (ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್) ಆಯೋಜಿಸಲಾಗಿತ್ತು.

ಉಡುಪಿ: ಪೂರ್ಣಪ್ರಜ್ಞ ಕಾಲೇಜನಲ್ಲಿ ಪತ್ರಿಕಾ ಬರವಣಿಗೆ ಕಾರ್ಯಾಗಾರ

Mar 12 2025, 12:46 AM IST
ಉಡುಪಿ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಆಶ್ರಯದಲ್ಲಿ ವಿದ್ಯಾರ್ಥಿ ವೇದಿಕೆ, ಕನ್ನಡ ವಿಭಾಗ ಹಾಗೂ ಮೀಡಿಯಾ ಕಮಿಟಿಯ ಸಂಯೋಜನೆಯಲ್ಲಿ ಅರ್ಧ ದಿನದ ಪತ್ರಿಕಾ ಬರವಣಿಗೆ ಕಾರ್ಯಾಗಾರ ಸಂಪನ್ನಗೊಂಡಿತು.

ಉಡುಪಿ ನಗರ ಕೇಂದ್ರ ಗ್ರಂಥಾಲಯ: ಗ್ರಂಥ ಪರಿಚಲನಾ, ಎರವಲು ಸೇವೆಗೆ ಚಾಲನೆ

Mar 11 2025, 12:46 AM IST
ಅಜ್ಜರಕಾಡಿನ ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥ ಪರಿಚಲನಾ (ಲೈಬ್ರೆರಿ ಅಟೋಮೇಶನ್) ಹಾಗೂ ಓದುಗರಿಗೆ ಆನ್‌ಲೈನ್ ಎರವಲು ಸೇವೆ (ಆನ್‌ಲೈನ್ ಪಬ್ಲಿಕ್ ಆ್ಯಕ್ಸೆಸ್ ಕೆಟಲಾಗ್ - ಓಪಿಎಸಿ ) ಸೌಲಭ್ಯದ ಉದ್ಘಾಟನೆ ಇತ್ತೀಚೆಗೆ ನಡೆಯಿತು.

ಲೇಡಿ ಸಿಂಗಂ ಸಂತು ದೇವಿಗೆ ಉಡುಪಿ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ

Mar 11 2025, 12:45 AM IST
ಲೇಡಿ ಸಿಂಗಮ್‌ ಖ್ಯಾತಿಯ ಕಮಾಂಡೆಂಟ್ ಸಂತು ದೇವಿ ಅವರಿಗೆ ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೋಮವಾರ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

ಉಡುಪಿ ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ : 9.15 ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ

Mar 10 2025, 12:18 AM IST
ಉಡುಪಿ ಜಿಲ್ಲಾ ಶ್ರೀ ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜರುಗಿತು.

ಉಡುಪಿ ಜಿಲ್ಲೆಗೆ ಬಜೆಟ್‌ನಲ್ಲಿ ಅನ್ಯಾಯ: ಕಿಶೋರ್‌ ಕುಮಾರ್ ಕುಂದಾಪುರ

Mar 09 2025, 01:45 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಬಜೆಟ್ ವಿರುದ್ಧ ಶನಿವಾರ ಜಿಲ್ಲಾ ಬಿಜೆಪಿ ಕಾರ್ಯಾಲಯದ ಬಳಿ ಪ್ರತಿಭಟನೆ ನಡೆಯಿತು.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಉಡುಪಿ ಡಿಸಿ

Mar 07 2025, 11:48 PM IST
ಶುಕ್ರವಾರ ಉಡುಪಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾತನಾಡಿದರು.

ಉಡುಪಿ: ಕೈಮಗ್ಗ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

Mar 07 2025, 11:46 PM IST
ಉಡುಪಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಾಗರದ ಹೆಗ್ಗೋಡು - ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘ ಹಮ್ಮಿಕೊಂಡಿರುವ 3 ದಿನಗಳ ಕೈ ಉತ್ಪನ್ನ ಹಾಗೂ ಕೈಮಗ್ಗ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಶುಕ್ರವಾರ ಉದ್ಘಾಟನೆಗೊಂಡಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 68
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved