• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

May 21 2025, 12:45 AM IST
ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದ ರಾಜ್ಯದಲ್ಲಿ ಮುಂದಿನ 5 ದಿನ ಜೋರಾದ ಮಳೆಯಾಗುವ ಬಗ್ಗೆ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಜೊತೆಗೆ ಮಂಗಳವಾರ ಭಾರಿ ಗಾಳಿ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಮುನ್ನೆಚ್ಚರಿಕೆ ನೀಡಲಾಗಿತ್ತು. ಅದರಂತೆ ಉಡುಪಿ ಜಿಲ್ಲಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ.

ಉಡುಪಿ ಜಿಲ್ಲೆಯ 82 ಚಾಲಕರ ಪರವಾನಗಿ ರದ್ದು: ಡಾ. ವಿದ್ಯಾಕುಮಾರಿ

May 18 2025, 11:45 PM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ: 20ರಂದು ಭಾರತೀಯ ಸೈನಿಕರಿಗೆ ಬೆಂಬಲವಾಗಿ ತಿರಂಗ ಯಾತ್ರೆ

May 18 2025, 01:11 AM IST
ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ ಸಂದೇಶವನ್ನು ಸಾರುವ ಮತ್ತು ಆಪರೇಶನ್ ಸಿಂದೂರ್ ವಿಜಯೋತ್ಸವದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ. ಪಕ್ಷ, ಜಾತಿ, ಧರ್ಮ ರಹಿತವಾಗಿ ನಡೆಯುವ ಈ ತಿರಂಗ ಯಾತ್ರೆಯಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ.

ಉಡುಪಿ: ‘ಸೋಲಾರ್‌ ಗ್ರಾಮ ಯೋಜನೆ’ಗೆ ಜಿಲ್ಲೆ 5 ಗ್ರಾಮ ಪಂಚಾಯಿತಿ ಹೆಸರು ಶಿಫಾರಸ್ಸು- ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

May 17 2025, 02:48 AM IST
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ ಉಡುಪಿ ಜಿಲ್ಲೆಯ 4 ಗ್ರಾಮ ಪಂಚಾಯಿತಿಗಳನ್ನು ಸೋಲಾರ್ ಪಂಚಾಯಿತಿಗಳಾಗಿ ಆಯ್ಕೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಒಳಕಾಡು ಶಾಲೆ: ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಕಾರ್ಯಕ್ರಮ

May 17 2025, 02:43 AM IST
ಒಳಕಾಡಿನ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಬುಧವಾರ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಜರುಗಿತು. ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ ಪ್ರಧಾನ ಮಂತ್ರಿ ಪೋಷಣ್ ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಉಂಟು ಮಾಡುವ ಉದ್ದೇಶದಿಂದ ಕಾರ್ಯಕ್ರಮ ನಡೆಯಿತು.

ಉಡುಪಿ ಜಿಲ್ಲೆಯ 82 ಚಾಲಕರ ಪರವಾನಗಿ ರದ್ದು: ಡಾ. ವಿದ್ಯಾಕುಮಾರಿ

May 17 2025, 01:36 AM IST
ಉಡುಪಿ ಜಿಲ್ಲೆಯಲ್ಲಿ ಅತೀ ವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣವಾದ 82 ಜನರ ಚಾಲನ ಪರವಾನಗಿಯನ್ನು 6 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಮಲ್ಪೆ: ಆದಿ ಉಡುಪಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

May 17 2025, 01:17 AM IST
ಮಲ್ಪೆ - ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್‌ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ವಿವಿಧ ಸಲಹೆ, ಸೂಚನೆ ನೀಡಿದರು.

ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದಿಂದ ಸೂಚನಾ ಫಲಕ ಅನಾವರಣ

May 16 2025, 02:17 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು.

ಮಾದಕ ವಸ್ತುಗಳ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ವಹಿಸಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

May 15 2025, 01:44 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎನ್‌ಸಿಒಆರ್‌ಡಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ: ಚುನಾಯಿತ ಸದಸ್ಯರಿಲ್ಲದ ತಾ.ಪಂ. ಸಭೆ

May 15 2025, 01:40 AM IST
ಉಡುಪಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯು ಆಡಳಿತಾಧಿಕಾರಿಯಾಗಿರುವ ಉಡುಪಿ ಭೂ ಕಂದಾಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 80
  • next >

More Trending News

Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved