• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಕೃಷ್ಣಮಠ: ಯಕ್ಷಗಾನಾರ್ಪಣೆ ಕಾರ್ಯಕ್ರಮ

Aug 22 2025, 02:00 AM IST
ಉಡುಪಿ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗ ವತಿಯಿಂದ ಯಕ್ಷಗಾನಾರ್ಪಣೆ ಕಾರ್ಯಕ್ರಮ ನಡೆಯಿತು. ಪರ್ಯಾಯ ಪೀಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿ

ಉಡುಪಿ ಜಿಲ್ಲೆ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಜೆ.ಎಂ.ಖಾಝಿಗೆ ಸ್ವಾಗತ

Aug 22 2025, 02:00 AM IST
ನೂತನ ನ್ಯಾ.ಜೆ.ಎಂ.ಖಾಝಿ ಅವರಿಗೆ ಉಡುಪಿ ವಕೀಲರ ಸಂಘದ ವತಿಯಿಂದ ಸ್ವಾಗತ ಹಾಗೂ ಜಿಲ್ಲೆಯ ನಿಕಟಪೂರ್ವ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿಗೆ ಬಿಳ್ಕೋಡುಗೆ ಕಾರ್ಯಕ್ರಮ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು.

ಉಡುಪಿ ಮಹಿಳಾ ಕಾಂಗ್ರೆಸ್‌ನಿಂದ ಸ್ಯಾನಿಟರಿ ಪ್ಯಾಡ್ ವಿತರಣೆ

Aug 22 2025, 02:00 AM IST
‘ಮಹಿಳಾ ಆರೋಗ್ಯ ಸಂಕಲ್ಪ’ ನಿಮಿತ್ತ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಕೊಡವೂರಿನ ಹಾಳೆಕಟ್ಟೆಯ ವಠಾರದಲ್ಲಿ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್‌ ವತಿಯಿಂದ ನೀಡಲಾಯಿತು.

ಉಡುಪಿ: ಚಿತ್ರ ಕಲಾ ಮಂದಿರ ಕಲಾಶಾಲೆಯಲ್ಲಿ ‘ಸಂಗಮ ಕಲಾ ಪ್ರದರ್ಶನ’

Aug 22 2025, 02:00 AM IST
ಚಿತ್ರಕಲಾ ಮಂದಿರ ಕಲಾಶಾಲೆಯಲ್ಲಿ ೨೦೦೨-೨೦೦೭ರ ಸಾಲಿನಲ್ಲಿ ಚಿತ್ರಕಲಾ ಪದವಿಯನ್ನು ಪೂರೈಸಿದ 13 ಕಲಾವಿದರ ತಂಡವು ‘ಸಂಗಮ - ಸಮೂಹ ಕಲಾ ಪ್ರದರ್ಶನ ಹಾಗೂ ಗುರುವಂದನೆ’ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಉಡುಪಿ: ಆಟಿಡೊಂಜಿ ಸಂಭ್ರಮದ ವಿಪ್ರಕೂಟ

Aug 20 2025, 02:00 AM IST
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ ಉಡುಪಿ ಕನ್ನರ್ಪಾಡಿಯ ಶ್ರೀದೇವಿ ಸಭಾ ಭವನದಲ್ಲಿ ‘ಆಟಿಡೊಂಜಿ ವಿಪ್ರಕೂಟ’ ಕಾರ್ಯಕ್ರಮ ಬಹಳ‍ ಸಂಭ್ರಮದಿಂದ ನಡೆಯಿತು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದಿಂದ ಆರಂಭವಾಗಿ ಸಭಾ ಕಾರ್ಯಕ್ರಮದಲ್ಲಿ - ಸಂಘಟನೆ ಮತ್ತು ಆಟಿ ಮಾಸದ ಬಗ್ಗೆ ವಿಶೇಷ ಮಾಹಿತಿಯನ್ನು ವಿದ್ವಾನ್ ಹೆರ್ಗ ಹರಿದಾಸ ಭಟ್ ನೀಡಿದರು.

ಉಡುಪಿ: ಶ್ರಮಿಕ ತರುಣರ ತಂಡದಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ

Aug 20 2025, 02:00 AM IST
ಶ್ರಮಿಕ ತರುಣರ ತಂಡದ ಸಂಸ್ಥಾಪಕ ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ ನೇತೃತ್ವದಲ್ಲಿ ಶಿರೂರು ಗ್ರಾಮದ ನ್ಯೂಕಲ್ಲಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರಗಳನ್ನು ಇತ್ತೀಚೆಗೆ ವಿತರಿಸಲಾಯಿತು.

ಉಡುಪಿ ಬಿಜೆಪಿ ಎಸ್‌ಚಿ ಮೋರ್ಚಾ: ಪಡುಕರೆ ಕಾರುಣ್ಯ ವಿಶೇಷ ಶಾಲೆಗೆ ಕೊಡುಗೆ

Aug 19 2025, 01:00 AM IST
79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ನಗರ ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಪಡುಕರೆ ಕಾರುಣ್ಯ ಶಾಲೆಯ ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಅಗತ್ಯವಿರುವ ದಿನಸಿ ಆಹಾರ ಸಾಮಗ್ರಿಗಳು ಹಾಗೂ ಡ್ರಾಯಿಂಗ್ ಪುಸ್ತಕ ಮತ್ತು ಬಣ್ಣದ ಪೆನ್ಸಿಲ್‌ಗಳನ್ನು ವಿತರಿಸಲಾಯಿತು.

ಉಡುಪಿ ನೇತ್ರಜ್ಯೋತಿ ಕಾಲೇಜಿನಲ್ಲಿ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆ

Aug 19 2025, 01:00 AM IST
ನೇತ್ರಜ್ಯೋತಿ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹಿರಿಯ ವಕೀಲ ಶಾಂತಾರಾಮ ಶೆಟ್ಟಿ ಮತ್ತು ಉಮೇಶ್‌ ಶೆಟ್ಟಿ ಕಳತ್ತೂರು ಮತ್ತಿತರರು ಪಾಲ್ಗೊಂಡರು.

ಬಿಜೆಪಿ ಉಡುಪಿ ಜಿಲ್ಲೆ: 79ನೇ ಸ್ವಾತಂತ್ರ್ಯ ದಿನಾಚರಣೆ

Aug 18 2025, 12:01 AM IST
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿಯ ವಠಾರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ನೆರವೇರಿಸಿದರು,.

ಉಡುಪಿ: ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

Aug 18 2025, 12:01 AM IST
ಕುತ್ಪಾಡಿಯ ಶ್ರೀ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವವನ್ನು ಸಮಸ್ತ ವಿದ್ಯಾರ್ಥಿ ಮತ್ತು ಶಿಕ್ಷಕ ವೃಂದದವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ವಿಂಗ್ ಕಮಾಂಡರ್ ಭೋಜರಾಜ್ ಮಣಿಪಾಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved