• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಪತ್ರಕರ್ತರ ಸಂಘ ಸ್ಥಾಪನಾ ದಿನಾಚರಣೆ

Apr 13 2025, 02:09 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸ್ಥಾಪನಾ ದಿನಾಚರಣೆ ನಡೆಯಿತು. ಕಾರ್ಟೂನಿಸ್ಟ್ ಹಾಗೂ ಬರಹಗಾರ ಪಂಜು ಗಂಗೊಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು.

ಉಡುಪಿ: ಏಪ್ರಿಲ್ ೧೬, ೧೭ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

Apr 11 2025, 12:36 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ಇತ್ತೀಚೆಗೆ ೨೦೨೫ ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆ ನೆರವೇರಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ರಥಬೀದಿಯಲ್ಲಿ ವೆಡ್ಡಿಂಗ್‌ ಫೋಟೋ ಶೂಟ್‌ ನಿರ್ಬಂಧ

Apr 11 2025, 12:34 AM IST
ಫೋಟೋಶೂಟ್ ಹೆಸರಿನಲ್ಲಿ ಮಠದ ಪರಿಸರದಲ್ಲಿ ಜೋಡಿಗಳ ಅಸಭ್ಯ ವರ್ತನೆಯೂ ಇಲ್ಲಿಗೆ ಬರುವ ಭಕ್ತಾದಿಗಳಿಗೆ ಮುಜಗರಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ಈ ರೀತಿಯ ಫೋಟೋ ಶೂಟ್ ಗಳನ್ನು ನಿಷೇಧಿಸಲಾಗಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ಪಿಯುಸಿ: ಫಲಿತಾಂಶ ಕುಸಿದರೂ ಉಡುಪಿ ರಾಜ್ಯಕ್ಕೆ ಪ್ರಥಮ

Apr 09 2025, 12:32 AM IST
ಕಳೆದ ಬಾರಿ ಜಿಲ್ಲೆ ಶೇ.96.70 ಸಾಧನೆಯೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿತ್ತು. ಈ ಬಾರಿ ಪ್ರಥಮ ಸ್ಥಾನ ಪಡೆದಿದ್ದರೂ, ಕಳೆದ ವರ್ಷಕ್ಕೆ ಹೋಲಿಸಿದರೇ ಒಟ್ಟಾರೆ ಸಾಧನೆಯಲ್ಲಿ ಶೇ.2.90 ರಷ್ಟು ಕುಸಿತವಾಗಿದೆ. ಆದರೆ ರಾಜ್ಯದ ಒಟ್ಟು ತೇರ್ಗಡೆ ಫಲಿತಾಂಶ ಶೇ.73.45ಕ್ಕೆ ಹೋಲಿಸಿದರೆ ಉಡುಪಿ ಜಿಲ್ಲೆ ಶೇ.20.45ರಷ್ಟು ಮುಂದಿದೆ.

ಉಡುಪಿ ಪೂರ್ಣಪ್ರಜ್ಞ ಪಪೂ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕುಮಾರ್

Apr 09 2025, 12:30 AM IST
ಸಂತೋಷ್‌ ಕುಮಾರ್‌, 11 ವರ್ಷ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ, ಹತ್ತು ವರ್ಷ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿದ್ದ ಅವರು ಕಾಪು ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿಯೂ ಕರ್ತವ್ಯ ಸಲ್ಲಿಸಿದ್ದರು.

ಉಡುಪಿ ಯುಪಿಎಂಸಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Apr 08 2025, 12:32 AM IST
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ ಪದವಿ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ಫ್ರಾಂಕ್ಲಿನ್ ಟೆಂಪಲ್ಟೆನ್ ಅಸೆಟ್ ಮ್ಯಾನೇಜ್ಮೆಂಟ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ವತಿಯಿಂದ ಹೂಡಿಕೆ ದಾರರ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ವಕ್ಫ್ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ

Apr 06 2025, 01:50 AM IST
ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುತ್ತೇವೆ, ವಕ್ಫ್ ಸೊತ್ತನ್ನು ಸಮರ್ಪಕವಾಗಿ ಮುಸ್ಲಿಮರ ಪ್ರಯೋಜನಕ್ಕಾಗಿ ಬಳಸುತ್ತೇವೆ, ಭ್ರಷ್ಟಾಚಾರವನ್ನು ನಿಗ್ರಹಿಸುತ್ತೇವೆ ಎಂದು ಹೇಳುತ್ತಿರುವ ಮೋದಿ ಸರ್ಕಾರ, ಈ ಮಸೂದೆಯಲ್ಲಿ ಅದಕ್ಕೆ ತೀರಾ ತದ್ವಿರುದ್ಧವಾದ ಅಂಶಗಳನ್ನೇ ಯಾಕೆ ತಂದಿದೆ ಎಂಬುದಕ್ಕೆ ಉತ್ತರ ನೀಡಬೇಕಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಮಹಮ್ಮದ್ ಮೌಲಾ ಆಗ್ರಹಿಸಿದ್ದಾರೆ.

ಉಡುಪಿ ಪೂರ್ಣಪ್ರಜ್ಞ ಕಾಲೇಜು: ಏಪ್ರಿಲ್ 9ರಿಂದ ಅ.ಭಾ. ಅಂತರ್‌ ವಿ.ವಿ. ಪುರುಷರ ಖೋಖೋ

Apr 05 2025, 12:49 AM IST
ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯುವ ಅ.ಭಾ. ಖೋಖೋ ಪಂದ್ಯಾಕೂಟದಲ್ಲಿ ದೇಶದ 4 ವಲಯಗಳಿಂದ ತಲಾ 4ರಂತೆ ಒಟ್ಟು 16 ಅತ್ಯುತ್ತಮ ತಂಡಗಳು ಭಾಗವಹಿಸುತ್ತಿವೆ. ಪಂದ್ಯಾಟಗಳು ಲೀಗ್ / ನಾಕೌಟ್ ಆಧಾರದಲ್ಲಿ ನಡೆಯಲಿದ್ದು, 600 ಆಟಗಾರರು ಮತ್ತು 300 ಮಂದಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸುಮಾರು 40 ಲಕ್ಷ ರು.ಗಳ ವೆಚ್ಚ ಅಂದಾಜಿಸಲಾಗಿದೆ.

ಉಡುಪಿ: ನಾಳೆ ಬಿಜೆಪಿ ಸ್ಥಾಪನಾ ದಿನಾಚರಣೆ, 10ರಂದು ಜನಾಕ್ರೋಶ ಯಾತ್ರೆ

Apr 05 2025, 12:47 AM IST
ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಭಾನುವಾರ ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಏ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ

ಇಂದ್ರಾಳಿ ರೈಲ್ವೇ ಮೇಲ್ಸೇತುವೆ ತ್ವರಿತ ನಿರ್ಮಿಸಿ: ಉಡುಪಿ ಜಿಲ್ಲಾಧಿಕಾರಿ ಸೂಚನೆ

Apr 03 2025, 12:30 AM IST
ಬುಧವಾರ ರಾಷ್ರ್ರೀಯ ಹೆದ್ದಾರಿ 169 ಎ ಇದರ ಉಡುಪಿ ನಗರ ಹಾಗೂ ಮಣಿಪಾಲ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿ ಪ್ರಗತಿ ವೀಕ್ಷಿಸಿದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚನೆ ನೀಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 80
  • next >

More Trending News

Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved