ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ ಧರ್ಮಪ್ರಾಂತ್ಯದ ಪರಮ ಪ್ರಸಾದದ ಮೆರವಣಿಗೆ
Nov 27 2024, 01:04 AM IST
ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಸಾವಿರಾರು ಭಕ್ತಾದಿಗಳ ಉಪಸ್ಥಿತಿಯಲ್ಲಿ ನಡೆಯಿತು.
ಉಡುಪಿ: ಬಿಪಿಎಲ್ ಕಾರ್ಡ್ ರದ್ದಾಗುವ ಆತಂಕ ಸದ್ಯಕ್ಕಿಲ್ಲ!
Nov 26 2024, 12:49 AM IST
ಉಡುಪಿ ಜಿಲ್ಲೆಯಲ್ಲಿ ಒಟ್ಟು 3,11,899 ಪಡಿತರ ಕಾರ್ಡುಗಳಿವೆ, ಇವುಗಳಲ್ಲಿ ಅಂತ್ಯೋದಯ 27,953, ಬಿಪಿಎಲ್ 1,68,447 ಮತ್ತು ಎಪಿಎಲ್ 1,15,499 ಕಾರ್ಡುಗಳಿವೆ.
ಉಡುಪಿ: ಲೊಂಬಾರ್ಡ್ ಮ್ಯಾರಾಥಾನ್ ಪ್ರೊಮೋ ರನ್ ಸಂಪನ್ನ
Nov 25 2024, 01:04 AM IST
ಲೊಂಬಾರ್ಡ್ ಹಾಸ್ಪಿಟಲ್ನ ಶತಮಾನೋತ್ಸವದ ಅಂಗವಾಗಿ ಉಡುಪಿ ರನ್ನರ್ಸ್ ಕ್ಲಬ್ ಸಹಯೋಗದಲ್ಲಿ ಡಿ.1ರಂದು ನಡೆಯುವ ಹಾಪ್ ಮ್ಯಾರಾಥಾನ್ಗೆ ಪೂರ್ವಭಾವಿಯಾಗಿ ಭಾನುವಾರ ಪ್ರೊಮೋ ರನ್ ಆಯೋಜಿಸಲಾಗಿತ್ತು.
ಎಬಿವಿಪಿ ಉಡುಪಿ ತಾಲೂಕು ಅಭ್ಯಾಸವರ್ಗ ಸಂಪನ್ನ
Nov 25 2024, 01:01 AM IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ತಾಲೂಕು ಅಭ್ಯಾಸ ವರ್ಗವು ಶನಿವಾರ ಕಡಿಯಾಳಿಯ ಕಾತ್ಯಾಯನಿ ಮಂಟಪದಲ್ಲಿ ಸಂಪನ್ನಗೊಂಡಿತು.
ಉಡುಪಿ: ಉದ್ಯೋಗಾವಕಾಶ ಮಾಹಿತಿ ಕಾರ್ಯಕ್ರಮ
Nov 24 2024, 01:47 AM IST
ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಶಾಸ್ತ್ರ ವಿಭಾಗದ ಪ್ಲೇಸ್ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಹಾಗೂ ಬೆಂಗಳೂರಿನ ಮಹಾಲೇಖಪಾಲರ ಕಚೇರಿ ಆಶ್ರಯದಲ್ಲಿ ‘ಪ್ರೇರಣಾʼ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉಡುಪಿ: ವಿಕ್ರಂ ಗೌಡ ಎನ್ಕೌಂಟರ್ ಬಗ್ಗೆ ಸೂಕ್ತ ತನಿಖೆ ನಡೆಸಲು ದಸಂಸ ಆಗ್ರಹ
Nov 23 2024, 12:34 AM IST
ಹೆಬ್ರಿಯ ಪೀತಬೈಲು ಎಂಬಲ್ಲಿ ನಡೆದ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ- ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಉಡುಪಿ ಕೃಷ್ಣಮಠ: ಬೃಹತ್ ಗೀತೋತ್ಸವಕ್ಕೆ ಚಾಲನೆ
Nov 21 2024, 01:03 AM IST
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಡಿ. 29ರ ವರೆಗೆ ತ್ರಿಪಕ್ಷ ಶತವೈಭವ ಘೋಷವಾಕ್ಯದಡಿ ಆಯೋಜಿಸಲಾಗಿರುವ ಬೃಹತ್ ಗೀತೋತ್ಸವ ಉದ್ಘಾಟನೆಗೊಂಡಿತು.
ಉಡುಪಿ: ಇಂದು ನಾಲ್ವರ ಕೊಲೆ ಆರೋಪಿ ಚೌಗುಲೆಯ ವಿಚಾರಣೆ
Nov 21 2024, 01:03 AM IST
ಅ.24ರಂದು ನ್ಯಾಯಾಲಯವು ನ.20ರಂದು 1, 2 ಹಾಗೂ ನ.21ರಂದು 3 ಮತ್ತು 4ನೇ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿತ್ತು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿ ಕೋರ್ಟ್ಗೆ ಕರೆದುಕೊಂಡು ಬರಲಾಗಿತ್ತು.
ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ
Nov 20 2024, 12:31 AM IST
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರಲ್ಲಿ ಉಡುಪಿ ಜಿಲ್ಲೆಯ ವಿವಿಧ ಕ್ರೈಸ್ತ ಸಭೆಗಳನ್ನು ಒಗ್ಗೂಡಿಸುವ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ ಜಿಲ್ಲಾ ಘಟಕದ ಉದ್ಘಾಟನೆ ನಡೆಯಿತು.
ಉಡುಪಿ ಜಿಲ್ಲೆಯ 2 ದಶಕಗಳ ರಕ್ತ ಚರಿತ್ರೆ: 6 ನಕ್ಸಲೀಯರು, 4 ನಾಗರಿಕರು ಬಲಿ
Nov 20 2024, 12:31 AM IST
ಮಲೆನಾಡಿನಲ್ಲಿ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ನಕ್ಸಲೀಯರ 2 ದಶಕಗಳ ರಕ್ತಸಿಕ್ತ ಚರಿತ್ರೆಯೇ ಇದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರದ ಎನ್ಕೌಂಟರ್ ಸೇರಿ ಒಟ್ಟು 4 ಎನ್ಕೌಂಟರ್ಗಳಲ್ಲಿ 6 ಮಂದಿ ನಕ್ಸಲೀಯರನ್ನು ಪೊಲೀಸರು ಕೊಂದು ಹಾಕಿದ್ದಾರೆ. ಪ್ರತಿಯಾಗಿ ನಕ್ಸಲೀಯರು 4 ಮಂದಿ ನಾಗರಿಕನ್ನು ಹತ್ಯೆ ಮಾಡಿದ್ದಾರೆ.
< previous
1
...
18
19
20
21
22
23
24
25
26
...
62
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ