• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಕೃಷ್ಣಮಠಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ

Dec 30 2024, 01:01 AM IST
ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಯುಐ ಸಿನಿಮಾದ ನಾಯಕ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ, ನಿರ್ಮಾಪಕ ಲಹರಿ ವೇಲು ಹಾಗು ಸಿನಿಮಾ ತಂಡದವರು ಭಾನುವಾರ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಉಡುಪಿ ಧರ್ಮಪ್ರಾಂತ್ಯದಲ್ಲಿ ಸಾಮಾನ್ಯ ಜುಬಿಲಿ ವರ್ಷ 2025ಕ್ಕೆ ಚಾಲನೆ

Dec 30 2024, 01:00 AM IST
2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷಗಳಾಗಿದ್ದು, ಅದನ್ನು ಸಾಮಾನ್ಯ ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು, ಉಡುಪಿ ಧರ್ಮಪ್ರಾಂತ್ಯದಲ್ಲಿ ಭಾನುವಾರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉಡುಪಿ ಧರ್ಮಾಧ್ಯಕ್ಷರಾದ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಚಾಲನೆ ನೀಡಿದರು.

ಉಡುಪಿ: ಮಲಬಾರ್ ಗೋಲ್ಡ್ ಡೈಮಂಡ್ಸ್ ನವೀಕೃತ ಶೋರೂಂ ಉದ್ಘಾಟನೆ

Dec 29 2024, 01:20 AM IST
ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಸಂಸ್ಥೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ನವೀಕೃತ, ಸುಸಜ್ಜಿತ ಮತ್ತು ವಿಶಾಲವಾದ ಉಡುಪಿ ಶೋರೂಂ ಅನ್ನು ಉಡುಪಿ ಹಾಗೂ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಉದ್ಘಾಟಿಸಿದರು.

ಸಾಲು ಸಾಲು ರಜೆ: ಪ್ರವಾಸಿಗರಿಂದ ತಂಬಿತುಳುಕುತ್ತಿವೆ ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳು

Dec 29 2024, 01:19 AM IST
ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತಂಬಿತುಳುಕುತ್ತಿವೆ. ಮುಖ್ಯವಾಗಿ ಕಳೆದ ಎರಡು ವಾರಗಳಿಂದ ಉಡುಪಿ ಕೃಷ್ಣಮಠ ಮತ್ತು ಮಲ್ಪೆ ಸಮುದ್ರ ತೀರದಲ್ಲಿ ಜನಜಂಗುಳಿಯಾಗುತ್ತಿದೆ.

ಉಡುಪಿ: ಕೃಷ್ಣಮಠದಲ್ಲಿ ಭಗವದ್ಗೀತಾ ಯಜ್ಞ ಸಂಪನ್ನ

Dec 29 2024, 01:15 AM IST
ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶನಿವಾರ ಭಗವದ್ಗೀತಾ ಯಜ್ಞವು ಸಂಪನ್ನಗೊಂಡಿತು.

ಉಡುಪಿ: ಎಸ್‌ಡಿಎಂಎ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಧ್ಯಾನ ದಿನಾಚರಣೆ

Dec 27 2024, 12:46 AM IST
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಥಮ ವಿಶ್ವ ಧ್ಯಾನ ದಿನವನ್ನು ಪ್ರಾಂಶುಪಾಲರಾದ ಡಾ. ಮಮತಾ ಕೆ. ವಿ. ಇವರ ಮಾರ್ಗದರ್ಶನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ ಸಂಪನ್ನ

Dec 26 2024, 01:02 AM IST
ಕ್ರಿಸ್ಮಸ್ ಹಿನ್ನೆಯಲ್ಲಿ ಕ್ರೈಸ್ತ ಬಾಂಧವರ ಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಮಾಂಸಾಹಾರ ಭಕ್ಷ್ಯಗಳೊಂದಿಗೆ ವಿವಿಧ ಖಾಧ್ಯಗಳನ್ನು ತಯಾರಿಸಿ ನೆರೆ ಹೊರೆಯವರು, ಸ್ನೇಹಿತರು ಬಂಧುಗಳು ಹಬ್ಬದ ಅಡುಗೆಯನ್ನು ಸವಿದರು.

ಉಡುಪಿ : ಹೊಸ ಬೆಳಕು ಆಶ್ರಮದಿಂದ 22 ವರ್ಷಗಳ ನಂತರ ಕುಟುಂಬವನ್ನು ಸೇರಿದ ವೃದ್ಧ ತಂದೆ!

Dec 26 2024, 01:00 AM IST
ಮಕ್ಕಳು ತಂದೆಯವರ ಗುರುತು ಹಿಡಿದರೂ, ಬಂಗೇರರು 22 ವರ್ಷ ನಂತರ ಬೆಳೆದಿದ್ದ ಮಕ್ಕಳ ಗುರುತು ಹಿಡಿಯಲು ಕೆಲಹೊತ್ತು ತೆಗೆದುಕೊಂಡರು.‌ ನಂತರ ಬಂಗೇರರು ಮಕ್ಕಳ ಪ್ರೀತಿಯ ಮುಂದೆ ಹಳೆಯದನ್ನೆಲ್ಲವನ್ನೂ ಮರೆತು ಮನೆಗೆ ತೆರಳಿದರು.

ಉಡುಪಿ: ಚಕೋರ -ಸಾಹಿತ್ಯ ವಿಚಾರ ವೇದಿಕೆ ಉದ್ಘಾಟನೆ

Dec 25 2024, 12:47 AM IST
ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಆಯೋಜಿಸಿದ ‘ಚಕೋರ - ಸಾಹಿತ್ಯ ವಿಚಾರ ವೇದಿಕೆ ಉಡುಪಿ’ ಇದನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಮರ್ಶಕ ಮುರಳೀಧರ ಉಪಾಧ್ಯಾಯ ಹಿರಿಯಡಕ ಉದ್ಘಾಟಿಸಿದರು.

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ‘ಕ್ರಿಸ್‌ಮಸ್‌ ಈವ್’ ಆಚರಣೆ

Dec 25 2024, 12:47 AM IST
ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಯೇಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಮಂಗಳವಾರ ರಾತ್ರಿ ಕ್ರೈಸ್ತ ಬಾಂಧವರು ಉಡುಪಿ ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 68
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved