• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರ ಶಸ್ತ್ರಚಿಕಿತ್ಸಾ ಸೇವೆಗಳು ಆರಂಭ

Feb 09 2025, 01:30 AM IST
ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಪ್ರತಿ ಗುರುವಾರ ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ಹೊರರೋಗಿ ಸಮಾಲೋಚನೆಗಳನ್ನು ಒಳಗೊಂಡಿರುತ್ತವೆ. ಬೆನ್ನು ಮತ್ತು ಕುತ್ತಿಗೆ ನೋವು, ಕಾಲು ನೋವು, ಕೋಕ್ಸಿಜಿಯಲ್ ನೋವು(ಬಾಲ ಮೂಳೆ ಪ್ರದೇಶದಲ್ಲಿ ನೋವು), ಮೆದುಳಿನ ಗೆಡ್ಡೆಗಳು, ನರಗಳ ಸಂಕೋಚನ, ತಲೆಯ ಗಾಯಗಳು ಮತ್ತು ಇತರ ನರ ಸಂಬಂಧಿತ ಸಮಸ್ಯೆಗಳು ಸೇರಿದಂತೆ ವ್ಯಾಪಕ ಶ್ರೇಣಿಯ ನರವೈಜ್ಞಾನಿಕ ಪರಿಸ್ಥಿತಿಗಳ ಬಗ್ಗೆ ತಜ್ಞರಿಂದ ಸಲಹೆ ಪಡೆಯಬಹುದು.

ಶ್ರಮಿಕರ ಮನೆ ಬಾಗಿಲಿಗೆ ತೆರಳಿ ಕಷ್ಟ ಸುಖಕ್ಕೆ ಕಿವಿಯಾದ ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು

Feb 09 2025, 01:17 AM IST
ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು ನಗರದಲ್ಲಿ ಶನಿವಾರ ನೇರವಾಗಿ ಶ್ರಮಿಕ ವರ್ಗದ ಭಕ್ತರ ಮನೆ-ಮನೆ ಬಾಗಿಲಿಗೆ ತೆರಳಿ ಅವರ ಕಷ್ಟ ಸುಖಕ್ಕೆ ಕಿವಿಯಾದರು. ಸ್ವಾಮೀಜಿ ಬರುವಿಕೆಗಾಗಿ ಭಕ್ತರು ರಸ್ತೆಯುದ್ದಕ್ಕೂ ಹೂ ಹಾಸಿ ಸ್ವಾಗತ ಮಾಡಿದರು.

ಉಡುಪಿ-ಮಲ್ಪೆ ರಾ.ಹೆ. ದುರಸ್ತಿಗೆ ಬ್ಲಾಕ್‌ ಕಾಂಗ್ರೆಸ್‌ನಿಂದ ಮನವಿ

Feb 08 2025, 12:32 AM IST
ತೀರಾ ಹದಗೆಟ್ಟು, ವಾಹನ - ಜನ ಸಂಚಾರಕ್ಕೆ ದುಸ್ತರವಾಗಿರುವ ಉಡುಪಿ- ಮಲ್ಪೆ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿಗೊಳಿಸಲು ಜಿಲ್ಲಾಧಿಕಾರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮನವಿ ಮಾಡಲಾಯಿತು.

ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕ್‌ಗೆ ರಾಷ್ಟ್ರೀಯ ಪ್ರಶಸ್ತಿ

Feb 08 2025, 12:32 AM IST
ಮಹಾರಾಷ್ಟ್ರದ ಲೋನಾವಾಲದಲ್ಲಿ ಜರುಗಿದ ರಾಷ್ಟ್ರಮಟ್ಟದ ‘ಬ್ಯಾಂಕೋ ಬ್ಲೂ ರಿಬ್ಬನ್ ಮತ್ತು ವಾರ್ಷಿಕ ಶೃಂಗಸಭೆ’ಯಲ್ಲಿ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ಗೆ ‘ಬೆಸ್ಟ್‌ ಟರ್ನ್ ಅರೌಂಡ್‌ ಬ್ಯಾಂಕ್’ ಎಂಬ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ಯಾಂಕ್‌ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಪ್ರಶಸ್ತಿ ಸ್ವೀಕರಿಸಿದರು.

ಉಡುಪಿ: ಕೃಷ್ಣಮಠದಲ್ಲಿ ವೈಭವದ ಮಧ್ವ ನವಮಿ ಉತ್ಸವ

Feb 06 2025, 11:47 PM IST
ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ನೇತೃತ್ವದಲ್ಲಿ ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನದ ಶ್ರೀಮನ್ ಮಧ್ವಾಚಾರ್ಯರ ಅದೃಶ್ಯ ಸನ್ನಿಧಿಯಲ್ಲಿ ಹಾಗೂ ಶ್ರೀ ಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವವನ್ನು ಅತ್ಯಂತ ವೈಭವದಿಂದ ನಡೆಸಲಾಯಿತು. ಈ ಪ್ರಯುಕ್ತ ಕೃಷ್ಣ ಮಠವನ್ನು ಹಾಗೂ ಅನಂತೇಶ್ವರ ದೇವಾಲಯವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು.

ಉಡುಪಿ: ವರ್ಷದೊಳಗೆ ಇಎಸ್‌ಐ ಆಸ್ಪತ್ರೆ ಆರಂಭಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Feb 06 2025, 11:47 PM IST
ಉಡುಪಿ ಜಿಲ್ಲೆಗೆ 2023ರಲ್ಲಿ ಮಂಜೂರಾಗಿರುವ ಕಾರ್ಮಿಕರ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಕಾಮಗಾರಿಯನ್ನು ಇನ್ನೂ ಆರಂಭಿದಿರುವುದನ್ನು ವಿರೋಧಿಸಿ, 2025ರೊಳ‍ಗೆ ಆಸ್ಪತ್ರೆಯನ್ನು ಸ್ಥಾಪಿಸಿ ಬಡ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿ ದ ಕಾಮನ್ ಪೀಪಲ್ಸ್ ವೆಲ್ಫೇರ್ ಫೌಂಡೇಶನ್ ಅಧ್ಯಕ್ಷ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜು ದಿನಾಚರಣೆ ‘ಅಭಿನವ 2025’

Feb 06 2025, 12:19 AM IST
ಉಡುಪಿ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ವಾರ್ಷಿಕ ಕಾಲೇಜು ದಿನಾಚರಣೆ ‘ಅಭಿನವ - ೨೦೨೫’ ಭಾವಪ್ರಕಾಶ ಹೊರ ಮೈದಾನದಲ್ಲಿ ಬಹಳ ಉತ್ಸಾಹದಿಂದ ನಡೆಯಿತು.

ಉಡುಪಿ: ರಥಸಪ್ತಮಿ ಆಚರಣೆ, ಯೋಗ ತರಬೇತಿ

Feb 06 2025, 12:19 AM IST
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ರಥಸಪ್ತಮಿ ಪ್ರಯುಕ್ತ ಕ್ರೀಡಾ ಭಾರತಿ ಉಡುಪಿಯ ವಿಭಾಗೀಯ ಸಂಯೋಜಕ ಪ್ರಸನ್ನ ಶಣೈ ವಿದ್ಯಾರ್ಥಿನಿಯರಿಗೆ ಯೋಗ ತರಬೇತಿ ನೀಡಿದರು.

8ರಂದು ಉಡುಪಿ ಜಿಲ್ಲಾ ಕೃಷಿಕ ಸಂಘದಿಂದ ರೈತ ಸಮಾವೇಶ

Feb 05 2025, 12:32 AM IST
ಉಡುಪಿ ಜಿಲ್ಲಾ ಕೃಷಿಕ ಸಂಘವು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್, ಎಸ್‌ಆರ್‌ಕೆ ಲ್ಯಾಡರ್ಸ್ ಪುತ್ತೂರು ಸಹಯೋಗದಲ್ಲಿ ಫೆ.8ರಂದು ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ಜಿಲ್ಲಾ ರೈತ ಸಮಾವೇಶ ನಡೆಯಲಿದೆ.

ಉಡುಪಿ ಜಿಲ್ಲಾ ವೆಲ್ಫೇರ್‌ ಪಾರ್ಟಿ ಅಧ್ಯಕ್ಷರಾಗಿ ಇದ್ರಿಸ್ ಹೂಡೆ ಆಯ್ಕೆ

Feb 05 2025, 12:32 AM IST
ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೀರ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಸಮಿತಿ ಸದಸ್ಯರ ಸಭೆಯಲ್ಲಿ ಈ ಚುನಾವಣಾ ಪ್ರಕ್ರಿಯೆ ನೆರವೇರಿತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved