ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ: ನಾಳೆ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಕಾರ್ಯಾರಂಭ
Oct 08 2024, 01:06 AM IST
ಉತ್ತರ ಹಾಗೂ ದಕ್ಷಿಣ ಭಾರತಾದ್ಯಂತ ಹೆಸರು ಮಾಡಿರುವ ಓಷಿಯನ್ ಪರ್ಲ್ ಹೋಟೆಲ್ ಪ್ರೈವೇಟ್ ಲಿಮಿಟೆಡ್ನ ಉಡುಪಿಯ ಎರಡನೇ ಶಾಖೆ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಉಡುಪಿ - ಮಣಿಪಾಲ ರಸ್ತೆಯಲ್ಲಿರುವ ಕಲ್ಸಂಕದ ಟೈಮ್ಸ್ ಸ್ಟೈರ್ ಮಾಲ್ನಲ್ಲಿ ಅ.9ರಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಉಡುಪಿ-ಉಚ್ಚಿಲ ದಸರಾ: ಮೈನವಿರೇಳಿಸಿದ ಪೊಣ್ಣು ಪಿಲಿಗಳ ನಲಿಕೆ!
Oct 07 2024, 01:43 AM IST
ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಆಯೋಜನೆಯಲ್ಲಿ ಇಲ್ಲಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆಯುತ್ತಿರುವ 3ನೇ ವರ್ಷದ ಉಡುಪಿ-ಉಚ್ಚಿಲ ದಸರಾವು ಹೆಸರಿಗೆ ತಕ್ಕಂತೆ ವೈವಿಧ್ಯಮಯವಾಗಿ ವೈಭವಯುತವಾಗಿ ನಡೆಯುತ್ತಿದೆ.
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ದಿಢೀರ್ ಮೇಘಸ್ಫೋಟ ಸದೃಶ ಹಠಾತ್ ಪ್ರವಾಹ!
Oct 07 2024, 01:41 AM IST
ಕಬ್ಬಿನಾಲೆಯ ಬಮ್ಮಗುಂಡಿ ನದಿಯಲ್ಲಿ ಹಠಾತ್ ಜಲಪ್ರವಾಹದ ಪರಿಣಾಮ ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಭಾರಿ ಆವಾಂತರ ಸೃಷ್ಟಿಯಾದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿಯಲ್ಲಿ ಭಾನುವಾರ ಅಪರಾಹ್ನ ನಡೆದಿದೆ.
ಉಡುಪಿ: ರೆಡ್ಕ್ರಾಸ್ನಿಂದ ವನಮಹೋತ್ಸವ, ಸ್ವಚ್ಛತಾ ಕಾರ್ಯಕ್ರಮ
Oct 06 2024, 01:20 AM IST
ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ ಶನಿವಾರ ಉಡುಪಿ ನಗರದ ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು.
ಉಡುಪಿ: ಉಚ್ಚಿಲ ದಸರಾ ದೀಪಾಲಂಕಾರಕ್ಕೆ ಚಾಲನೆ
Oct 06 2024, 01:17 AM IST
ಈ ವಿದ್ಯುತ್ ದೀಪಾಲಂಕಾರವನ್ನು ಎಂ.ಆರ್.ಜಿ. ಗ್ರೂಪ್ ವತಿಯಿಂದ ಪ್ರಾಯೋಜಿಸಲಾಗಿದ್ದು, ಈ ದೀಪಾಲಂಕಾರ ವ್ಯವಸ್ಥೆಯನ್ನು ಸಂಸ್ಥೆಯ ಅಧ್ಯಕ್ಷ ಬಂಜಾರ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಗಾಂಧೀಜಿ ಉಡುಪಿ ಭೇಟಿ ಅಸ್ಪೃಶ್ಯ ನಿವಾರಣಾ ಚಳವಳಿಯ ಭಾಗವಾಗಿತ್ತು: ಯು. ವಿನೀತ್ ರಾವ್
Oct 05 2024, 01:35 AM IST
ಉಡುಪಿ ರಥಬೀದಿ ಗೆಳೆಯರು ಸಂಘಟನೆಯ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ‘ಗಾಂಧೀಜಿ ಉಡುಪಿ ಭೇಟಿ - ಒಂದು ಅವಲೋಕನ’ ಕಾರ್ಯಕ್ರಮ ನಡೆಯಿತು.
ಉಡುಪಿ: ಕೆಥೊಲಿಕ್ ಸಭಾದಿಂದ ನಿರ್ಮಲ ಪರಿಸರ ಅಭಿಯಾನ
Oct 05 2024, 01:35 AM IST
ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನೇತೃತ್ವದಲ್ಲಿ ನಿರ್ಮಲ ಪರಿಸರ ಅಭಿಯಾನದಡಿಯಲ್ಲಿ ಧರ್ಮಪ್ರಾಂತ್ಯದ ಎಲ್ಲ 51 ಘಟಕಗಳಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಉಡುಪಿ ಕಿಸಾನ್ ಕಾಂಗ್ರೆಸ್ನಿಂದ ಸಾಧಕ ಕೃಷಿ ಕಾರ್ಮಿಕರಿಗೆ ಸನ್ಮಾನ
Oct 04 2024, 01:11 AM IST
ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕೃಷಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಬುಧವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.
ಉಡುಪಿ ಉಚ್ಚಿಲ ದಸರಾಕ್ಕೆ ವಿದ್ಯುಕ್ತ ಚಾಲನೆ
Oct 04 2024, 01:10 AM IST
ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ- 2024ಕ್ಕೆ ಗುರುವಾರ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಉಡುಪಿ ಜಿಲ್ಲೆಯಲ್ಲಿ ದಾನಿಗಳಿಂದಾಗಿ ರಕ್ತದ ಕೊರತೆ ಇಲ್ಲ: ಡಿಸಿ ಶ್ಲಾಘನೆ
Oct 04 2024, 01:09 AM IST
ಎಂ.ಐ.ಎ.ಎಂ.ಎಸ್. ಬುದ್ಧ ಆಯುರ್ವೇದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಘಸಂಸ್ಥೆಗಳ ಸಹಯೋಗದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
< previous
1
...
25
26
27
28
29
30
31
32
33
...
62
next >
More Trending News
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ
6 ಪಹಲ್ಗಾಂ ಉಗ್ರರು ಪರಾರಿ ಶಂಕೆ : ಲಂಕಾದಲ್ಲಿ ವಿಮಾನ ತಪಾಸಣೆ