• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಭಾವಿ ಪರ್ಯಾಯ ಶಿರೂರು ಮಠದ ಅಕ್ಕಿ ಮುಹೂರ್ತ ಸಂಪನ್ನ

Mar 07 2025, 12:47 AM IST
2026ರ ಜ.18ರಂದು ನಡೆಯುವ ಪರ್ಯಾಯೋತ್ಸವದಲ್ಲಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರವನ್ನು ಪ್ರಥಮ ಬಾರಿಗೆ ಸ್ವೀಕರಿಸಲಿದ್ದಾರೆ. ಸಂಪ್ರದಾಯದಂತೆ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ 4 ಮುಹೂರ್ತಗಳು ನಡೆಯುತ್ತವೆ. ಅದರಂತೆ 2ನೇ ಮುಹೂರ್ತ ಅಕ್ಕಿ ಮುಹೂರ್ತ ಗುರುವಾರ ಸಂಪನ್ನಗೊಂಡಿತು.

ಉಡುಪಿ: ತಾಲೂಕು ಕಚೇರಿಯಲ್ಲಿ ಲೀಗಲ್ ಕ್ಲಿನಿಕ್ ಉದ್ಘಾಟನೆ

Mar 06 2025, 12:31 AM IST
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ತಾಲೂಕು ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ (ಲೀಗಲ್ ಕ್ಲಿನಿಕ್) ಇತ್ತೀಚೆಗೆ ಉದ್ಘಾಟನೆಗೊಂಡಿತು.

ಉಡುಪಿ: 3 ಕಿ.ಮೀ. ಹೆದ್ದಾರಿಯಲ್ಲಿ 200 ಚೀಲ ತ್ಯಾಜ್ಯ ಸಂಗ್ರಹಿಸಿದ ವಿದ್ಯಾರ್ಥಿಗಳು!

Mar 05 2025, 12:36 AM IST
ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಕೊನೆಯ ದಿನ ಸೋಮವಾರ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ನಿಟ್ಟೂರಿನ ಆಭರಣ ಮೋಟಾರ್ಸ್ ಎದುರಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಈ ಮಹಾ ಅಭಿಯಾನಕ್ಕೆ ಉಡುಪಿಯ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿ ಶುಭ ಹಾರೈಸಿದರು.

ಉಡುಪಿ ಜಿಲ್ಲೆಯ ಬ್ಯಾಂಕ್‌ಗಳ ಸಿಡಿ ಅನುಪಾತ ಶೇ.50ಕ್ಕಿಂತ ಕಡಿಮೆ: ಶೀಬ ಸಹಜನ್

Mar 05 2025, 12:34 AM IST
ಮಣಿಪಾಲ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕೆನರಾ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕಿ ಶೀಬ ಸಹಜನ್ ಸಭೆಯಲ್ಲಿ ಮಾಹಿತಿ ನೀಡಿದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿದ್ಯಾರ್ಥಿ ಕೇಂದ್ರಿತ ಉನ್ನತ ಶಿಕ್ಷಣ ವಿಚಾರ ಸಂಕಿರಣ ಸಂಪನ್ನ

Mar 05 2025, 12:31 AM IST
ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಬಗ್ಗೆ ವಿಚಾರ ಸಂಕಿರಣ ನಡೆಯಿತು.

ಉಡುಪಿ: ಎಂಜಿಎಂ ಕಾಲೇಜಿನ ರೆಡ್‌ಕ್ರಾಸ್ ಶಿಬಿರ ಸಂಪನ್ನ

Mar 04 2025, 12:31 AM IST
ಎಂಜಿಎಂ ಸಂಧ್ಯಾ ಕಾಲೇಜಿನ ಭಾರತೀಯ ರೆಡ್‌ಕ್ರಾಸ್‌ನ ಯುವ ರೆಡ್‌ಕ್ರಾಸ್ ಘಟಕದ ವಿಶೇಷ ಶಿಬಿರವು ಇತ್ತೀಚೆಗೆ ನೀಲಾವರದ ಗೋವರ್ಧನ ಗೋಶಾಲೆಯಲ್ಲಿ ಸಂಪನ್ನಗೊಂಡಿತು.

ಉಡುಪಿ ಪರ್ಯಾಯ: ಮಾರ್ಚ್ 6ರಂದು ಶಿರೂರು ಮಠದಲ್ಲಿ ಅಕ್ಕಿ ಮುಹೂರ್ತ

Mar 02 2025, 01:17 AM IST
ಉಡುಪಿಯಲ್ಲಿ 2026ರ ಜ.18ರಿಂದ 2028ರ ಜ.18ರವರೆಗೆ ನಡೆಯಲಿರುವ ಶಿರೂರು ಮಠದ ಪರ್ಯಾಯೋತ್ಸವದ ಪೂರ್ವಭಾವಿ ನಾಲ್ಕು ಮುಹೂರ್ತಗಳ ಪೈಕಿ 2ನೇ ಮುಹೂರ್ತ ‘ಅಕ್ಕಿ ಮುಹೂರ್ತ’ 6ರಂದು ನಡೆಯಲಿದೆ.

ಉಡುಪಿ: ಮಾ.1ರಂದು ಸಿವಿಎಲ್ ಎಂಜಿನಿಯರ್ಸ್ ಸಂಘಕ್ಕೆ ಚಾಲನೆ

Feb 27 2025, 12:34 AM IST
ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಸ್ಥಾಪಿಸಲಾಗಿದೆ. ಇದರ ಉದ್ಘಾಟನೆ, ಪದಗ್ರಹಣ ಸಮಾರಂಭ ಮತ್ತು ಲೋಗೊ ಅನಾವರಣ ಕಾರ್ಯಕ್ರಮ ಮಾ.1 ರಂದು ಸಂಜೆ 6.30 ಕ್ಕೆ ಕಿದಿಯೂರು ಹೊಟೇಲಿನ ಪವನ್ ರೂಫ್‌ಟಾಪ್‌ನಲ್ಲಿ ನಡೆಯಲಿದೆ.

ಮಾ.2ರಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಉಡುಪಿ ಜಿಲ್ಲಾ ಪ್ರವಾಸ

Feb 27 2025, 12:30 AM IST
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾ.2 ರಂದು ಸಂಜೆ 4 ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸುವರು.

ಮಾರ್ಚ್ 1,2ರಂದು ಉಡುಪಿ ವಕೀಲರ ಸಂಘ ಕ್ರೀಡಾಕೂಟ: ಟ್ರೋಫಿ ಅನಾವರಣ

Feb 25 2025, 12:51 AM IST
ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್‌.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಈ ಪಂದ್ಯಾಕೂಟದ ಟ್ರೋಫಿಯನ್ನು ಉಡುಪಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅನಾವರಣಗೊಳಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 86
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved