• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲೆಯಲ್ಲಿ 1ಲಕ್ಷ ಜನರಿಂದ 100 ಕಿ.ಮೀ. ಮಾನವ ಸರಪಳಿ : ಡಾ. ಕೆ. ವಿದ್ಯಾಕುಮಾರಿ

Sep 13 2024, 01:43 AM IST
ಶಿರೂರು ಗಡಿಯಿಂದ ಹೆಜಮಾಡಿ ಗಡಿವರೆಗೆ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯ ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಕರೆ ನೀಡಿದ್ದಾರೆ. ಜಿಲ್ಲೆಯಲ್ಲಿ 1 ಲಕ್ಷ ಜನರು ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಕಾನೂನು ಬಾಹಿರವಾದ ಭೋಗಸ್ ಬಿಪಿಎಲ್ ಕಾರ್ಡ್!

Sep 12 2024, 01:58 AM IST
ಸರ್ಕಾರಿ ಉದ್ಯೋಗಿಗಳಾಗಿದ್ದು, ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದು ಕಾನೂನು ಬಾಹಿರವಾಗಿದೆ. ಅಂಥವರಿಗೆ ದಂಡ ವಿಧಿಸಿ ಕಾರ್ಡ್ ರದ್ದು ಮಾಡಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿದ್ದು, 6 ತಿಂಗಳಿಂದ ರೇಷನ್ ಪಡೆಯದಿದ್ದವರ ಕಾರ್ಡ್‌ಗಳು ಕೂಡ ತನ್ನಿಂತಾನೇ ರದ್ದಾಗುತ್ತವೆ.

ಉಡುಪಿ ಬನ್ನಂಜೆ ಗಣೇಶೋತ್ಸವ: ಸಾಧಕರಿಗೆ ಸನ್ಮಾನ

Sep 11 2024, 01:07 AM IST
ಬನ್ನಂಜೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಗಣೇಶೋತ್ಸವದ ರಜತ ಸಂಭ್ರಮ ಸಮಾರಂಭದ ಕೊನೆಯ ದಿನ ಸುಬ್ರಮಣ್ಯ ಮಠದ ವಿದ್ವಾಂಸ ಡಾ. ಆನಂದತೀರ್ಥ ಉಪಾಧ್ಯಾಯ ಧಾರ್ಮಿಕ ಪ್ರವಚನ ನಡೆಸಿಕೊಟ್ಟರು.

ಉಡುಪಿ ಡಿವೈಎಸ್ಪಿ ವಿರುದ್ಧ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ

Sep 09 2024, 01:39 AM IST
ಅಜ್ಜರಕಾಡು ಹುತಾತ್ಮ ಯೋಧರ ಸ್ಮಾರಕ ಬಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣವನ್ನು ದುರ್ಬಲಪಡಿಸುತ್ತಿದ್ದಾರೆಂದು ಆರೋಪಿಸಿ, ಡಿವೈಎಸ್ಪಿ ಪ್ರಭು ಅವರನ್ನು ಅಮಾನತುಗೊಳಿಸುವಂತೆ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ ನಡೆಸಿತು.

ಉಡುಪಿ: ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

Sep 09 2024, 01:31 AM IST
ಸುಮಾರು ೨೦೦ ಉದ್ಯೋಗಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾದರು. ವಿವಿಧ ಹಂತಗಳಲ್ಲಿ ಸಂದರ್ಶನ ನಡೆದು ಮುಂದಿನ ಹಂತಕ್ಕೆ ಆಯ್ಕೆಯಾದವರನ್ನು ಕಂಪನಿಯ ಮಂಗಳೂರು ಘಟಕಕ್ಕೆ ನೇಮಿಸಿಕೊಳ್ಳಲಾಗುವುದು.

ಉಡುಪಿ ನಗರಸಭೆ: ಪೌರಾಯುಕ್ತ ಕ್ಷಮೆ ಯಾಚನೆ!

Sep 07 2024, 01:43 AM IST
ಅಂಬಲಪಾಡು ವಾರ್ಡಿನ ಕೆಲವು ರಸ್ತೆಗಳಿಗೆ ಮೂರನೇ ವ್ಯಕ್ತಿಯೊಬ್ಬರ ಶಿಫಾರಸಿನ ಮೇರೆಗೆ ನಗರಸಭೆಯ ಅಧಿಕಾರಿಗಳು ಡಾಂಬರೀಕರಣ, ಚರಂಡಿ ನಿರ್ಮಾಣ ಇತ್ಯಾದಿ ಸುಮಾರು 40 ಲಕ್ಷ ರು.ಗಳ ಅಂದಾಜುಪಟ್ಟಿ ತಯಾರಿಸಿ, ಟೆಂಡರ್ ಕರೆದು, ಕಾಮಗಾರಿ ನಡೆಸಿದ್ದಾರೆ ಎಂಬ ಆರೋಪ ಸಾಮಾನ್ಯ ಸಭೆಯಲ್ಲಿ ಕೇಳಿ ಬಂತು.

ಉಡುಪಿ: 481 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ

Sep 07 2024, 01:38 AM IST
ಗಣೇಶೋತ್ಸವ ನಡೆಯುವ ಒಟ್ಟು 406 ಸಾಮಾನ್ಯ, 73 ಸೂಕ್ಷ್ಮ, 2 ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಗಣೇಶೋತ್ಸವ ಆಚರಣೆ, ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ 3 ಕೆಎಸ್​ಆರ್​ಪಿ ಮತ್ತು 8 ಡಿಎಆರ್​ ಸೇರಿದಂತೆ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಉಡುಪಿ ಗಣೇಶೋತ್ಸವ: ವ್ಯಾಪಾರಿಗಳ ಉತ್ಸಾಹ, ಗ್ರಾಹಕರಲ್ಲಿ ನಿರುತ್ಸಾಹ!

Sep 06 2024, 01:02 AM IST
ಉಡುಪಿಯ ಕೃಷ್ಣಮಠದ ರಥಬೀದಿ, ನಗರದ ಕವಿ ಮುದ್ದಣ ಮಾರ್ಗ, ಮಾರುತಿ ವೀಥಿಕಾಗಳಲ್ಲಿ ಕಳೆದೆರಡು ದಿನಗಳಿಂದ ಹೊರ ಜಿಲ್ಲೆಯ ವ್ಯಾಪಾರಿಗಳು ಬೀಡು ಬಿಟ್ಟಿದ್ದು, ಹೂವು- ಹಬ್ಬು ರಾಶಿ ಹಾಕಿಕೊಂಡು ಗ್ರಾಹಕರ ನಿರೀಕ್ಷೆಯಲ್ಲಿದ್ದಾರೆ.

ಉಡುಪಿ: 15 ಮಂದಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

Sep 05 2024, 12:38 AM IST
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಒಟ್ಟು 15 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಉಡುಪಿ: ಭಂಡಾರಕೇರಿ ಮಠದಲ್ಲಿ ಇಂದಿನಿಂದ 13 ದಿನ ಭಾಗವತ ಪ್ರವಚನ

Sep 05 2024, 12:35 AM IST
ಭಂಡಾರಕೇರಿ ಶಾಖಾ ಮಠದಲ್ಲಿ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಪ್ರೋಷ್ಠಪದಿ ಭಾಗವತ ಪ್ರವಚನ ನಡೆಯಲಿದೆ. ಈ ಬಗ್ಗೆ ಶ್ರೀಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 68
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved