• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಎಂ ವಸಂತ್‌ ಕಿಣಿ ಆಯ್ಕೆ

Sep 25 2025, 01:02 AM IST
ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ೨೦೨೫-೨೬ ನೇ ಸಾಲಿನ ಸಂಘದ ಅಧ್ಯಕ್ಷರಾಗಿ ಎಂ. ವಸಂತ ಕಿಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ವೈಕುಂಠ ಬಾಳಿಗ ಕಾನೂನು ಕಾಲೇಜ್‌: ಎನ್‌ಎಸ್‌ಎಸ್‌ ಸ್ಥಾಪನಾ ದಿನಾಚರಣೆ

Sep 25 2025, 01:02 AM IST
ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನ ಸ್ಥಾಪಾ ದಿನಾಚಾರಣೆ ವಿಜೃಂಭಣೆಯಿಂದ ನಡೆಯಿತು.

ಉಡುಪಿ ನಾಯರ್ ಸರ್ವಿಸ್ ಸೊಸೈಟಿಯಿಂದ ಓಣಂ ಆಚರಣೆ

Sep 23 2025, 01:05 AM IST
ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಉಡುಪಿ ಘಟಕದ ಕಚೇರಿ ಉದ್ಘಾಟನೆ ಮತ್ತು ಓಣಂ ಸಂಭ್ರಮಾಚರಣೆ ಕುಂಜಿಬೆಟ್ಟು ಐ ವೈ ಸಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಂಐಟಿ ಪ್ರಾಧ್ಯಪಕರಾದ ಡಾ. ಅಮೃತ್ ರಾಜ್ ನೆರವೇರಿಸಿದರು.

ಉಡುಪಿ-ಉಚ್ಚಿಲ ದಸರಾ 2025: ವಿಧ್ಯುಕ್ತ ಚಾಲನೆ

Sep 23 2025, 01:05 AM IST
ಉಡುಪಿ - ಉಚ್ಚಿಲ ದಸರಾ ಎಂದೇ ಪ್ರಸಿದ್ಧವಾಗುತ್ತಿರುವ ಇಲ್ಲಿನ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೋಮವಾರ ಅದ್ಧೂರಿಯ ನವರಾತ್ರೋತ್ಸವಕ್ಕೆ ಚಾಲನೆ ನೀಡಿದರು.

ಉಚ್ಚಿಲ - ಉಡುಪಿ ದಸರಾದ ದೀಪಾಲಂಕಾರ ಉದ್ಘಾಟನೆ

Sep 22 2025, 01:02 AM IST
ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ದೇವಸ್ಥಾನದ ರಥಬೀದಿ, ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿ ವರೆಗೆ, ಕೊಪ್ಪಲಂಗಡಿಯಿಂದ ಕಾಪು ಬೀಚ್‌ ವರೆಗೆ ರಸ್ತೆಯುದ್ದಕ್ಕೂ ಭವ್ಯವಾದ ಈ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿದೆ.

ಉಡುಪಿ: ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಚಾಲನೆ

Sep 19 2025, 01:02 AM IST
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯವು ಸೆ. 17 ರಿಂದ ಅ. 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ- 2025 ಅಭಿಯಾನವನ್ನು ‘ಸ್ವಚ್ಛೋತ್ಸವ’ ಎಂಬ ಘೋಷವಾಕ್ಯದೊಂದಿಗೆ ಆಚರಿಸುತ್ತಿದೆ.

ಉಡುಪಿ ಇಂಜಿನಿಯರ್ಸ್‌ ಸಂಘದಿಂದ ಇಂಜಿನಿಯರ್ ದಿನಾಚರಣೆ

Sep 19 2025, 01:02 AM IST
ಸಿವಿಲ್ ಇಂಜಿನಿಯರ್ಸ್‌ ಅಸೋಸಿಯೇಶನ್ (ಯುಸಿಇಎ) ವತಿಯಿಂದ ಬುಧವಾರ ಸರ್ ಎಂ.ವಿ. ವಿಶ್ವೇಶರಯ್ಯ ಅವರ ಹುಟ್ಟಹಬ್ಬ - ಇಂಜಿನಿಯರ್ಸ್‌ ದಿನಾಚರಣೆ ಉಡುಪಿಯಲ್ಲಿ ನಡೆಯಿತು.

22ರಿಂದ ಅ.2ರ ವರೆಗೆ ಉಡುಪಿ ಉಚ್ಚಿಲ ದಸರಾ 2025

Sep 18 2025, 01:11 AM IST
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ವರ್ಷದ ‘ಉಡುಪಿ-ಉಚ್ಚಿಲ ದಸರಾ’ ಸೆ. 22ರಿಂದ ಅ. 2ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಕಾರಿಗಳಿಂದ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆ

Sep 16 2025, 12:04 AM IST
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಜಾಗೃತಿ ಸಮಾವೇಶ ನಡೆಸಿದರು.

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್‌ ದಶಮಾನೋತ್ಸವ

Sep 16 2025, 12:04 AM IST
ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಘಟಕದ ದಶಮಾನೋತ್ಸವ ಸಮಾರಂಭ ಮತ್ತು ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಶಮಾನೋತ್ಸವ ಗೌರವ ಪುರಸ್ಕಾರ ಕಾರ್ಯಕ್ರಮ ಸೋಮವಾರ ಕೋಟದ ಆಶ್ರಿತ್‌ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 86
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved