• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಪತ್ರಕರ್ತರ ಗ್ರಂಥಾಲಯಕ್ಕೆ ಆರ್‌ಆರ್‌ಸಿಯಿಂದ ಪುಸ್ತಕ ಕೊಡುಗೆ

Aug 25 2024, 01:56 AM IST
ಎಂ.ಜಿ.ಎಂ. ಕಾಲೇಜಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11 ಸಾವಿರ ರು. ಮೌಲ್ಯದ ಸಾಹಿತ್ಯಿಕ ಪುಸ್ತಕಗಳನ್ನು ಶನಿವಾರ ಕೊಡುಗೆಯಾಗಿ ನೀಡಲಾಯಿತು.

ಉಡುಪಿ: ಸಮಾನ ಮನಸ್ಕರಿಂದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Aug 25 2024, 01:52 AM IST
ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ವತಿಯಿಂದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಇಲ್ಲಿನ ಸಂತೆಕಟ್ಟೆಯ ಮೌಂಟ್ ರೋಝರಿ ಚರ್ಚ್ ಸಮೀಪದ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಬಗ್ಗೆ ಕಾಂಗ್ರೆಸ್ ಸಮಾಲೋಚನಾ ಸಭೆ

Aug 25 2024, 01:50 AM IST
ಉಡುಪಿ ಜಿಲ್ಲಾ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಇದೇ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಬಗ್ಗೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.

ಉಡುಪಿ ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್

Aug 24 2024, 01:29 AM IST
ಬಿಜೆಪಿ ಉಡುಪಿ ನಗರಸಭೆಯ ಒಟ್ಟು 35 ಸದಸ್ಯರಲ್ಲಿ 32 ಬಲದೊಂದಿಗೆ ಸಂಪೂರ್ಣ ಬಹುಮತ ಹೊಂದಿರುವುದರಿಂದ ವಿಪಕ್ಷ ಕಾಂಗ್ರೆಸ್‌ನಿಂದ ಸ್ಪರ್ಧೆ ಇಲ್ಲದೆ, ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಾಯಕ ಕಮೀಷನರ್ ಮಹೇಶ್ಚಂದ್ರ ಚುನಾವಣೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಉಡುಪಿ: ರಾಜ್ಯಪಾಲರ ನಡೆ ವಿರುದ್ಧ ಸಹಬಾಳ್ವೆ ಪ್ರತಿಭಟನೆ

Aug 24 2024, 01:24 AM IST
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.

ಉಡುಪಿ ವಲಯ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾಟ ಸಂಪನ್ನ

Aug 23 2024, 01:09 AM IST
ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾವಳಿ ಇಲ್ಲಿನ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಂಜ ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

ಉಡುಪಿ: ವೈಭವದ ರಾಘವೇಂದ್ರ ಆರಾಧನೆ ಸಂಪನ್ನ

Aug 23 2024, 01:03 AM IST
ಮಧ್ಯಾಹ್ನದ ಮಹಾಪೂಜೆ ಹಾಗೂ ಪಲ್ಲ ಪೂಜೆಗಳನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಗಳು ನೆರವೇರಿಸಿದರು. ಸಂಜೆ ಶ್ರೀ ಕೃಷ್ಣನ ಸುವರ್ಣ ರಥದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವ ಅವತಾರ ಪ್ರಹ್ಲಾದ ರಾಜರ ಉತ್ಸವ ಮೂರ್ತಿಯನ್ನು ರಥೋತ್ಸವ ನಡೆಸಿ ಶ್ರೀ ಕೃಷ್ಣನ ಸನ್ನಿಧಿಯ ಮುಂಭಾಗದ ಚಂದ್ರ ಶಾಲೆಯಲ್ಲಿ ವೈಭವದ ಪೂಜೆಗಳನ್ನು ನಡೆಸಲಾಯಿತು.

ಉಡುಪಿ: ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆಗೆ ಭರದ ಸಿದ್ಧತೆ

Aug 22 2024, 12:46 AM IST
ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆಆಚರಣೆಗೆ ಭರದಿಂದ ಸಿದ್ಧತೆಗಳು ನಡೆಯುತ್ತಿದೆ. ವಿವಿಧ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ.

26ರಂದು ಉಡುಪಿಯಲ್ಲಿ ‘ಅಬ್ಬರದ ಉಡುಪಿ ಪಿಲಿನಲಿಕೆ’

Aug 22 2024, 12:46 AM IST
ಹುಲಿವೇ಼ಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನವನ್ನು ಆ. 26ರಂದು ಕುಂಜಿಬೆಟ್ಟು ಮೀನು ಮಾರುಕಟ್ಟೆ ಬಳಿ ಆಯೋಜಿಸಲಾಗಿದೆ. 13 ಆಯ್ದ ತಂಡಗಳು ಭಾಗವಹಿಸಲಿದೆ.

ಉಡುಪಿ: ಹಿಂದಿ ಭಾಷಾ ಉಪನ್ಯಾಸಕರ ಕಾರ್ಯಾಗಾರ

Aug 19 2024, 12:53 AM IST
ಉಡುಪಿಯ ಎಂಜಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ದಿನದ ಹಿಂದಿ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಅನಂತರಾಮ್ ಮಾಹಿತಿ ನೀಡಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 68
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved