• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಇಂದಿರಾ ಶರ್ಮರ ರಾಮ ಸಾಂಗತ್ಯ ಕೃತಿ ಪ್ರಸ್ತುತಿ

Nov 13 2024, 12:04 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಗುಪ್ತಗಾಮಿನಿ ಸಾಹಿತ್ಯ ಶಾಲೆ ಆಶ್ರಯದಲ್ಲಿ ಇಂದಿರಾ ಜಾನಕಿ ಎಸ್. ಶರ್ಮಾ ಅವರ ರಾಮ ಸಾಂಗತ್ಯ ಕೃತಿ ಪ್ರಸ್ತುತಿಯು ಉಡುಪಿ ಕಿದಿಯೂರು ಹೋಟೆಲಿನ ಶೇಷಶಯನ ಬಾಲ್ಕನಿ ಸಭಾಂಗಣದಲ್ಲಿ ನಡೆಯಿತು.

ಉಡುಪಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಡಾ.ಲೊರೇನ್ಸ್ ಡಿಸೋಜಾ ನಿಧನ

Nov 13 2024, 12:02 AM IST
ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ಡಾ.ಲೊರೇನ್ಸ್ ಸಿ. ಡಿಸೋಜಾ (75) ಅವರು ದೀರ್ಘಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಉಡುಪಿ: ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳ‍ನ ಸಂಪನ್ನ

Nov 11 2024, 11:47 PM IST
ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಶ್ರೀನಿವಾಸ ಉತ್ಸವ ಬಳಗ ನೇತೃತ್ವದಲ್ಲಿ ರಾಜಾಂಗಣದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾ ಅಂಗವಾಗಿ ನಡೆದ ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಸೋಮವಾರ ನಡೆಯಿತು.

ಎಂಸಿಸಿ ಬ್ಯಾಂಕ್‌ ಉಡುಪಿ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ

Nov 11 2024, 11:47 PM IST
ಎಂ.ಸಿ.ಸಿ. ಬ್ಯಾಂಕಿನ ಉಡುಪಿ ನಗರ ಶಾಖೆಯನ್ನು ಅಜ್ಜರುಕಾಡು ಭುಜಂಗ ಪಾರ್ಕ್ ರಸ್ತೆಯ ಶ್ರೀ ಶಿವಧಾಮ ಕಮರ್ಷಿಯಲ್‌ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಸ್ಥಳಾಂತರಿತ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು.

ಉಡುಪಿ ಶ್ರೀ ಕೃಷ್ಣ ಮಠ: ತುಳಸಿ ಸಂಕೀರ್ತನಾ ಸ್ಪರ್ಧೆ

Nov 11 2024, 12:47 AM IST
ಉಡುಪಿಯ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಮಂಡಲ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠಗಳ ಜಂಟಿ ಆಶ್ರಯದಲ್ಲಿ ಭಾನುವಾರ ತುಳಸಿ ಸಂಕಿರ್ತನಾ ಸ್ಪರ್ಧೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಉಡುಪಿ: ‘ನನ್ನ ನಾಡು ನನ್ನ ಹಾಡು’ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

Nov 10 2024, 02:01 AM IST
ಲಯನ್ಸ್ ಮತ್ತು ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಆಯೋಜಿಸಿದ್ದ ‘ನನ್ನ ನಾಡು ನನ್ನ ಹಾಡು’ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಶನಿವಾರ ನಡೆಯಿತು.

ಉಡುಪಿ: ಭಾರತ್ ಸ್ಕೌಟ್ಸ್ - ಗೈಡ್ಸ್ ಸಂಸ್ಥಾಪನಾ ದಿನಾಚರಣೆ

Nov 09 2024, 01:17 AM IST
ಸಂಸ್ಥಾಪನಾ ದಿನಾಚರಣೆ

ವಕ್ಫ್‌ ಆಸ್ತಿ ವಿವಾದ: ಉಡುಪಿ ಬಿಜೆಪಿ ಪಾದಯಾತ್ರೆ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Nov 06 2024, 11:50 PM IST
ವಕ್ಫ್‌ ಹರಗಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಪಾದಯಾತ್ರೆ ಮಾಡಿದ ಜಿಲ್ಲಾ ಬಿಜೆಪಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಉಡುಪಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆರಂಭ

Nov 06 2024, 11:49 PM IST
ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ - 2024 ಅಂಗವಾಗಿ ಮಂಗಳವಾರ ಅಜ್ಜರಕಾಡುವಿನ ನಗರ ಕೇಂದ್ರ ಗ್ರಂಥಾಲಯದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಜರಗಿದವು.

ಮಲ್ಪೆ - ಆದಿ ಉಡುಪಿ ರಾ.ಹೆ. ಕಾಮಗಾರಿ ನಾಳೆಯಿಂದ ಆರಂಭ: ಯಶ್ಪಾಲ್ ಸುವರ್ಣ

Nov 05 2024, 12:45 AM IST
ರಾಷ್ಟ್ರೀಯ ಹೆದ್ದಾರಿ 169 ಎ ಇದರ ಮಲ್ಪೆ - ಅದಿಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved