ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ ಜಿಲ್ಲೆ ಬ್ಯಾಂಕಿಂಗ್ ವ್ಯವಹಾರದಲ್ಲಿ ಶೇ.10.47 ಹೆಚ್ಚಳ
Dec 22 2024, 01:31 AM IST
ಉಡುಪಿ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ ನಡೆಯಿತು. ಸಭೆಯಲ್ಲಿ ಅಗ್ರಣಿ ಕೆನರಾ ಬ್ಯಾಂಕ್ನ ಪ್ರಾದೇಶಿಕ ಪ್ರಬಂಧಕ ಶೀಜಿತ್ ಕೆ. ಈ ವಿವರಗಳನ್ನು ನೀಡಿದರು.
ಉಡುಪಿ ಕೃಷ್ಣಮಠದ ಎತ್ತು ‘ರಾಮ’ ನಿರ್ಯಾಣ ...
Dec 22 2024, 01:30 AM IST
ಶ್ರೀ ಕೃಷ್ಣಮಠದ ಗೋಶಾಲೆಯಲ್ಲಿ ತನ್ನ ಆಕರ್ಷಕ ಬೃಹತ್ ಗಾತ್ರದ ದೇಹ, ಬಿಳಿ ಬಣ್ಣ ಮತ್ತು ಅತ್ಯಂತ ಸಾಧು ಸ್ವಭಾವದಿಂದ ಸಾವಿರಾರು ಭಕ್ತರ ಮನಸೂರೆಗೊಂಡಿದ್ದ ಓಂಗೋಲ್ ತಳಿಯ ಎತ್ತು ‘ರಾಮ’ ಮೂರು ದಿನಗಳ ಹಿಂದೆ ಹಠಾತ್ತಾಗಿ ಕೊನೆಯುಸಿರೆಳೆದಿದೆ.
ಅಮಿತ್ ಶಾ, ಸಿ.ಟಿ. ರವಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
Dec 21 2024, 01:16 AM IST
ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಟ್ಟು ಅವರನ್ನು ಬಂಧಿಸಬೇಕು, ಸಿ.ಟಿ. ರವಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮಹಿಷಿ ವರದಿಯಂತೆ ಸ್ಥಳೀಯರಿಗೆ ಶೇ.92ರಷ್ಟು ಉದ್ಯೋಗ: ಉಡುಪಿ ಡಿಸಿ
Dec 20 2024, 12:48 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಯಿತು.
ಉಡುಪಿ ಬಸ್ ನಿಲ್ದಾಣಗಳ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗೆ ಕರವೇ ಮನವಿ
Dec 19 2024, 12:31 AM IST
ಸರಿಯಾದ ನಿರ್ವಹಣೆ, ಶುಚಿತ್ವ ಇಲ್ಲದೇ ದುರ್ವಾಸನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಬಸ್ ನಿಲ್ದಾಣದಲ್ಲಿ ಏಜೆಂಟರ ಕಾಟ ನಡೆಯುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಉಡುಪಿ: ‘ಗೀತಾಮೃತಸಾರ’ ಮರುಮುದ್ರಿತ ಕೃತಿ ಅನಾವರಣ
Dec 19 2024, 12:31 AM IST
ಶ್ರೀ ಸುಜ್ಞಾನೇಂದ್ರತೀರ್ಥರ ಪೂರ್ವಾಶ್ರಮದ ಬಂಧು, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ. ಬೀ. ವಿಜಯ ಬಲ್ಲಾಳ್ ಅವರಿಗೆ ‘ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಿದರು.
ವೃಕ್ಷಮಾತೆ ತುಳಸಿ ಗೌಡರ ಹೆಸರು ಜಗದಗಲ ಪಸರಿಸಿದೆ: ರವಿರಾಜ್ ಉಡುಪಿ
Dec 19 2024, 12:31 AM IST
ವೃಕ್ಷಮಾತೆ ತುಳಸಿ ಗೌಡ ಇವರ ಸ್ಮರಣಾರ್ಥ ಮಂಗಳವಾರ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ತುಳಸಿಯಮ್ಮನಿಗೊಂದು ನುಡಿನಮನ ಕಾಯಕ್ರಮ ನಡೆಯಿತು.
ಗ್ಯಾರಂಟಿ ಯೋಜನೆ ಪಡೆಯುವಲ್ಲಿ ಉಡುಪಿ ಪ್ರಥಮ: ಮುನಿಯಾಲು
Dec 18 2024, 12:47 AM IST
ಮಂಗಳವಾರ ಕಾರ್ಕಳ ಗ್ಯಾರಂಟಿ ಯೋಜನಾ ಅನುಷ್ಟಾನ ಸಮಿತಿ ಕಚೇರಿ ಉದ್ಘಾಟನೆ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮ ಕಾರ್ಕಳ ತಾಲೂಕು ಪಂಚಾಯಿತಿಯಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟಕ್ಕೆ ಚಾಲನೆ
Dec 17 2024, 01:04 AM IST
ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಮಾಜಿ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಉದ್ಘಾಟಿಸಿದರು.
ಬಾಲಕರಲ್ಲಿ ಬಾಗಲಕೋಟೆ, ಬಾಲಕಿಯರ ವಿಭಾಗದಲ್ಲಿ ಉಡುಪಿ ತಂಡ ಪ್ರಥಮ
Dec 17 2024, 01:00 AM IST
ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಕ್ರೀಡಾಕೂಟ ಬೇತಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಿತು.
< previous
1
...
37
38
39
40
41
42
43
44
45
...
86
next >
More Trending News
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ