• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಜನಾ ಸಪ್ತಾಹಕ್ಕೆ ಚಾಲನೆ

Aug 11 2024, 01:39 AM IST
ಊರ ಪರವೂರಿನ ಅನೇಕ ಭಜನಾ ಮಂಡಳಿಗಳು ಭಾಗವಹಿಸುವ ಈ ಆಹೋರಾತ್ರಿ ಭಜನಾ ಸಪ್ತಾಹವು ಆ.10ರಂದು ಆರಂಭಗೊಂಡು ಆ.17ರ ತನಕ ನಡೆಯಲಿದೆ.

ಉಡುಪಿ: ಕೃಷ್ಣನೂರಿನಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಆರಂಭ

Aug 11 2024, 01:35 AM IST
ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟನೆಗೊಂಡಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಶುಭಹಾರೈಸಿದರು.

ಉಡುಪಿ: ಜಿಲ್ಲಾದ್ಯಂತ ಸಂಭ್ರಮದ ನಾಗರ ಪಂಚಮಿಕಾಪು ಮಜೂರುವಿನಲ್ಲಿ ಜೀವಂತ ನಾಗನಿಗೆ ತನು

Aug 10 2024, 01:40 AM IST
ಉಡುಪಿ ಸಮೀಪದ ಸಗ್ರಿ ವಾಸುಕಿ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಿ ನಾಗ ಪೂಜೆಯನ್ನು ನಡೆಸಲಾಯಿತು. ಉಡುಪಿಯ ಸಾವಿರಾರು ಮಂದಿ ಭಕ್ತರು ಇಲ್ಲಿ ನಾಗನಿಗೆ ತನು ಎರೆದರು.

ಉಡುಪಿ: ನಗರದ ಮುಖ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ಅನೈತಿಕ ಚಟುವಟಿಕೆ! ಮೊಬೈಲ್ ವೇಶ್ಯಾವಾಟಿಕೆ ಸಾಧ್ಯತೆ

Aug 08 2024, 01:37 AM IST
ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಅದರೊಳಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಉಡುಪಿ: ಸತತ ಮೂರನೇ ದಿನವೂ ಮಳೆ ಕ್ಷೀಣ

Aug 08 2024, 01:31 AM IST
ಸತತ ಮೂರನೇ ದಿನವೂ ಮಳೆ ಕ್ಷೀಣವಾಗಿತ್ತು. ಮೋಡ ಕವಿದ ವಾತಾವರಣವಿದ್ದು ಒಂದೆರಡು ಭಾರಿ ಲಘ ಮಳೆಯಾಗಿದೆ.

ಉಡುಪಿ ಸೀರೆ ನೇಕಾರರಿಬ್ಬರಿಗೆ ಕದಿಕೆ ಟ್ರಸ್ಟ್‌ನಿಂದ ನೇಕಾರ ರತ್ನ ಪ್ರಶಸ್ತಿ

Aug 07 2024, 01:05 AM IST
ಆಗಸ್ಟ್ ತಿಂಗಳಲ್ಲಿ ಉಡುಪಿಯಲ್ಲಿ ಜಿಲ್ಲಾಧಿಕಾರಿ ಸಮ್ಮುಖ ಪ್ರಶಸ್ತಿ ನೀಡಲಾಗುವುದು ಎಂದು ಕದಿಕೆ ಟ್ರಸ್ಟ್ ತಿಳಿಸಿದೆ.

ಉಡುಪಿ ಸೀರೆ ಉಳಿಸಿದ ಸಂಜೀವ ಶೆಟ್ಟಿಗಾರ್, ಸೋಮಪ್ಪ ಜತ್ತನ್ನರಿಗೆ ‘ನೇಕಾರ ರತ್ನ’ ಪ್ರಶಸ್ತಿ

Aug 07 2024, 01:02 AM IST
ಇವರಿಬ್ಬರು ಅವಿಭಜಿತ ದ.ಕ. ಜಿಲ್ಲೆಯ ಅತ್ಯಂತ ಹಿರಿಯ ಮತ್ತು ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆಯಾಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರ್ಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಲಯನ್ಸ್ ಕ್ಲಬ್ ಉಡುಪಿ ಚೇತನದ ಪದಪ್ರದಾನ, ಪ್ರತಿಭಾ ಪುರಸ್ಕಾರ

Aug 06 2024, 12:34 AM IST
ಪದಪ್ರದಾನ ಅಧಿಕಾರಿಯಾಗಿ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ವಿ.ಜಿ. ಶೆಟ್ಟಿ ನೂತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಹಾಗೂ ಅವರ ತಂಡಕ್ಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಉಡುಪಿ: ಎಪಿಸಿಆರ್ ಜಿಲ್ಲಾಧ್ಯಕ್ಷರಾಗಿ ಯಾಸೀನ್ ಕೋಡಿಬೆಂಗ್ರೆ ಆಯ್ಕೆ

Aug 05 2024, 12:39 AM IST
ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಜಾಗೃತಿಯನ್ನು ಸಹ‌ ಮೂಡಿಸುವ ಕೆಲಸ ಮಾಡುತ್ತಿದೆ.

ಉಡುಪಿ ತುಳು ಕೂಟದಿಂದ ಆಟಿದ ಕಷಾಯ ವಿತರಣೆ

Aug 05 2024, 12:31 AM IST
ಕಷಾಯದ ಜೊತೆಗೆ ವಿಶೇಷವಾಗಿ ಸೀತಾಳೆ ಸಸ್ಯದ ತಿರುಳು ಪನೊಲಿ ಬಂದವನ್ನು ಬಳಸಿ ಹಾಲು ಗಂಜಿಯನ್ನು ತಯಾರಿಸಿ ವಿತರಿಸಲಾಯಿತು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 68
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved