• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ, ದ.ಕ. ಜಿಲ್ಲೆಯಲ್ಲೂ ವಕ್ಫ್ ಹಗರಣ ಸಾಧ್ಯತೆ: ಕೋಟ

Oct 30 2024, 12:46 AM IST
ವಿಜಯಪುರ ಜಿಲ್ಲೆಯಲ್ಲಿ 11,500 ಎಕ್ರೆ ರೈತರ ಭೂಮಿ 2018ರ ವರೆಗೂ ಪಹಣಿಯಲ್ಲಿ ರೈತರ ಹೆಸರು ಇತ್ತು. ಈಗ ವಕ್ಫ್‌ ಬೋರ್ಡ್ ಪಾಲಾಗಿದೆ. ಒಂದು ಸಮುದಾಯವನ್ನು ಓಲೈಸಲು ರಾಜ್ಯ ಸರ್ಕಾರ ಹೀಗೆ ಮಾಡುತ್ತಿದೆ ಎಂದು ಕೋಟ ಆರೋಪಿಸಿದರು.

ಉಡುಪಿ: ಚಕ್ರತೀರ್ಥ ಸೇತುವೆ ಉದ್ಘಾಟನೆ

Oct 29 2024, 12:55 AM IST
ನಗರಸಭೆಯ ಮೂಡು ಸಗ್ರಿ ವಾರ್ಡಿನ ಚಕ್ರತೀರ್ಥ ಬಳಿ ಸುಮಾರು 13.50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸೇತುವೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾನುವಾರ ಉದ್ಘಾಟಿಸಿದರು.

ಉಡುಪಿ: ಕೆ.ಜಿ. ಅಕ್ಕಿ 60 ರು. ಗೆ ಮಾರಾಟ ಮಾಡಿ ರೈತರಿಂದ ಪ್ರತಿಭಟನೆ

Oct 26 2024, 12:58 AM IST
ಜಿಲ್ಲಾ ಕೃಷಿಕ ಸಂಘ ವತಿಯಿಂದ ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಮುಂದೆ ಈ ಪ್ರತಿಭಟನೆ ನಡೆಸಲಾಯಿತು.

ಉಡುಪಿ: ಪ್ರಾಚ್ಯವಿದ್ಯಾ ಸಮ್ಮೇ‍ಳನದಲ್ಲಿ ಯುವ ಕವಿ ಗೋಷ್ಠಿ - ಮಹಿಳಾ ಗೋಷ್ಠಿ

Oct 26 2024, 12:46 AM IST
ಕೃಷ್ಣಮಠದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ 2ನೇ ದಿನವಾದ ಗುರುವಾರ ವಿವಿಧ ವಿಚಾರಗೋಷ್ಠಿಗಳು ರಾಜಾಂಗಣ, ಸಂಸ್ಕೃತ ಕಾಲೇಜು, ಮಧ್ವ ಮಂಟಪ, ಗೀತಾಮಂದಿರ ಇತ್ಯಾದಿ ಕಡೆಗಳಲ್ಲಿ ನಡೆದವು.

ಡಿ.1ರಂದು ಉಡುಪಿ ಮ್ಯಾರಥಾನ್-2024

Oct 26 2024, 12:45 AM IST
ಲೋಂಬಾರ್ಡ್ (ಮಿಷನ್) ಆಸ್ಪತ್ರೆಯ 101ನೇ ವಾರ್ಷಿಕೋತ್ಸವ ಮತ್ತು ಉಡುಪಿ ರನ್ನರ್ಸ್ ಕ್ಲಬ್‌ನ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಡಿ.1ರಂದು ಉಡುಪಿ ಮ್ಯಾರಥಾನ್ 2024 ಆಯೋಜಿಸಲಾಗಿದೆ.

ಉಡುಪಿ ಕೃಷ್ಣಮಠದಲ್ಲಿ ಗೀತಾ-ಯೋಗ ಸಂಗಮ!

Oct 25 2024, 01:00 AM IST
ಕೃಷ್ಣಮಠದ ರಾಜಾಂಗಣದಲ್ಲಿ ಯೋಗಗುರು ರಾಮ್‌ದೇವ್ ಅವರಿಂದ 3 ದಿನಗಳ ಯೋಗ ತರಗತಿಗೆ ಚಾಲನೆ ನೀಡಲಾಯಿತು.

ದ.ಕ. - ಉಡುಪಿ ಬಿಜೆಪಿ ಭದ್ರಕೋಟೆ ಎಂದು ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ

Oct 25 2024, 12:56 AM IST
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಜಯ ಸಾಧಿಸಿದ್ದಾರೆ.

ಉಡುಪಿ: ಕೃಷ್ಣಮಠದಲ್ಲಿ ಇಂದಿನಿಂದ 3 ದಿನ ಪ್ರಾಚ್ಯವಿದ್ಯಾ ಸಮ್ಮೇ‍ಳನ

Oct 24 2024, 12:51 AM IST
51ನೇಯ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನವನ್ನು ಯೋಗಗುರು ಬಾಬಾ ರಾಮ್‌ದೇವ್‌ ಉದ್ಘಾಟಿಸಲಿದ್ದಾರೆ. ಪುಸ್ತಕ ಪ್ರದರ್ಶನವನ್ನು ಪರ್ಯಾಯ ಪುತ್ತಿಗೆ ಶ್ರೀಗಳು ಉದ್ಘಾಟಿಸಲಿದ್ದಾರೆ.

27ರಂದು ಉಡುಪಿ- ದ.ಕ. ಜಿಲ್ಲಾ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ

Oct 24 2024, 12:42 AM IST
ಬೃಹತ್‌ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮಾರಾಟ ಮತ್ತು ಪ್ರದರ್ಶನವನ್ನು ಅ. 27ರಂದು ಕೊಡವೂರಿನ ಶ್ರೀ ಶಿರಡಿ ಸಾಯಿಬಾಬ ಮಂದಿರದಲ್ಲಿ ನಡೆಯಲಿದೆ. ಸಾಸ್‌ನ ಮಹಾಪೋಷಕರಾದ ಡಾ. ಜಿ. ಶಂಕರ್‌ ಉದ್ಘಾಟಿಸಲಿದ್ದಾರೆ.

ಉಡುಪಿ: ಸ್ನೇಹಿತನ ಕೊಲೆ ಮಾಡಿ ಠಾಣೆಗೆ ಕರೆ ಮಾಡಿದ!

Oct 23 2024, 12:54 AM IST
ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಗೆಳೆಯನೊಂದಿಗೆ ಜಗಳವಾಡಿ ಕತ್ತಿಗೆಗೆ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved