• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಉಡುಪಿ ಕಾಂಗ್ರೆಸ್ ಪ್ರತಿಭಟನೆ

Jul 27 2024, 12:54 AM IST
ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ: ವಿಪರೀತ ಗಾಳಿಗೆ ಮನೆ, ಕೊಟ್ಟಿಗೆ, ತೋಟಗಳಿಗೆ ಭಾರಿ ಹಾನಿ

Jul 27 2024, 12:50 AM IST
ಗಾಳಿ ಮಳೆಗೆ ಜಿಲ್ಲೆಯಲ್ಲಿ ಒಟ್ಟು 75 ಮನೆಗಳಿಗೆ ಸುಮಾರು 32.43 ಲಕ್ಷ ರು., 16 ಜಾನುವಾರು ಕೊಟ್ಟಿಗೆಗಳಿಗೆ 2.46 ಲಕ್ಷ ರು. ಮತ್ತು 7 ಕುಟುಂಬಗಳ ತೋಟಗಳಿಗೆ 2.77 ಲಕ್ಷ ರು. ಸೇರಿ ಒಟ್ಟು 37.66 ಲಕ್ಷ ರು.ಗಳ ಹಾನಿ ಸಂಭವಿಸಿದೆ.

ಡೆಂಘೀ ತಡೆಗೆ ಉಡುಪಿ ನಗರಸಭೆ ವತಿಯಿಂದ ಡ್ರೈಡೇ

Jul 27 2024, 12:49 AM IST
ಅಂಗಡಿಗಳ ಸರ್ವೆ ನಡೆಸಿ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಈಗಾಗಲೇ ಸ್ವಚ್ಛತೆಯನ್ನು ಕಾಪಾಡದ ೧೭೧ ಅಂಗಡಿಗಳಿಗೆ ನಗರಸಭೆ ವತಿಯಿಂದ ನೋಟಿಸ್ ನೀಡಿ ೭೨೦೦ ರು. ದಂಡ ವಸೂಲಿ ಮಾಡಲಾಗಿದೆ.

ಉಡುಪಿ: ಲೋಕೊ ಪೈಲಟ್‌ಗಳ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ

Jul 25 2024, 01:25 AM IST
ಈ ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9.18ಕ್ಕೆ ಪೆರಂಪಳ್ಳಿ ಎಂಬಲ್ಲಿ ಬಳಿ ದೊಡ್ಡ ಮರವೊಂದು ಭಾರಿ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿತ್ತು. ಇದನ್ನು ಈ ಮಾರ್ಗವಾಗಿ ಬರುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೋಪೈಲಟ್‌ಗಳು ಗಮನಿಸಿದ್ದರು.

ಉಡುಪಿ: ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ

Jul 25 2024, 01:22 AM IST
ಆ.27ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕಗಳ ವತಿಯಿಂದ ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಉಡುಪಿ: ಮಳೆಯ ತೀವ್ರತೆ ಕಡಿಮೆ, ಗಾಳಿಯ ಅಬ್ಬರ ಹೆಚ್ಚು

Jul 25 2024, 01:17 AM IST
ಮಳೆಗೆ ಕಾರ್ಕಳದಲ್ಲಿ ಬೀಸಿದ ಗಾಳಿಗೆ ಸುಮಾರು 19 ಮನೆಗಳಿಗೆ ಹಾನಿಯಾಗಿದ್ದು, 5.27 ಲಕ್ಷ ರು. ನಷ್ಟ ಅಂದಾಜಿಸಲಾಗಿದೆ. ಅದೇ ರೀತಿ ಬ್ರಹ್ಮಾವರದಲ್ಲಿ 12 ಮನೆಗಳಿಗೆ 3.70 ಲಕ್ಷ ರು.ಗಳಷ್ಟು ಹಾನಿಯಾಗಿದೆ.

ಉಡುಪಿ: ಕೃಷ್ಣನ ಸನ್ನಿಧಿಯಲ್ಲಿ ಭಂಡಾರಕೇರಿ ಶ್ರೀಗಳ ಚಾತುರ್ಮಾಸ

Jul 25 2024, 01:16 AM IST
ಶ್ರೀ ಕೃಷ್ಣ ಮಠ ಹಾಗೂ ಸ್ವಾಗತ ಸೇವಾ ಸಮಿತಿಯ ವತಿಯಿಂದ ಭಂಡಾರಕೇರಿ ಮಠದ ಪಟ್ಟದ ದೇವರನ್ನು ಸುವರ್ಣ ಪಲ್ಲಕ್ಕಿಯಲ್ಲಿರಿಸಿ, ಶ್ರೀಪಾದರನ್ನು ಮೆರವಣಿಗೆಯಲ್ಲಿ ರಥಬೀದಿಗೆ ಕರೆತಂದು, ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃಷ್ಣಮಠದ ದ್ವಾರದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಿದರು.

ಉಡುಪಿ: ಅಪಾಯಕಾರಿ ಹೊಂಡ ದಾಟಿ ಪ್ರತಿಭಟಿಸಿದ ಸಮಾಜಸೇವಕ

Jul 24 2024, 12:29 AM IST
ಭಾರಿ ಜಲಾಶಯದಂತೆ ನೀರು ತುಂಬಿರುವ ಈ ಬೃಹತ್ ಗುಂಡಿಯಲ್ಲಿ ನಿತ್ಯಾನಂದ ಅವರು ಕ್ರೇನ್ ಸಹಾಯದಿಂದ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟುವ ಮೂಲಕ ಈ ಗುಂಡಿಯಿಂದ ಸಂಭವಿಸಬಹುದಾದ ಅಪಾಯದ ಬಗ್ಗೆ ನಗರದ ಜನತೆ, ನಗರಾಡಳಿತ ಮತ್ತು ಜಿಲ್ಲಾಡಳಿತದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

ಕರಾವಳಿಗೆ ಪ್ರತ್ಯೇಕ ಹೈ ಕೋರ್ಟ್ ಪೀಠ ಉಡುಪಿಯಲ್ಲಿ ಸ್ಥಾಪಿಸಿ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ

Jul 24 2024, 12:25 AM IST

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ‍ಿಗೆ ಪ್ರತ್ಯೇಕ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕು - ಉಡುಪಿ ಶಾಸಕ

ಉಡುಪಿ: ಜಿಲ್ಲೆಯಲ್ಲಿ ಉತ್ತಮ ಮಳೆ, 24 ಮನೆಗಳಿಗೆ ಹಾನಿ

Jul 24 2024, 12:18 AM IST
ಸೋಮವಾರ ರಾತ್ರಿಯ ಮಳೆಗೆ ಜಿಲ್ಲೆಯಲ್ಲಿ 2 ಮನೆಗಳು ಸಂಪೂರ್ಣ ದ್ವಂಸವಾಗಿದ್ದು, ಒಟ್ಟು 24 ಮನೆಗಳಿಗೆ ಹಾನಿಯಾಗಿ ಸುಮಾರು 13 ಲಕ್ಷ ರು.ಗಳಿಗೂ ಅಧಿಕ ಹಾನಿಯನ್ನು ಅಂದಾಜಿಸಲಾಗಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 68
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved