• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ನಗರಸಭೆ ಕುಡಿಯುವ ನೀರಿನ ದರ ಶೇ.18-25ರ ವರೆಗೆ ಕಡಿತ

Dec 06 2024, 08:55 AM IST
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರವನ್ನು ಕಡಿತಗೊಳಿಸಲಾಗಿದ್ದು, ಡಿ.1ರಿಂದ ಜಾರಿಯಾಗಿದೆ.

ಉಡುಪಿ: ಜಿಲ್ಲೆಯಲ್ಲಿ 12 ಗಂಟೆಗಳಲ್ಲಿ 60.20 ಮಿ.ಮೀ. ಮಳೆ

Dec 04 2024, 12:35 AM IST
ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್‌ ಚಂಡಮಾರುತದ ಪರಿಣಾಮ ಉಡುಪಿ ಜಿಲ್ಲಾದ್ಯಂತ ಭಾರಿ ಮಳೆಯಾಗಿದೆ.

ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ವಾರ್ಷಿಕ ಕ್ರೀಡಾಕೂಟ

Dec 04 2024, 12:34 AM IST
ವಿದ್ಯಾರ್ಥಿಗಳಿಂದ ಶಿಸ್ತುಬದ್ಧವಾಗಿ ‘ಮಾರ್ಚ್‌ಫಾಸ್ಟ್’ ನಡೆಯಿತು. ಕ್ರೀಡಾಳು ಅಭಯ್ ಹಾಗೂ ತಂಡದವರು ಕ್ರೀಡಾಜ್ಯೋತಿ ಹೊತ್ತು ತಂದರು.

ಉಡುಪಿ: ಅಶೋಕ್ ಬಾಳಿಗಾಗೆ ಸನ್ಮಾನ

Dec 04 2024, 12:34 AM IST
ಸುಮಾರು 23 ವರ್ಷಗಳಿಂದ ಕ್ರೀಡಾ ಲೇಖನ ಬರೆಯುತ್ತಿರುವ ಉಡುಪಿಯ ಅಶೋಕ ಬಾಳಿಗಾ ಅವರನ್ನು ‘ನೆನಪುಗಳ ಮಾತು ಮಧುರ’ ಸಂದರ್ಶನದಲ್ಲಿ ಸನ್ಮಾನಿಸಲಾಯಿತು.

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

Dec 04 2024, 12:32 AM IST
ಯಕ್ಷಶಿಕ್ಷಣ ಟ್ರಸ್ಟ್‌ನಿಂದ ಯಕ್ಷಗಾನ ತರಬೇತಿ ಪಡೆದ ಉಡುಪಿ ಆಸುಪಾಸಿನ ೨೭ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ನ.೩೦ರಿಂದ ಡಿ.೧೪ರ ವರೆಗೆ ಕೃಷ್ಣಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟಿಸಲಾಯಿತು.

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿ ಕಾರ್ಯಾಗಾರ ಸಂಪನ್ನ

Dec 03 2024, 12:31 AM IST
ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಉಚಿತ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಅಜ್ಜರಕಾಡು ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.

ಉಡುಪಿ: ಶಿರೂರು ಮಠದ ಪರ್ಯಾಯಕ್ಕೆ 6ರಂದು ಬಾಳೆ ಮುಹೂರ್ತ

Dec 03 2024, 12:30 AM IST
ಅಂದು ಬೆಳಗ್ಗೆ 6 ಗಂಟೆಗೆ ಮಠದಲ್ಲಿ ವಿಠಲ ದೇವರಿಗೆ ಮತ್ತು ಶ್ರೀ ಕೃಷ್ಣಮಠದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರಿಗೆ, ರಥಬೀದಿಯಲ್ಲಿರುವ ಚಂದ್ರೇಶ್ವರ ಮತ್ತು ಅನಂತೇಶ್ವರ ದೇವರಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುವುದು. ನಂತರ ಮಂಗಳವಾದ್ಯ, ವೇದಘೋಷ, ಭಜನೆಗಳೊಂದಿಗೆ ಮೆರವಣಿಗೆಯಲ್ಲಿ ತೆರಳಿ ಪೂರ್ಣಪ್ರಜ್ಞಾ ಕಾಲೇಜಿನ ಹಿಂಭಾಗದ ಅಬ್ಜಾರಣ್ಯದಲ್ಲಿ ಮಠದ ತೋಟದಲ್ಲಿ ಬಾಳೆಗಿಡ ನೆಟ್ಟು ಮುಹೂರ್ತ ನಡೆಸಲಾಗುತ್ತದೆ.

ಉಡುಪಿ: ಫಿನಾಯಿಲ್‌ ಮಾರಾಟ ಮಾಡಿ ವೃದ್ಧ ದಂಪತಿಗೆ ಸಹಾಯ

Dec 02 2024, 01:18 AM IST
ಗುರುಪುರದ ವೃದ್ಧ ದಂಪತಿಗಳಾದ ಶಿವಾನಂದ ಮತ್ತು ಪಾರ್ವತಿ ಕಳೆದ 40 ವರ್ಷಗಳಿಂದ ಫಿನೈಲ್ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅವರ ಕಷ್ಟಕ್ಕೆ ನೆರವಾಗುವ ಉದ್ದೇಶದಿಂದ ಈ ಅಭಿಯಾನ ನಡೆಯಿತು.

ಉಡುಪಿ: ಸಾಧಕ ಪತ್ರಕರ್ತರಿಗೆ ಗೌರವ ಕಾರ್ಯಕ್ರಮ

Dec 02 2024, 01:16 AM IST
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟದಲ್ಲಿ ಹಲವು ಪದಕಗಳನ್ನು ಗೆಲ್ಲುವ ಮೂಲಕ ಉಡುಪಿ ತಂಡಕ್ಕೆ ಸಮಗ್ರ ಪ್ರಶಸ್ತಿ ಪಡೆದ ಪತ್ರಕರ್ತರಾದ ಅನಿಲ್ ಕೈರಂಗಳ, ಮುಹಮ್ಮದ್ ಶರೀಫ್, ಸುರೇಶ್ ಎರ್ಮಾಳು, ಉದಯ ಕುಮಾರ್ ಮುಂಡ್ಕೂರು, ಚೇತನ್ ಪೂಜಾರಿ ಮಟಪಾಡಿ ಅವರನ್ನು ಅಭಿನಂದಿಸಲಾಯಿತು. ತಂಡದ ನೇತೃತ್ವ ವಹಿಸಿದ್ದ ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಅವರನ್ನು ಗೌರವಿಸಲಾಯಿತು.

ಅನುದಾನಕ್ಕೆ ಉಡುಪಿ ಶಾಸಕರೊಂದಿಗೆ ಸಿಎಂ ಬಳಿ ನಿಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Dec 01 2024, 01:30 AM IST
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಉಡುಪಿ ಜಿಲ್ಲೆಗೆ ಈಗಾಗಲೇ ಹೊಸದಾಗಿ ಎರಡು ಹಾಸ್ಟೆಲ್‌ಗಳು ಮಂಜೂರಾಗಿದ್ದು,‌ ಹೆಚ್ಚುವರಿ ಪ್ರತಿ ತಾಲೂಕುಗಳಲ್ಲಿ ಹಾಸ್ಟೆಲ್‌ಗಳನ್ನು ತೆರೆಯಲು ಸಭೆಯಲ್ಲಿ ಶಾಸಕರು ಸಚಿವರಿಗೆ ಮನವಿ ಮಾಡಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 86
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved