• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಸೆಟ್‌ ಪರೀಕ್ಷೆ : ಈ ಬಾರಿ ಪರೀಕ್ಷಾ ಕೇಂದ್ರ ದ.ಕ. ಬದಲು ಉಡುಪಿ! ಜು.22ರಂದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ

Jul 22 2024, 01:27 AM IST
ಈ ಬಾರಿ ಜು.22ರಂದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಆಗಸ್ಟ್‌ 22ರಂದು ಕೊನೆ ದಿನವಾಗಿರುತ್ತದೆ.

ಉಡುಪಿ: ‘ಒಪ್ಪಿಕೋ ಪಚ್ಚೆವನಸಿರಿ’ ಜಾಗೃತಿ ಅಭಿಯಾನ ಸಂಪನ್ನ

Jul 21 2024, 01:23 AM IST
ನಾಡವೈದ್ಯ ಅನಂತಾಡಿಯ ಗಂಗಾಧರ ಕರಿಯ ಪಂಡಿತ ಹಾಗೂ ಉಡುಪಿ ಕಟಪಾಡಿಯ ಪ್ರಾಚ್ಯ ವೈದ್ಯ ಸತೀಶ್ ಮುದ್ದು ಶೆಟ್ಟಿಗಾರ್ ಅವರನ್ನು ನಗದು, ‘ಪ್ರಾಚ್ಯ ಪಚ್ಚೆವನಸಿರಿ ವೈದ್ಯರತ್ನ’ ಬಿರುದಿನೊಂದಿಗೆ ಗೌರವಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 55 ಕೋಟಿ ರು. ಆಸ್ತಿ ನಷ್ಟ, 5 ಪ್ರಾಣಹಾನಿ: ಡಿಸಿ ವಿದ್ಯಾಕುಮಾರಿ

Jul 21 2024, 01:17 AM IST
ಜಿಲ್ಲೆಯಲ್ಲಿ ಈ ಮಳೆಗಾಲದಲ್ಲಿ 9 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 552 ಮನೆಗಳು ಮತ್ತು 67 ದನದ ಕೊಟ್ಟಿಗೆಗಳು, 39 ಶಾಲಾ ಕಟ್ಟಗಳು ಹಾಗೂ 20 ಅಂಗನವಾಡಿಗಳು ಭಾಗಶಃ ಹಾನಿಗೊಂಡಿವೆ.

ಉಡುಪಿ: ಮಳೆಗೆ ಜಿಲ್ಲೆಯಲ್ಲಿ 31 ಮನೆ, 5 ತೋಟ, 5 ಕೊಟ್ಟಿಗೆಗಳಿಗೆ ಹಾನಿ

Jul 20 2024, 12:52 AM IST
ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ವರೆಗೆ 24 ಗಂಟೆಗಳಲ್ಲಿಸರಾಸರಿ 149.20 ಮಿ.ಮೀ. ಮಳೆಯಾಗಿದೆ. ತಾಲೂಕುವಾರು ಕಾರ್ಕಳ 201.70, ಕುಂದಾಪುರ 124.60, ಉಡುಪಿ 131.10, ಬೈಂದೂರು 113.80, ಬ್ರಹ್ಮಾವರ 136.60, ಕಾಪು 176.10, ಹೆಬ್ರಿ 168.40 ಮಿ.ಮೀ. ಮಳೆಯಾಗಿದೆ.

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಧಾರಾಕಾರ ಮಳೆ : ಭಾರಿ ಮಳೆಗೆ 200 ವರ್ಷದ ಅರಳಿಮರ ಧರಶಾಹಿ!

Jul 19 2024, 12:56 AM IST
ಬೃಹತ್‌ ಗಾತ್ರದ ಅರಳಿಮರ ಪಕ್ಕದ ಹಳೇಕೋಟೆ ಮನೆಯ ಕಂಪೌಂಡ್‌ ಒಳಗೆ ಬಿದ್ದಿದ್ದು, ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಸೇರಿದಂತೆ 4-5 ವಿದ್ಯುತ್ ಕಂಬಗಳು ತುಂಡಾಗಿವೆ.

ಉಡುಪಿ: ಮಕ್ಕಳ ಆರೋಗ್ಯ ತಪಾಸಣೆ, ಅಪೌಷ್ಟಿಕತೆ ಮಾಹಿತಿ ಕಾರ್ಯಕ್ರಮ

Jul 19 2024, 12:47 AM IST
ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಪೌಪ್ಠಿಕತೆ ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಉದ್ಘಾಟಿಸಿದರು.

ಉಡುಪಿ: ತಪ್ತ ಮುದ್ರ ಧಾರಣೆ ಸಂಪನ್ನ

Jul 18 2024, 01:33 AM IST
ಬುಧವಾರ ಮಾಧ್ವಮಠಗಳಲ್ಲಿ ತಪ್ತಮುದ್ರಧಾರಣೆ ನಡೆಯಿತು. ಸಾವಿರಾರು ಭಕ್ತರು ಪರ್ಯಾಯ ಮಠಾಧೀಶರಿಂದ ಮುದ್ರೆಗಳನ್ನು ಹಾಕಿಸಿಕೊಂಡರು.

ಉಡುಪಿ: ಡೆಂಘೀ ಪ್ರಕರಣಗಳ ಸಂಖ್ಯೆ 250

Jul 18 2024, 01:31 AM IST
ಜಿಲ್ಲೆಯಲ್ಲಿ ಪ್ರಸ್ತುತ 250 ಮಂದಿಯಲ್ಲಿ ಡೆಂಘಿ ಪತ್ತೆಯಾಗಿದೆ. ಬಹುತೇಕ ಮಂದಿ ಗುಣಮುಖವು ಆಗಿದ್ದಾರೆ.

ಉಡುಪಿ ಜಿಲ್ಲೆ: ಮಳೆ, ಪ್ರವಾಹ ಹಿಮ್ಮುಖ

Jul 18 2024, 01:30 AM IST
ಜಿಲ್ಲೆಯಾದ್ಯಂತ ಬುಧವಾರ ಮಳೆ ಮುಂದುವರೆದಿದೆ. ಸರಾಸರಿ 93 ಮಿ. ಮೀ. ಮಳೆಯಾಗಿದೆ. ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ಪ್ರವಾಹ ಇಳಿಮುಖವಾಗಿದೆ.

ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಕೃಷಿ ಭೂಮಿ ಜಲಾವೃತ

Jul 17 2024, 12:55 AM IST
ಬೈಂದೂರಿನ ಸೌಪರ್ಣಿಕ ನದಿ ಉಕ್ಕಿ ಹರಿದು, ನಾವುಂದ, ಸಾಲ್ಬುಡ, ಬಡಾಕೆರೆಯ ಹತ್ತಾರು ಮನೆಗಳು ಮತ್ತು ಗದ್ದೆಗಳು ಜಲದಿಗ್ಭಂಧನಕ್ಕೊಳಗಾಗಿದ್ದವು. ಇಲ್ಲಿನ ಜನರ ಸಂಚಾರಕ್ಕೆ ದೋಣಿಯ ವ್ಯವಸ್ಥೆ ಮಾಡಲಾಗಿತ್ತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 68
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved