• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಉಚ್ಚಿಲ ದಸರಾ ಸಂಪನ್ನ; ಶಾರದೆ, ನವದುರ್ಗೆಯರ ಜಲಸ್ತಂಭನ

Oct 14 2024, 01:23 AM IST
ಭಕ್ತರ ಜಯಘೋಷದೊಂದಿದೆ ಏಕಕಾಲದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ವಿಗ್ರಹಗಳನ್ನು ಸಮುದ್ರದಲ್ಲಿ ಜಲಸ್ತಂಭನ ಮಾಡಲಾಯಿತು. ಈ ಸಂದರ್ಭದಲ್ಲಿ ಆಕಾಶದಲ್ಲಿ ಸುಡುಮದ್ದು ಪ್ರದರ್ಶನ ಜಲಸ್ತಂಭನ ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ನೀಡಿತು.

ಭವ್ಯ ಶೋಭಾಯಾತ್ರೆ: ಉಡುಪಿ ದಸರಾ ಸಂಪನ್ನ

Oct 14 2024, 01:19 AM IST
ಉಡುಪಿ ನಗರಸಭೆಯ ನೂತನ ಅಧ್ಯಕ್ಷ ಪ್ರಭಾಕರ ಪೂಜಾರಿ ಶೋಭಾಯಾತ್ರೆಗೆ ಅಧಿಕೃತ ಚಾಲನೆ ನೀಡಿ ಶುಭ ಹಾರೈಸಿದರು. ಅರ್ಚಕರಾದ ದಾಮೋದರ್ ಭಟ್ ಕರಂಬಳ್ಳಿ ಧಾರ್ಮಿಕ ಪೂಜಾ ವಿಧಿಗಳನ್ನು, ಮಹಾಮಂಗಳಾರತಿ ನೆರವೇರಿಸಿದರು.

ಉಡುಪಿ ಉಚ್ಚಿಲ ದಸರಾ: ವೈಭವಪೂರ್ಣ ಶೋಭಾಯಾತ್ರೆ

Oct 13 2024, 01:07 AM IST
ಶೋಭಾಯಾತ್ರೆ ಉಚ್ಚಿಲ ದೇವಳದಿಂದ ರಾಷ್ಟ್ರೀಯ ಹೆದ್ದಾರಿ 66ರ ಪೂರ್ವಬದಿಯಲ್ಲಿ ದಕ್ಷಿಣಕ್ಕೆ, ಎರ್ಮಾಳು ಮಸೀದಿ ವರೆಗೆ ಸಾಗಿ ಅಲ್ಲಿಂದ ಯೂ ಟರ್ನ್ ಪಡೆದು, ಉಚ್ಚಿಲ- ಮೂಳೂರು-ಕಾಪುವರೆಗೆ ಸಾಗಿ, ಕಾಪು ಕೊಪ್ಪಲಂಗಡಿ ಬಳಿ ಹೆದ್ದಾರಿಯ ಎಡ ಭಾಗದ ಬೀಚ್‌ ರಸ್ತೆಗೆ ತಿರುಗಿ ಅಲ್ಲಿಂದ ಕಾಪು ಬೀಚ್‌ವರೆಗೆ ಸಾಗಿತು.

ಉಡುಪಿ ಶ್ರೀ ಕೃಷ್ಣಮಠದಲ್ಲಿ ಕದಿರುಹಬ್ಬ ಸಂಪನ್ನ

Oct 13 2024, 01:04 AM IST
ಪದ್ಧತಿಯಂತೆ ಕದಿರನ್ನು ಶ್ರೀಕೃಷ್ಣನ ಗರ್ಭಗುಡಿಯ ಮೂಡಣದ್ವಾರದ ಮೂಲಕವೇ ಒಳತಂದು ಕೃಷ್ಣನ ಮುಂದಿಟ್ಟು, ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಮತ್ತು ಶ್ರಿ ಸುಶ್ರೀಂದ್ರ ತೀರ್ಥ ಶ್ರೀಪಾದರು ಮಂಗಳಾರತಿ ಬೆಳಗಿದರು.

ಉಡುಪಿ: ‘ಎಜುಕೇರ್ ಫಂಡ್’ನಿಂದ ಬಡವಿದ್ಯಾರ್ಥಿಗಳಿಗೆ 41 ಲಕ್ಷ ರು. ನೆರವು

Oct 13 2024, 01:00 AM IST
ಕಳೆದ 12 ವರ್ಷಗಳಲ್ಲಿ ಉಡುಪಿ ಧರ್ಮಪ್ರಾಂತ್ಯದ 1157 ವಿದ್ಯಾರ್ಥಿಗಳು 5, 60, 39,500 ರು. ನೆರವನ್ನು ಸಾಲರೂಪದಲ್ಲಿ ಪಡೆದಿದ್ದು, ಶುಕ್ರವಾರ 49 ವಿದ್ಯಾರ್ಥಿಗಳು 41,05,500 ರು. ನೆರವನ್ನು ಸ್ವೀಕರಿಸಿದರು.

ಉಡುಪಿ ಕೃಷ್ಣನ ವಿಶೇಷ ದರ್ಶನ ಪಡೆದ ಕೇಂದ್ರ ಸರ್ಕಾರದ ನಕಲಿ ಅಧಿಕಾರಿ!

Oct 11 2024, 11:50 PM IST
ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ದೇವರ ವಿಶೇಷ ದರ್ಶನದ ಸೌಲಭ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಡುಪಿ ದಸರಾ: ಸಾರ್ವಜನಿಕ ಶ್ರೀ ಶಾರದೊತ್ಸವಕ್ಕೆ ಚಾಲನೆ

Oct 11 2024, 11:48 PM IST
ಉಡುಪಿ ಸಾರ್ವಜನಿಕ ಶ್ರೀ ಶಾರದೊತ್ಸವ ಸಮಿತಿ ವತಿಯಿಂದ ಅಜ್ಜರಕಾಡು ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನವಮ ವರ್ಷದ ಉಡುಪಿ ದಸರಾ- ಶಾರದಾ ಮಹೋತ್ಸವವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.

ಉಡುಪಿ: ಗ್ರಾಹಕರಿಂದಲೇ ಗೀತಾಂಜಲಿ ಸಿಲ್ಕ್ಸ್ ಪುರುಷರ ವಿಭಾಗ ಉದ್ಘಾಟನೆ

Oct 10 2024, 02:19 AM IST
ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು.

ಉಡುಪಿ ಶ್ರೀಕೃಷ್ಣಮಠಕ್ಕೆ ಸುಬ್ರಹ್ಮಣ್ಯ ಶ್ರೀಗಳ ಭೇಟಿ

Oct 10 2024, 02:18 AM IST
ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು. ಅವರನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಬರ ಮಾಡಿಕೊಂಡು ಕನಕನಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿಸಿದರು.

ಉಡುಪಿ: ಇಂದು, ನಾಳೆ ಯಲ್ಲೋ ಅಲರ್ಟ್‌ ಘೋಷಣೆ

Oct 09 2024, 01:37 AM IST
ಭಾರತೀಯ ಹವಾಮಾನ ಇಲಾಖೆ ಇನ್ನೂ ಒಂದೆರಡು ದಿನ ಭಾರಿಮಳೆಯಾಗುವ ಸಂಭವದ ಬಗ್ಗೆ ಮುನ್ಸೂಚನೆ ನೀಡಿದೆ, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತು ಗುರುವಾರ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved