• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಗಾಳಿ ಮಳೆಗೆ 40ಕ್ಕೂ ಅಧಿಕ ಮನೆಗಳಿಗೆ ಹಾನಿ

Jul 17 2024, 12:52 AM IST
ಜಡಿಮಳೆಗೆ ಜಿಲ್ಲೆಯಲ್ಲಿ 2 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಇತರ 40 ಮನೆಗಳಿಗೆ, 2 ಜಾನುವಾರು ಕೊಟ್ಟಿಗೆ ಮತ್ತು ಒಂದು ಶಾಲೆಗೆ ಭಾಗಶಃ ಹಾನಿಯಾಗಿದೆ.

ಉಡುಪಿ: ಮುಂದುವರಿದ ಮಳ‍ೆ, ಹಾನಿ

Jul 16 2024, 12:34 AM IST
ಹವಾಮಾನ ಇಲಾಖೆ ಕೂಡ ಜು.18ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ಮನ್ಸೂಚನೆ ನೀಡಿದೆ. ಅದರಂತೆ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ.

ಉಡುಪಿ ಮಿಡ್‌ಟೌನ್ ಲಯನ್ಸ್‌ನಿಂದ ವಿದ್ಯಾಪೋಷಕ್‌ಗೆ ದೇಣಿಗೆ

Jul 14 2024, 01:34 AM IST
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಗೆ ಲಯನ್ಸ್ ಮಾಜಿ ಗವರ್ನರ್ ವಿ.ಜಿ. ಶೆಟ್ಟಿ ಅವರು ತಮ್ಮ ಕಲ್ಯಾಣಿ ಗುಂಡು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ೩ ಲಕ್ಷ ರು. ಗಳ ದೇಣಿಗೆಯನ್ನು ನೀಡಿದರು.

ಉಡುಪಿ: ಜು. 14, 16ರಂದು ವಿದ್ಯುತ್‌ ವ್ಯತ್ಯಯ

Jul 13 2024, 01:47 AM IST
ಮಾರ್ಗನಿರ್ವಹಣಾ ಕಾಮಗಾರಿ, ಟ್ರೀಕಟ್ಟಿಂಗ್‌ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಉಡುಪಿ: ಪತ್ರಕರ್ತರಿಂದ ಡೆಂಘೀ ಬಗ್ಗೆ ಜನಜಾಗೃತಿ, ಲಾರ್ವಾ ಸಮೀಕ್ಷೆ

Jul 13 2024, 01:42 AM IST
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಣಾಧಿಕಾರಿ ಡಾ. ಪ್ರಶಾಂತ್ ಭಟ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಚಾಲನೆ ನೀಡಿದರು.

ಉಡುಪಿ: ವಿಜಯೇಂದ್ರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jul 13 2024, 01:38 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿದ್ದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು.

ಉಡುಪಿ ಗ್ಯಾಂಗ್ ವಾರ್: ಹಣದ ಸಹಾಯ ಮಾಡಿದ್ದ ಮಹಿಳೆ ಬಂಧನ

Jul 13 2024, 01:37 AM IST
ದ.ಕ. ಜಿಲ್ಲೆಯ ಬಂಟ್ವಾಳದ ಸಫರಾ, ಈ ಗ್ಯಾಂಗ್ ವಾರ್‌ನ ಆರೋಪಿಗಳಲ್ಲೊಬ್ಬನಾದ ಇಸಾಕ್ ಎಂಬಾತನಿಗೆ ಆಶ್ರಯ ನೀಡಿದ್ದಳು ಮತ್ತು ಹಣದ ಸಹಾಯ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: ಹಿಮ್ಮುಖವಾದ ಮಳೆ

Jul 12 2024, 01:39 AM IST
ಕಳೆದೊಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಎರಡು ದಿನದಿಂದ ಮಳೆ ಇಳಿಮುಖವಾಗಿದೆ. ಗುರುವಾರ ಬಿಸಿಲಿನ ವಾತಾವರಣ ಕಂಡುಬಂದಿತ್ತು.

ಶಾಸಕ ಭರತ್ ಶೆಟ್ಟಿ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ದೂರು

Jul 12 2024, 01:37 AM IST
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಾರ್ವಜನಿಕವಾಗಿ ಹಿಂಸೆಗೆ ಪ್ರಚೋದನೆ ನೀಡಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೂರು ನೀಡಲಾಯಿತು.

ಉಡುಪಿ ಜಿಲ್ಲೆ ಕಡೆಗಣನೆ ಖಂಡನೀಯ: ಸಂಧ್ಯಾ ರಮೇಶ್

Jul 12 2024, 01:33 AM IST
ಉಡುಪಿ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ತಾವು ಯಾವಾಗಲೂ ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದ್ದೀರಾ ಎಂಬುದನ್ನು ಅವರು ಜಿಲ್ಲೆಯ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಎಂದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 68
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved