• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಕೆಥೊಲಿಕ್ ಸಭಾದಿಂದ ನಿರ್ಮಲ ಪರಿಸರ ಅಭಿಯಾನ

Oct 05 2024, 01:35 AM IST
ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನೇತೃತ್ವದಲ್ಲಿ ನಿರ್ಮಲ ಪರಿಸರ ಅಭಿಯಾನದಡಿಯಲ್ಲಿ ಧರ್ಮಪ್ರಾಂತ್ಯದ ಎಲ್ಲ 51 ಘಟಕಗಳಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಉಡುಪಿ ಕಿಸಾನ್ ಕಾಂಗ್ರೆಸ್‌ನಿಂದ ಸಾಧಕ ಕೃಷಿ ಕಾರ್ಮಿಕರಿಗೆ ಸನ್ಮಾನ

Oct 04 2024, 01:11 AM IST
ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕೃಷಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಬುಧವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.

ಉಡುಪಿ ಉಚ್ಚಿಲ ದಸರಾಕ್ಕೆ ವಿದ್ಯುಕ್ತ ಚಾಲನೆ

Oct 04 2024, 01:10 AM IST
ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ- 2024ಕ್ಕೆ ಗುರುವಾರ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಉಡುಪಿ ಜಿಲ್ಲೆಯಲ್ಲಿ ದಾನಿಗಳಿಂದಾಗಿ ರಕ್ತದ ಕೊರತೆ ಇಲ್ಲ: ಡಿಸಿ ಶ್ಲಾಘನೆ

Oct 04 2024, 01:09 AM IST
ಎಂ.ಐ.ಎ.ಎಂ.ಎಸ್. ಬುದ್ಧ ಆಯುರ್ವೇದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಘಸಂಸ್ಥೆಗಳ ಸಹಯೋಗದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಉಡುಪಿ: ಸಾನ್ವಿಗೆ ಮಿಸ್ ಟೀನ್ ಕರ್ನಾಟಕ ಕಿರೀಟ

Oct 04 2024, 01:05 AM IST
ಮಂಗಳೂರಿನ ಫಿಜ಼ಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆದ ಮಿಸ್ ಕರ್ನಾಟಕ -2024 ಸೌಂದರ್ಯ ಸ್ಪರ್ಧೆಯ ಮಿಸ್ ಟೀನ್ ವಿಭಾಗದಲ್ಲಿ ಸಾನ್ವಿ ಮಣಿಪಾಲ್ ವಿಜೇತೆಯಾಗಿ ಮಿಸ್ ಟೀನ್ ಕರ್ನಾಟಕ - 2024-25 ಎಂಬ ಬಿರುದಿನೊಂದಿಗೆ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ.

ಕಾಪು ಮಾರಿಯಮ್ಮನ ಬ್ರಹ್ಮಕಲಶೋತ್ಸವ: ಉಡುಪಿ ನಗರ ಕಚೇರಿಗೆ ಚಾಲನೆ

Oct 04 2024, 01:00 AM IST
ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ವತಿಯಿಂದ ಉಡುಪಿಯಲ್ಲಿ ನಗರ ಸಮಿತಿಯ ಕಚೇರಿ ಉದ್ಘಾಟನೆ ಗುರುವಾರ ನೆರವೇರಿತು.

ಉಡುಪಿ: ಗ್ರಾಮ ಆಡಳಿತ ಅಧಿಕಾರಿಗಳ ಧರಣಿಗೆ ಸಂಸದ ಕೋಟ ಭೇಟಿ

Oct 03 2024, 01:19 AM IST
ಮನವಿ ಸ್ವೀಕರಿಸಿದ ಸಂಸದ ಕೋಟ ಸಂಬಂಧಪಟ್ಟ ಕಂದಾಯ ಸಚಿವರ ಜೊತೆ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಕೋರಿಕೆಯನ್ನು ಮನವರಿಕೆ ಮಾಡುತ್ತೇನೆ ಎಂದು ತಿಳಿಸಿದರು.

ಉಡುಪಿ ಜಿಲ್ಲೆಗೆ ತಪ್ಪಿತು ಸ್ಥಳೀಯಾಡಳಿತ ಪರಿಷತ್ ಸ್ಥಾನ?

Oct 02 2024, 01:16 AM IST
ವಿಧಾನ ಪರಿಷತ್‌ಗೆ 2 ಸ್ಥಾನಗಳ ಪೈಕಿ ಒಂದರಲ್ಲಿ ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಇದ್ದರೆ, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಇನ್ನೊಂದು ಸ್ಥಾನಕ್ಕೆ ಇದೀಗ ಚುನಾವಣೆ ನಡೆಯುತ್ತಿದೆ.

ಉಡುಪಿ: ಕಾನೂನು ಕಾಲೇಜಿನಲ್ಲಿ ಮಾರ್ಗದರ್ಶಿ ಕಾರ್ಯಕ್ರಮ

Oct 02 2024, 01:13 AM IST
ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ೫ ವರ್ಷದ ಬಿಎ - ಎಲ್ಎಲ್‌ಬಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ (ಓರಿಯೆಂಟೇಷನ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಉಡುಪಿ ಎಪಿಎಂಸಿಯಲ್ಲಿ ಚೀನಾದ ನಿಷೇಧಿತ ಬೆಳ್ಳುಳ್ಳಿ?

Oct 02 2024, 01:01 AM IST
ನಗರಸಭೆ ಆಯುಕ್ತ ರಾಯಪ್ಪ ನೇತೃತ್ವದಲ್ಲಿ ಆಹಾರ ನಿಯಂತ್ರಣ ಅಧಿಕಾರಿಗಳು ಗೋಣಿ ಚೀಲಗಳಲ್ಲಿ ಮಾರಾಟಕ್ಕೆ ದಾಸ್ತಾನಿಟ್ಟಿದ್ದ ದೊಡ್ಡ ಗಾತ್ರದ ಬೆಳ್ಳುಳ್ಳಿಯನ್ನು ಪತ್ತೆ ಮಾಡಿದ್ದಾರೆ. ಅದು ಚೀನಾ ದೇಶದಿಂದ ಆಮದು ಮಾಡಲಾದ ನಿಷೇಧಿತ ಬೆಳ್ಳುಳ್ಳಿಯಾಗಿದೆ ಎಂದು ಅಧಿಕಾರಿಗಳು ವ್ಯಾಪಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved