• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆರಂಭ

Nov 06 2024, 11:49 PM IST
ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ - 2024 ಅಂಗವಾಗಿ ಮಂಗಳವಾರ ಅಜ್ಜರಕಾಡುವಿನ ನಗರ ಕೇಂದ್ರ ಗ್ರಂಥಾಲಯದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಜರಗಿದವು.

ಮಲ್ಪೆ - ಆದಿ ಉಡುಪಿ ರಾ.ಹೆ. ಕಾಮಗಾರಿ ನಾಳೆಯಿಂದ ಆರಂಭ: ಯಶ್ಪಾಲ್ ಸುವರ್ಣ

Nov 05 2024, 12:45 AM IST
ರಾಷ್ಟ್ರೀಯ ಹೆದ್ದಾರಿ 169 ಎ ಇದರ ಮಲ್ಪೆ - ಅದಿಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಿಪಿಐಎಂನ 24ನೇ ಉಡುಪಿ ವಲಯ ಸಮ್ಮೇಳನ ಸಂಪನ್ನ

Nov 05 2024, 12:34 AM IST
ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ ವಾದಿ)ದ 24ನೇ ಉಡುಪಿ ವಲಯ ಸಮ್ಮೇಳನವು ಬ್ರಹ್ಮಾವರದ ತುಂಗಾ ನಾರಾಯಣ ಸಂಕೀರ್ಣದ ಕಾಂ. ಟಿ. ಅಂಗರ ಸಭಾಂಗಣದ ಕಾಂ. ರಾಜು ಪೂಜಾರಿ ವೇದಿಕೆಯಲ್ಲಿ ನಡೆಯಿತು.

ಕಸಾಪ ಉಡುಪಿ: ಕನ್ನಡ ರಾಜ್ಯೋತ್ಸವ ಸಂಭ್ರಮ

Nov 02 2024, 01:37 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಎಂ.ಜಿ.ಎಂ. ಕಾಲೇಜಿನ ಮುಂಭಾಗದ ಆಟೋ ನಿಲ್ದಾಣದಲ್ಲಿ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಎಲ್ಲ ರಿಕ್ಷಾಗಳಿಗೆ ಕನ್ನಡ ಧ್ವಜ ನೀಡಿ ಸಿಂಗರಿಸಲಾಯಿತು.

25ರ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ

Nov 02 2024, 01:20 AM IST
ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಉಡುಪಿ: ಪತ್ರಕರ್ತರ ಸಂಘವೂ ಸೇರಿ 50 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2024, 12:14 AM IST
ಉಡುಪಿ ಜಿಲ್ಲೆಯ 43 ಮಂದಿ ಸಾಧಕರು ಮತ್ತು 7 ಸಂಘಸಂಸ್ಥೆಗಳಿಗೆ ಈ ಬಾರಿಯ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

3ರಂದು ಉಡುಪಿ ರಂಗಭೂಮಿಯ 60ರ ಸಂಭ್ರಮಕ್ಕೆ ಚಾಲನೆ

Nov 01 2024, 12:12 AM IST
ರಂಗಭೂಮಿ ಗೌರವಾಧ್ಯಕ್ಷ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟನೆ ನೆರವೇರಿಸಲಿದ್ದು, ಅಧ್ಯಕ್ಷ ಡಾ.ತಲ್ಲೂರು ಶಿವರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗಶಿಕ್ಷಣದ ಸಂಚಾಲಕ ವಿದ್ಯಾವಂತ ಆಚಾರ್ಯ, ರಂಗಭಾಷೆಯ ಎಚ್.ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿರಲಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2024, 12:02 AM IST
25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

ಉಡುಪಿ ಜಿಲ್ಲೆಯ ರಾಹೆ ಕಾಮಗಾರಿ ತ್ವರಿತಗೊಳಿಸಿ: ಸಂಸದ ಕೋಟ

Nov 01 2024, 12:01 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಹೆ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಸಭೆ ನಡೆಯಿತು.

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರ ವಿಶೇಷ ಗೋಪೂಜೆ

Oct 31 2024, 12:59 AM IST
ದೀಪಾವಳಿ ಹಬ್ಬದ ಪ್ರಯುಕ್ತ ನ. 2ರಂದು ಬೆಳಗ್ಗೆ 9.30ರಿಂದ 12ರ ವರೆಗೆ ಶ್ರೀ ಕೃಷ್ಣ ಮಠದ ರಾಜಾಂಗಣದ ಆವರಣದಲ್ಲಿ ಗೋ ಪೂಜೆ ಸೇವೆ ಮಾಡಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 86
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved