• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

45 ದಿನ ಲಿಂಗತ್ವ ಅಲ್ಪಸಂಖ್ಯಾತರಿಂದಲೇ ತಮ್ಮವರ ಸಮೀಕ್ಷೆ: ಉಡುಪಿ ಜಿಲ್ಲಾಧಿಕಾರಿ

Sep 16 2025, 12:04 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್ ಸರ್ವೇ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿ ಸಭೆ ನೆರವೇರಿತು.

ಉಡುಪಿ ಕೃಷ್ಣ ಮಠ ರಥಬೀದಿಯಲ್ಲಿ ಮೃಣ್ಮಯ ಕೃಷ್ಣನ ರಥೋತ್ಸವ

Sep 16 2025, 12:04 AM IST
ಭಾನುವಾರ ಕೃಷ್ಣಮಠದಲ್ಲಿ ಪರ್ಯಾಯ ಶ್ರೀಗಳ ನೇತೃತ್ವದಲ್ಲಿ ಭಕ್ತಿ ಪರಾಕಾಷ್ಟೆಯಿಂದ ಕೃಷ್ಣನ ಹುಟ್ಟಹಬ್ಬವು ಸಾಂಪ್ರದಾಯಿಕವಾಗಿ ನಡೆದರೆ, ಸೋಮವಾರ ರಥಬೀದಿಯಲ್ಲಿ ಲಕ್ಷಾಂತರ ಮಂದಿ ಉತ್ಸಾಹ ಮುಗಿಲುಮುಟ್ಟಿದಂತೆ ವೈಭವದಿಂದ ಶ್ರೀ ಕೃಷ್ಣ ಲೀಲೋತ್ಸವವು ನಡೆಯಿತು.

ಉಡುಪಿ ಕೇರಳ ಸಮಾಜಂ ಪ್ರಥಮ ಓಣಂ ಸಂಭ್ರಮಾಚರಣೆ

Sep 15 2025, 01:01 AM IST
ಕೇರಳ ಸಮಾಜಂ ಉಡುಪಿ ಇದರ ಪ್ರಥಮ ಒಣಂ ಸಂಭ್ರಮಾಚರಣೆ ಭಾನುವಾರ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಅದ್ದೂರಿಯಾಗಿ ಜರುಗಿತು.

ಉಡುಪಿ: ಎಬಿವಿಪಿ ರಾಣಿ ಅಬ್ಬಕ್ಕ ರಥಯಾತ್ರೆಗೆ ಭವ್ಯ ಸ್ವಾಗತ

Sep 15 2025, 01:01 AM IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ವತಿಯಿಂದ ವೀರ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ಜಯಂತ್ಯೋತ್ಸವ ಪ್ರಯುಕ್ತ ನಡೆಯುತ್ತಿರುವ ರಥಯಾತ್ರೆಯನ್ನು ಕೃಷ್ಣಮಠದ ರಥಬೀದಿಯಲ್ಲಿ ಭವ್ಯ ಶೋಭಯಾತ್ರೆಯ ಮೂಲಕ ಸ್ವಾಗತಿಸಲಾಯಿತು.

ಉಡುಪಿ: ಕೃಷ್ಣಮಠದಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿ, ನಾಳೆ ವಿಟ್ಲಪಿಂಡಿ

Sep 14 2025, 01:06 AM IST
ಸಂಪ್ರದಾಯದಂತೆ ಇಂದು ಮಧ್ಯರಾತ್ರಿ 12.11ರ ಸಮುಹೂರ್ತದಲ್ಲಿ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ಕೃಷ್ಣನಿಗೆ ಮತ್ತು ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಲಿದ್ದಾರೆ, ನಂತರ ಭಕ್ತರು ಅರ್ಘ್ಯ ಪ್ರದಾನ ಮಾಡುತ್ತಾರೆ.

ಉಡುಪಿ: ಅಜ್ಜರಕಾಡು ಮೈದಾನದಲ್ಲಿ 2ನೇ ಉದ್ಯೋಗ ಮೇಳ ಯಶಸ್ವಿ

Sep 14 2025, 01:05 AM IST
ಈ ಉದ್ಯೋಗ ಮೇಳದಲ್ಲಿ ರಾಜ್ಯದ ಸುಮಾರು 80 ಉದ್ಯಮಗಳು ಭಾಗವಹಿಸಿದ್ದವು. ಉಡುಪಿ ಮಾತ್ರವಲ್ಲದೇ ದ.ಕ., ಉ.ಕ., ಕೊಡಗು, ಹಾವೇರಿ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳ 2000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಸುಮಾರು 500 ಮಂದಿ ಉಗ್ಯೋಗದ ಭರವಸೆ ಪಡೆದರು.

ವಿದುಷಿ ದೀಕ್ಷಾಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಭಿನಂದನೆ

Sep 13 2025, 02:06 AM IST
216 ಗಂಟೆಗಳ ಕಾಲ ನಿರಂತರವಾಗಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ಸೇರಿದ ವಿದುಷಿ ದೀಕ್ಷಾ ವಿ. ಅವರನ್ನು ಗುರುವಾರ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.

ಉಡುಪಿ: ನಾಳೆ ಬೃಹತ್‌ ಉದ್ಯೋಗ ಮೇಳ-ಯಶ್ಪಾಲ್ ಸುವರ್ಣ

Sep 12 2025, 12:07 AM IST
ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಬೆಂಗಳೂರು ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಶನಿವಾರ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಉಡುಪಿ: 14ರಂದು ಕೇರಳ ಸಮಾಜಂ ಓಣಂ ಸಂಭ್ರಮಾಚರಣೆ

Sep 12 2025, 12:06 AM IST
ಕೇರಳ ಸಮಾಜಂ ಉಡುಪಿ ಸಂಘಟನೆ ವತಿಯಿಂದ 14ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಪ್ರಥಮ ಓಣಂ ಸಂಭ್ರಮಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು.

ಉಡುಪಿ: 13,14ರಂದು ಸಿಂಡಿಕೇಟ್‌ ಬ್ಯಾಂಕ್‌ ಶತಮಾನೋತ್ಸವ ಆಚರಣೆ

Sep 12 2025, 12:06 AM IST
ಸಿಂಡಿಕೇಟ್ ಬ್ಯಾಂಕಿನ ಶತಮಾನೋತ್ಸವ ಆಚರಣೆ 13 ಮತ್ತು 14 ರಂದು ಉಡುಪಿಯ ಅಮೃತ್‌ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಿಂಡಿಕೇಟ್ ಬ್ಯಾಂಕ್ ಶತಮಾನೋತ್ಸವ ಆಚರಣಾ ಸಮಿತಿ ತಿಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 86
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved